

ಹೆಕ್ಟೇರಿಗೆ 30 ಸಾವಿರ ಬೆಳೆಹಾನಿ ಪರಿಹಾರ ಘೋಷಣೆ.
ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್ಡಿಆರ್ಎಫ್ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಈಗಾಗಲೇ ಹೆಕ್ಟೇರಿಗೆ 30 ಸಾವಿರ ಎಂದು ಯೋಚನೆ ನಡೆಸಿದ್ದು ಮಳೆಯ ಆಧಾರದ ಮೇಲೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರಿಗೆ ಸಂದೇಶ ನೀಡಿದ ಸಚಿವರು – ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರಿಗೆ ಭರವಸೆ ನೀಡಿದ್ದು, ಸರ್ಕಾರವು…

ದೀಪಾವಳಿ ಗಿಫ್ಟ್! ಈ ದಿನ ಪಿಎಂ ಕಿಸಾನ್ 21 ನೇ ಕಂತು ಹಣ ಬಿಡುಗಡೆ.
ದೀಪಾವಳಿ ಗಿಫ್ಟ್ : ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು…

ಮಹಿಳೆಯರಿಗೆ ಬಿಮಾಸಖಿ ಯೋಜನೆಗೆ ಅರ್ಜಿ ಸಲ್ಲಿಸುವ ಲಿಂಕ್
ಬಿಮಾಸಖಿ ಯೋಜನೆ : ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ನಿಮಗೆ ಈಗಾಗಲೇ ತಿಳಿದಿರುವ ಹಾಗೆ ಭಾರತೀಯ ಜೀವ ವಿಮಾ ನಿಗಮ (LIC)ವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಪ್ರಮುಖವಾದ ಒಂದು ಯೋಜನೆ “ಬಿಮಾ ಸಾಕಿ ಯೋಜನೆ” (Bima Sakhi Yojana) ಆಗಿದೆ. ಈ ಯೋಜನೆಯ ಉದ್ದೇಶ ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸುವುದರ ಜೊತೆಗೆ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ವಿಮೆಯ ಮಹತ್ವವನ್ನು ತಲುಪಿಸುವುದು. ಭಾರತೀಯ ಜೀವ ವಿಮಾ ನಿಗಮ…

ಮುಂದಿನ 3 ದಿನದ ಹವಾಮಾನ ವರದಿ ಇಲ್ಲಿದೆ ನೋಡಿ.
ಹವಾಮಾನ : ರೈತರೇ ಸಾಮಾನ್ಯವಾಗಿ ನಾವು ಈ ವರ್ಷ ಕೆಲವು ಕಡೆ ಭಾರಿ ಮಳೆ ಆಗಿದ್ದು ರೈತರಿಗೆ ಕೃಷಿಯಲ್ಲಿ ಹೆಚ್ಚಿನ ಉತ್ಸುಕತೆ ತುಂಬಿದೆ. ಕೃಷಿ ಕೇವಲ ಬದುಕು ಕಟ್ಟಿ ಕೊಡುವುದಿಲ್ಲ; ಒಂದು ಸಂಸ್ಕೃತಿ ಕಟ್ಟಿ ಕೊಡುತ್ತದೆ. ಕೃಷಿ ಇಲ್ಲದಿದ್ದರೆ ರೈತ ಏನು ಮಾಡಲು ಸಾಧ್ಯವಿಲ್ಲ. ಅದೇ ರೀತಿ ವರುಣನ ಆರ್ಭಟಕ್ಕೆ ಈ ಬಾರಿ ಕೃಷಿ ಉತ್ಪನ್ನ ನೀರು ಪಾಲಾಗಿದೆ. ಆದರೆ ಇನ್ನೂ ಈ ವರುಣನ ಆರ್ಭಟ ಜೋರಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಹೇಗಿದೆ ಎಂದು ತಿಳಿಯೋಣ ಬನ್ನಿ….

ಜೋಳದ ಕಡ್ಡಿಯಿಂದ ಬೆಲ್ಲ ತಯಾರಿಕೆ ವಿಧಾನ ನೋಡಿ.
ಬೆಲ್ಲ ತಯಾರಿಕೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಇದು ರೈತರಿಗೆ ಬಹಳ ಉಪಯುಕ್ತ ಮಾಹಿತಿ ಆಗಿದೆ. ರೈತರೇ ಸಾಮಾನ್ಯವಾಗಿ ಎಲ್ಲರೂ ಕಬ್ಬಿನಿಂದ ಬೆಲ್ಲ ಹಾಗೂ ಸಕ್ಕರೆ ತಯಾರಿಸುತ್ತಾರೆ. ಆದರೆ ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ (ಕಾಂಡ) ಬೆಲ್ಲ ತಯಾರಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಇದು ಎಷ್ಟೋ ರೈತರಿಗೆ ಮಾದರಿಯಾಗಿದ್ದಾರೆ. ಇದನ್ನು ರೈತರು ಸ್ವಲ್ಪ ಗಮನಿಸಿ ಓದಬೇಕು….

ನಿಮ್ಮ ಜಮೀನಿಗೆ ದಾರಿ ಮಾಡಲು ಇರುವ ಹೊಸ ನಿಯಮಗಳ ಪಟ್ಟಿ
ಜಮೀನಿಗೆ ದಾರಿ : ರೈತರೇ ಈಗಾಗಲೇ ನಿಮಗೂ ತಿಳಿದಿರುವಂತೆ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲಿಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚಿಸಿದೆ. ಇಂಡಿಯನ್ ಈಸ್ ಮೆಂಟ್ ಆ್ಯಕ್ಟ್ 1882ರ ಪ್ರಕಾರ ಪ್ರತಿ ಜಮೀನಿನ ಮಾಲಿಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು…

ವೈಜ್ಞಾನಿಕ ಆಡು ಸಾಕಾಣಿಕೆ ಮಾಡಿ ಲಕ್ಷಗಟ್ಟಲೆ ಆದಾಯ ಪಡೆಯಿರಿ.
ಆಡು ಸಾಕಾಣಿಕೆ : ಪ್ರೀಯ ರೈತರೇ ನೀವು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂದು ತೋರಿಸಲು ನಾನು ಇವತ್ತು ಒಂದು ಮುಖ್ಯವಾದ ಉದ್ಯಮದ ಬಗ್ಗೆ ಮಾಹಿತಿ ನೀಡುತ್ತೇನೆ. ಅದು ಏನೆಂದರೆ ವೈಜ್ಞಾನಿಕ ಆಡು ಸಾಕಾಣಿಕೆ ಹೇಗೆ ಮಾಡಬೇಕು. ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೇಗೆ ಆಡು ಸಾಕಾಣಿಕೆ ಮಾಡಿ ರೈತರು ಹೆಚ್ಚಿನ ಆದಾಯ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ಮೊದಲು ಆಡು ಸಾಕಾಣಿಕೆ ಒಂದು ಬಹುದೊಡ್ಡ ಉದ್ಯಮ. ಆಡು ಸಾಕಾಣಿಕೆ ಮಾಡಿದರೆ ಕೈಯಲ್ಲಿ ಯಾವಾಗಲೂ ದುಡ್ಡು…

ಬೆಳೆಹಾನಿಗೆ 2 ಸಾವಿರ ಕೋಟಿ ಹಣ ಬಿಡುಗಡೆ – ಸಿಎಂ ಸ್ಪಷ್ಟನೆ
ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು, ಈ ನಿಟ್ಟಿನಲ್ಲಿ 2000 ಸಾವಿರ ಕೋಟಿ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಘೋಷಣೆ ಮಾಡಿದರು. ಇದೊಂದು ಮಹತ್ವದ ನಿರ್ಧಾರ…

ಬಿಪಿಎಲ್ ಕಾರ್ಡ್ ದಾರರಿಗೆ ವಿದ್ಯುತ್ ಕಂಪನಿಯಿಂದ ಶಾಕ್
ರೇಷನ್ ಕಾರ್ಡ:ಪ್ರೀಯ ರೈತರೇ ಸರ್ಕಾರವು ದಿನೇ ದಿನೇ ರೈತರಿಗೆ ಸಂಕಷ್ಟ ಎದುರು ಮಾಡುತ್ತಿದೆ. ಸರ್ಕಾರವು ತಂದಿರುವ ಕೆಲವು ಯೋಜನೆಗಳು ಒಬ್ಬರಿಗೆ ಲಾಭ ಒಬ್ಬರಿಗೆ ನಷ್ಟ ಎನ್ನುವಂತೆ ಇದೆ. ಏಕೆಂದರೆ ಗ್ಯಾರಂಟಿ ಯೋಜನೆಗಳ ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಇದೀಗ ಈ ಯೋಜನೆಗಳ ಅನುಷ್ಠಾನಕ್ಕಾಗಿ ಲಭ್ಯವಿರುವ ಸಂಪನ್ಮೂಲ ಕ್ರೋಢೀಕರಿಸಲು ಪರದಾಡುತ್ತಿದೆ. ರಾಜ್ಯ ಸರ್ಕಾರ ಇದೀಗ ಹೊಸ, ಹೊಸ ಫಲಾನುಭವಿಗಳ ಮಾರ್ಗಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರವು ಈಗ ಜಾರಿಗೆ ತಂದಿರುವ…

ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು?
ರೇಷನ್ ಕಾರ್ಡ್ : ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು: ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್…