ಮನೆಯಲ್ಲೇ ಬೋರ್ಡೋ ದ್ರಾವಣ ತಯಾರಿಸುವ ವಿಧಾನ.
ಬೋರ್ಡೋ ದ್ರಾವಣ : ಪ್ರೀಯ ರೈತರೇ ಇವತ್ತು ನಿಮಗೆ ಒಂದು ಉಪಯುಕ್ತ ಮಾಹಿತಿ ನೀಡುತ್ತೇನೆ. ಅದೇ ಬೋರ್ಡೋ ದ್ರಾವಣ (Bordeaux mixture). ಎಂದರೆ ತಾಮ್ರದ ಸಲ್ಫೇಟ್ ಮತ್ತು ಸುಣ್ಣವನ್ನು ನೀರಿನಲ್ಲಿ ಬೆರೆಸಿ ತಯಾರಿಸುವ ಒಂದು ಪರಿಣಾಮಕಾರಿ ನೈಸರ್ಗಿಕ ಶಿಲೀಂಧ್ರನಾಶಕ, ಇದನ್ನು ಮುಖ್ಯವಾಗಿ ತೋಟಗಾರಿಕಾ ಬೆಳೆಗಳಾದ ಅಡಿಕೆ, ಕಾಫಿ, ಕಾಳುಮೆಣಸು ಮತ್ತು ಹಣ್ಣು-ತರಕಾರಿಗಳಿಗೆ ಬರುವ ಶಿಲೀಂಧ್ರ ರೋಗಗಳನ್ನು ತಡೆಗಟ್ಟಲು ಬಳಸುತ್ತಾರೆ; ಇದನ್ನು ಮುಂಜಾಗ್ರತಾ ಕ್ರಮವಾಗಿ ಸಿಂಪಡಿಸಬೇಕು ಮತ್ತು ಸರಿಯಾದ ರೀತಿಯಲ್ಲಿ (ಮೈಲುತುತ್ತು, ಸುಣ್ಣವನ್ನು ಪ್ರತ್ಯೇಕವಾಗಿ ಕರಗಿಸಿ, ನಂತರ ಬೆರೆಸಿ)…
ತೊಗರಿ ಬೆಂಬಲ ಬೆಲೆ ನಿಗದಿ ಮಾಡಿದ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 8000/ ರೂ.
ತೊಗರಿ ಬೆಂಬಲ ಬೆಲೆ : ಪ್ರೀಯ ರೈತರೇ ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ದೊಡ್ಡ ಬೆಂಬಲ ಸಿಕ್ಕಿದೆ. ತೊಗರಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಖರೀದಿಸಲು ಸರ್ಕಾರವು ಮುಂದಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕೇಂದ್ರ ಕೃಷಿ ಇಲಾಖೆ ಸಮ್ಮತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ನಾಫೆಡ್, ಎನ್ಸಿಸಿಎಫ್…
12 ಕ್ವಿಂಟಾಲ್ ಇಂದ 15 ಕ್ವಿಂಟಾಲ್ ಖರಿದಿಗೆ ಏರಿಕೆ ಮಾಡಿದ ಸರ್ಕಾರ.
ಪ್ರೀಯ ರೈತರೇ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ. ರೈತರ ಪರವಾಗಿ ನಿಂತು ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ನೀಡಿದ ಆದೇಶದ ಮೇರೆಗೆ ಸರ್ಕಾರವು ತನ್ನ ನಿರ್ಧಾರ ಮಾಡಿದ್ದು, ಸರ್ಕಾರದ ಆದೇಶ ಸಂಖ್ಯೆ ಸಿಒ 243 ಎಂಆರ್ಇ 2025 (ಭಾ-11ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳ…
ಗೃಹಲಕ್ಷಿಯರಿಗೆ ಹೊಸ ಯೋಜನೆ 3 ಲಕ್ಷ ಸಹಾಯಧನ.
ಗೃಹಲಕ್ಷಿಯರಿಗೆ : ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಹಿಳೆಯರಿಗೆ 30,000 ರೂ.ನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಿದ್ದಾರೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಸಾಲ ಸೌಲಭ್ಯ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿ ದರದ ಅನ್ವಯ ಕಡಿಮೆ ದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಕೇವಲ ಆರು ತಿಂಗಳಲ್ಲಿ ಸಾಲ ಸಿಗಲಿದ್ದು, ತಿಂಗಳಿಗೆ…
ಇಸ್ವತ್ತು ಪಡೆಯಲು ಬೇಕಾದ 12 ಕಡ್ಡಾಯ ದಾಖಲೆಗಳ ಪಟ್ಟಿ.
ಇಸ್ವತ್ತು : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಾರ್ವಜನಿಕರು ಇದರ ಬಗ್ಗೆ ಮಾಹಿತಿ ಪಡೆಯಬೇಕು. ಮತ್ತು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಇ-ಸ್ವತ್ತು ಪಡೆಯಲು ಮತ್ತಷ್ಟು ಸುಲಭವಾಗಿದೆ. ಅದೇ…
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ. ಪ್ರತಿ ಕ್ವಿಂಟಾಲ್ 2400/ ರೂಪಾಯಿ.
ಮೆಕ್ಕೆಜೋಳ ಖರೀದಿ : ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ…
Ration card : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಬಿಗ್ ಗುಡ್ನ್ಯೂಸ್
ಸಿಎಂ ಬಿಗ್ ಗುಡ್ನ್ಯೂಸ್ : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಜನತೆಗಾಗಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಎನ್ನುವ ಮಹತ್ವದ ಯೋಜನೆ ಜಾರಿ ಮಾಡಲಾಗಿದ್ದು ಇತ್ತೀಚೆಗೆ ಇದರಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಇದೀಗ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ನೀಡಲಾಗುತ್ತಿದೆ. ಈ ಕಿಟ್ನಲ್ಲಿ 5 ಕೆ.ಜಿ ಅಕ್ಕಿ, ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿದಂತೆ…
ಸಾರ್ವಜನಿಕರೇ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ಪ್ರಮುಖ ನಿಯಮಗಳು
ಪ್ರಮುಖ ನಿಯಮಗಳು: ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆ ಆಧಾರ್ ಕಾರ್ಡ್ಗಳಿಂದ ಎಲ್ಪಿಜಿಯವರೆಗೆ ದೇಶದಲ್ಲಿ ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಡಿಸೆಂಬರ್ 1, 2025 ರಿಂದ ಜಾರಿಗೆ ಬರುವ ಈ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಬಹುದು. ಡಿಸೆಂಬರ್ 1 ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು 1 ಆಧಾರ್ ಕಾರ್ಡ್ ಗೆ ಪ್ರಮುಖ ಬದಲಾವಣೆಗಳು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್ಗೆ ಪ್ರಮುಖ ಬದಲಾವಣೆಗಳನ್ನು ಪರಿಗಣಿಸುತ್ತಿದೆ. ಇದು ಹೊಂದಿರುವವರ ಫೋಟೋ ಮತ್ತು ಕ್ಯೂಆರ್ ಕೋಡ್…
ದಿತ್ವಾ ಚಂಡಮಾರುತ : ಕರ್ನಾಟಕಕ್ಕೆ ಭಾರಿ ಮಳೆ ಮೂನ್ಸೂಚನೆ.
ದಿತ್ವಾ ಚಂಡಮಾರುತ : ಸಾರ್ವಜನಿಕರೇ ಇವತ್ತು ನಾವು ಒಂದು ಸೈಕ್ಲೋನ ಆಗಮನದ ಬಗ್ಗೆ ಹೇಳುತ್ತೇವೆ. ಹೌದು ಈಗಾಗಲೇ ನೀವು ನೋಡುತ್ತಿರುವ ಹಾಗೆ ವಾತಾವರಣದಲ್ಲಿ ಏರುಪೇರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿ ಚಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಚಳಿಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಿದ್ದು, ನಗರದಲ್ಲಿ ತಾಪಮಾನದಲ್ಲಿ (Temparature) ಗಮನಾರ್ಹ ಕುಸಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 18 ಡಿಗ್ರಿ ಸೆಲ್ಸಿಯಸ್…
ಕೇಂದ್ರ ಸರ್ಕಾರದಿಂದ TOP 3 ಉದ್ಯೋಗ ಯೋಜನೆಗಳು.
ಉದ್ಯೋಗ ಯೋಜನೆ : ಪ್ರೀಯ ರೈತರೇ ಈಗಾಗಲೇ ನಿಮಗೆ ತಿಳಿದಿರುವ ಹಾಗೆ ಕೇಂದ್ರ ಸರ್ಕಾರ ರೈತರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಆದರೆ ಇನ್ನೂ ಸಾಕಷ್ಟು ಜನ ಇದ್ರು ಸದುಪಯೋಗ ಪಡೆಯುತ್ತಿಲ್ಲ. ಅದೇ ರೀತಿ ಭಾರತದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು (MSME) ಆರ್ಥಿಕತೆಯ ಮುಖ್ಯ ಅಸ್ಥಂಭಗಳಾಗಿವೆ. ಜಿಡಿಪಿಗೆ 30% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿವೆ ಮತ್ತು 11 ಕೋಟಿ ಜನರಿಗೆ ಉದ್ಯೋಗ ಒದಗಿಸುತ್ತವೆ. ಆದರೆ, ಹೆಚ್ಚಿನ MSME ಗಳಿಗೆ ಔಪಚಾರಿಕ ಸಾಲ ಲಭ್ಯವಿಲ್ಲ. ಸರಕಾರವು…

