![ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಸ್ಪಿಂಕ್ಲರ್ ವಿತರಣೆ.](https://krishitaan.com/wp-content/uploads/2024/07/IMG-20240722-WA0014-820x545.jpg)
![ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಸ್ಪಿಂಕ್ಲರ್ ವಿತರಣೆ.](https://krishitaan.com/wp-content/uploads/2024/07/IMG-20240722-WA0014-600x400.jpg)
ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಸ್ಪಿಂಕ್ಲರ್ ವಿತರಣೆ.
ಕೃಷಿ ಸಿಂಚಾಯಿ ಯೋಜನೆಯಡಿ ಸ್ಪ್ರಿಂಕ್ಲರ್, ಪೈಪ್ ಖರೀದಿಗೆ 5000 ಸಹಾಯಧನ. ಜಲಾನಯನ ಅಭಿವೃದ್ಧಿ ಘಟಕ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 2.0 (WDC-PMKSY 2.0). IWMP ಅನ್ನು “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ” (PMKSY-WDC) ಎಂದು ಮರುನಾಮಕರಣ ಮಾಡಲಾಗಿದೆ ಮತ್ತು ಕೇಂದ್ರ ಮತ್ತು ರಾಜ್ಯದ ಹಂಚಿಕೆ ಮಾದರಿಯು 60:40 ಅನುಪಾತದಲ್ಲಿದೆ. “ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ…
![ರಾಜ್ಯದಲ್ಲಿ ಪ್ರವಾಹ ರೆಡ್ ಅಲರ್ಟ್ ಘೋಷಣೆ.](https://krishitaan.com/wp-content/uploads/2024/07/IMG-20240721-WA0005-600x400.jpg)
ರಾಜ್ಯದಲ್ಲಿ ಪ್ರವಾಹ ರೆಡ್ ಅಲರ್ಟ್ ಘೋಷಣೆ.
ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವು (INCOIS) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಪ್ರದೇಶಗಳಿಗೆ ಹೆಚ್ಚಿನ ಅಲೆಗಳ ಎಚ್ಚರಿಕೆ ಮತ್ತು ಉಬ್ಬರದ ಅಲರ್ಟ್ ನೀಡಿದೆ. ಈ ಅಲರ್ಟ್ ಜುಲೈ 19 ರಂದು ಸಂಜೆ 05 :30ರಿಂದ ಜುಲೈ 21 ರ ರಾತ್ರಿ 11.30 ರ ವರೆಗೆ ಜಾರಿಯಲ್ಲಿರುತ್ತದೆ. ಮುಂದಿನ ಐದು ದಿನಗಳ ವರೆಗೆ ಸಂಭವಿಸಬಹುದಾದ ಘಟನೆಗಳ ಬಗ್ಗೆ ಎಲ್ಲಾ ಜಿಲ್ಲೆಗಳಿಗೆ ಅದರ ತೀವ್ರತೆಯ ಆಧಾರದ ಮೇಲೆ ಬೇರೆ ಬೇರೆ ಬಣ್ಣದ (ಕೆಂಪು,…
![ಬೆಳೆವಿಮೆ ಅರ್ಜಿ ಸ್ಟೇಟಸ್ ಡೈರೆಕ್ಟ್ ಲಿಂಕ್ .](https://krishitaan.com/wp-content/uploads/2024/07/poster_1721199377525-600x400.jpg)
ಬೆಳೆವಿಮೆ ಅರ್ಜಿ ಸ್ಟೇಟಸ್ ಡೈರೆಕ್ಟ್ ಲಿಂಕ್ .
ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ, ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಮುಂಗಾರು ಕೂಡ ಆರಂಭವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆ ಆಧಾರದಲ್ಲಿ ಪೂರೈಕೆಯಾಗಿದ್ದು ಎಲ್ಲೂ ಕೊರತೆಯಾಗದಂತೆ ಎಚ್ಚರ ವಹಿಸಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಎಂದು ತಿಳಿಸಲಾಯಿತು….
![ಕಬ್ಬಿನಲ್ಲಿ ಬಳಸುವ ಕಳೆನಾಶಕಗಳ ಪಟ್ಟಿ.](https://krishitaan.com/wp-content/uploads/2024/07/IMG-20240716-WA0013-600x400.jpg)
ಕಬ್ಬಿನಲ್ಲಿ ಬಳಸುವ ಕಳೆನಾಶಕಗಳ ಪಟ್ಟಿ.
ಜಗತ್ತಿನ ಕಬ್ಬು ಬೆಳೆಯುವ ಎಲ್ಲಾ ದೇಶಗಳಲ್ಲಿ ಕುಳೆ ಕಬ್ಬು ಬೆಳೆಯುವುದು ಸಾಮಾನ್ಯವಾಗಿದೆ. ಆದರೆ ಕುಳೆ ಬೆಳೆಯ ಸಂಖ್ಯೆ ಪ್ರಮಾಣ ಮತ್ತು ಇಳುವರಿ ಬೇರೆ ಬೇರೆ ದೇಶಗಳಲ್ಲಿ ವಿಭಿನ್ನವಾಗಿರುತ್ತದೆ. ಹವಾಯಿ ಮತ್ತು ಜಾವಾ ದೇಶಗಳಲ್ಲಿ ಕೆಲವು ಭಾಗಗಳಲ್ಲಿ ಕುಳೆ ಕಬ್ಬು ಬೆಳೆಯುವುದಿಲ್ಲ. ಆದರೆ ಐದು ಕುಳೆ ಬೆಳೆಯನ್ನು ಮಾರಿಷಸ್ ಮತ್ತು ಎಂಟು ಕುಳೆ ಬೆಳೆಯನ್ನು ಥೈವಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಸಾಮಾನ್ಯವಾಗಿ 1-2 ಕುಳೆ ಬೆಳೆ ಬೆಳೆಯುತ್ತಾರೆ. ಕುಳೆ ಬೆಳೆಯು ನಮ್ಮ ದೇಶದ ಕಬ್ಬು ಬೆಳೆಯುವ ಪ್ರದೇಶದಲ್ಲಿ ಪ್ರತಿಶತಃ…
![ಯಜಮಾನಿಯರೇ ಇನ್ಮುಂದೆ ಪ್ರತಿ ತಿಂಗಳು ಈ ದಿನಾಂಕದೊಳಗೆ ಗೃಹಲಕ್ಷ್ಮಿ ಹಣ ಜಮಾ.](https://krishitaan.com/wp-content/uploads/2024/07/IMG-20240716-WA0001-600x400.jpg)
ಯಜಮಾನಿಯರೇ ಇನ್ಮುಂದೆ ಪ್ರತಿ ತಿಂಗಳು ಈ ದಿನಾಂಕದೊಳಗೆ ಗೃಹಲಕ್ಷ್ಮಿ ಹಣ ಜಮಾ.
ಪ್ರೀಯ ಸಾರ್ವಜನಿಕರಿಗೆ ಗುಡ್ ನ್ಯೂಸ್ ತಂದಿದ್ದೇವೆ ಏನೆಂದರೆ 2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್…
![ಹವಾಮಾನ ಇಲಾಖೆಯಿಂದ ಮುಂದಿನ 24 ಗಂಟೆ ಖಡಕ್ ಎಚ್ಚರಿಕೆ. ರೆಡ್ ಅಲರ್ಟ್ ಘೋಷಣೆ .](https://krishitaan.com/wp-content/uploads/2024/07/IMG-20240715-WA0002-600x400.jpg)
ಹವಾಮಾನ ಇಲಾಖೆಯಿಂದ ಮುಂದಿನ 24 ಗಂಟೆ ಖಡಕ್ ಎಚ್ಚರಿಕೆ. ರೆಡ್ ಅಲರ್ಟ್ ಘೋಷಣೆ .
ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದು ಅವರು…
![ಬೆಳೆ ಸಮೀಕ್ಷೆ ಮಾಡಲು ಜುಲೈ 31 ಕೊನೆಯ ದಿನ ಸಮೀಕ್ಷೆ ಲಿಂಕ್ ಇಲ್ಲಿದೆ.](https://krishitaan.com/wp-content/uploads/2024/07/IMG-20240714-WA0002-600x400.jpg)
ಬೆಳೆ ಸಮೀಕ್ಷೆ ಮಾಡಲು ಜುಲೈ 31 ಕೊನೆಯ ದಿನ ಸಮೀಕ್ಷೆ ಲಿಂಕ್ ಇಲ್ಲಿದೆ.
ರೈತರೇ ನೀವು ನೋಡಲೇಬೇಕಾದ ವಿಷಯ ಈಗ ನಿಮ್ಮಮುಂದೆ. ಇವತ್ತು ನೀವು ಮಾಡಬೇಕಾದ ಮಹತ್ವದ ಕೆಲಸದ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ರಾಜ್ಯದಲ್ಲಿ ಬೆಳೆವಿಮೆ ಮಾಡಿಸಲು ಜುಲೈ 31 ಕೊನೆಯ ದಿನ ನಿಗದಿ ಪಡಿಸಿದ ರಾಜ್ಯ ಸರ್ಕಾರ ಈಗಾಗಲೇ ರಾಜ್ಯದಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಬಿತ್ತನೆ ಕಾರ್ಯ ಕೈಗೊಳ್ಳುವುದರ ಜತೆಗೆ ಬಿತ್ತಿದ ಬೆಳೆಯ ಕ್ಷೇತ್ರವನ್ನು ಪ್ರಧಾನಮಂತ್ರಿ ಫಸಲ್ ಬಿಮಾ (ಬೆಳೆ ವಿಮೆ) ವ್ಯಾಪ್ತಿಗೆ ನೋಂದಾಯಿಸಬೇಕು. ಬೆಳೆ ವಿಮೆ ನೋಂದಣಿಗೆ ಜು.31 ಕೊನೆಯ ದಿನವಾಗಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ…
![(20+1)ಕುರಿ/ಆಡು ಸಾಕಾಣಿಕೆ ಸರ್ಕಾರದಿಂದ ಹಣ ಕೂಡಲೇ ಅರ್ಜಿ ಸಲ್ಲಿಸಿ.](https://krishitaan.com/wp-content/uploads/2024/07/IMG-20240713-WA0004-600x400.jpg)
(20+1)ಕುರಿ/ಆಡು ಸಾಕಾಣಿಕೆ ಸರ್ಕಾರದಿಂದ ಹಣ ಕೂಡಲೇ ಅರ್ಜಿ ಸಲ್ಲಿಸಿ.
ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇನೆ. ಬನ್ನಿ ಸ್ವಯಂ ಉದ್ಯೋಗ ಮಾಡಿ ಹೇಗೆ ಹೆಚ್ಚು ಅಭಿವೃದ್ಧಿ ಹೊಂದುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಅರ್ಹ 20000 ಕುರಿಗಾಹಿ ಸದಸ್ಯರಿಗೆ 20+1 ಕುರಿ / ಮೇಕೆ ಘಟಕಗಳನ್ನು ರೂ.1.75.000/- ಗಳ ವೆಚ್ಚದಲ್ಲಿ ಒದಗಿಸುವುದರ ಮೂಲಕ ಆರ್ಥಿಕವಾಗಿ ರಾಜ್ಯದಲ್ಲಿನ ಕುರಿಗಾಹಿಗಳನ್ನು ಸದೃಢಗೊಳಿಸುವುದು ಮತ್ತು ರಾಜ್ಯದಲ್ಲಿ ಸಮಗ್ರವಾಗಿ ಕುರಿ / ಮೇಕೆ ಅಭಿವೃದ್ಧಿಗೊಳಿಸುವ ಯೋಜನೆಯಾಗಿದೆ. ಸದರಿ…
![ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ.](https://krishitaan.com/wp-content/uploads/2024/07/IMG-20240712-WA0002-600x400.jpg)
ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ.
ರೈತರಿಗೆ ಮತ್ತೋಂದು ಹೊಸ ಸುದ್ದಿ. ಇಲ್ಲಿದೆ ನೋಡಿ ನೀವು ಕೂಡಲೇ ಮಾಡಬೇಕಾದ ಕೆಲಸ. Aadhaar link is mandatory for farmers pumpsets ರೈತರ ಪಂಪ್ಸೆಟ್ಗಳಿಗೆ ಆಧಾರ್ ಲಿಂಕ್ ಕಡ್ಡಾಯ. ಎಂದು ಸರ್ಕಾರವು ಸ್ಪಷ್ಟನೆ ನೀಡಿದೆ. ಅದೇ ರೀತಿ ಸರ್ಕಾರವು ರೈತರಿಗೆ ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಎಂದು ಆದೇಶ ನೀಡಿದೆ. ಕೃಷಿ ಪಂಪ್ಸೆಟ್ಗಳ ಆರ್.ಆರ್. ಸಂಖ್ಯೆಯನ್ನು ಆಧಾರ್ ಸಂಖ್ಯೆ ಜೋಡಣೆ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಅನ್ನದಾತರ ವಿದ್ಯುತ್ ಸಬ್ಸಿಡಿಗೆ ಕತ್ತರಿ? ಸದ್ಯಕ್ಕೆ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ…
![ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ವಿವರ ದಾಖಲಿಸಲು ರೈತರಿಗೆ ಸೂಚನೆ.](https://krishitaan.com/wp-content/uploads/2024/07/IMG-20240711-WA0038-600x400.jpg)
ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ವಿವರ ದಾಖಲಿಸಲು ರೈತರಿಗೆ ಸೂಚನೆ.
ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಜೂ.22 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು ರೈತರು…