ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

**ಬಾಪೂಜಿ ಸೇವಾ ಕೇಂದ್ರ (Bapuji Seva Kendra – BSK): ಗ್ರಾಮ ಮಟ್ಟದಲ್ಲಿ ಡಿಜಿಟಲ್ ಸೇವೆಗಳ ಕ್ರಾಂತಿ** ಬಾಪೂಜಿ ಸೇವಾ ಕೇಂದ್ರಗಳು (Bapuji Seva Kendra – BSK) ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಗ್ರಾಮೀಣ ಜನರಿಗೆ ಆಡಳಿತ ಮತ್ತು ನಾಗರಿಕ ಸೇವೆಗಳನ್ನು ಅವರ ಮನೆಬಾಗಿಲಿಗೆ ಒದಗಿಸುವ ಗುರಿಯನ್ನು ಹೊಂದಿದೆ. ಈ ಕೇಂದ್ರಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ಜನಸಾಮಾನ್ಯರಿಗೆ ಅಗತ್ಯವಾದ ನೂರಾರು ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಲು…

Spread positive news
Read More

ಈ ಪೋಸ್ಟ್ ಆಫೀಸ್ ಸ್ಕೀಮ್ ಹಣ ಡಬಲ್ ಮಾಡುತ್ತದೆ ನೋಡಿ

**ಕಿಸಾನ್ ವಿಕಾಸ್ ಪತ್ರ: ನಿಮ್ಮ ಹಣವನ್ನು ದುಪ್ಪಟ್ಟು ಮಾಡುವ ಸುರಕ್ಷಿತ ಉಳಿತಾಯ ಯೋಜನೆ** ನಿಮ್ಮ ಹಣವನ್ನು ಸುರಕ್ಷಿತವಾಗಿ ಹೂಡಿಕೆ ಮಾಡಿ, ನಿಗದಿತ ಅವಧಿಯಲ್ಲಿ ಅದನ್ನು ದುಪ್ಪಟ್ಟು ಮಾಡಲು ಬಯಸುವಿರಾ? ಹಾಗಿದ್ದರೆ, ಭಾರತೀಯ ಅಂಚೆ ಕಚೇರಿಯ “ಕಿಸಾನ್ ವಿಕಾಸ್ ಪತ್ರ” (Kisan Vikas Patra – KVP) ಯೋಜನೆ ನಿಮಗೆ ಅತ್ಯುತ್ತಮ ಆಯ್ಕೆಯಾಗಿದೆ. ಇದು ಸಣ್ಣ ಉಳಿತಾಯ ಯೋಜನೆಗಳಲ್ಲಿ ಒಂದಾಗಿದ್ದು, ಕೇಂದ್ರ ಸರ್ಕಾರದ ಭರವಸೆಯನ್ನು ಹೊಂದಿರುವುದರಿಂದ ಅತ್ಯಂತ ಸುರಕ್ಷಿತವಾಗಿದೆ. ಈ ಲೇಖನದಲ್ಲಿ, ಕಿಸಾನ್ ವಿಕಾಸ್ ಪತ್ರ ಯೋಜನೆಯ ಬಗ್ಗೆ…

Spread positive news
Read More

ಇ-ಸ್ವತ್ತು’ ಸಮಸ್ಯೆಗಳಿಗೆ ಸಹಾಯವಾಣಿ ಆರಂಭ, ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಸಂಬಂಧಿಸಿದ ಇ-ಖಾತೆ ಪಡೆಯಲು ಸಾರ್ವಜನಿಕರು ಎದುರಿಸುತ್ತಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯು ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ವಿಶೇಷ ‘ಇ-ಸ್ವತ್ತು ಸಹಾಯವಾಣಿ’ಯನ್ನು ಪ್ರಾರಂಭಿಸಿದೆ. ರಾಜ್ಯ ಮಟ್ಟದ ಮುಖ್ಯ ಸಹಾಯವಾಣಿ ಇ-ಸ್ವತ್ತು ತಂತ್ರಾಂಶದ ಮೂಲಕ ಇ-ಖಾತೆ ಪಡೆಯುವಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದು: ಸಹಾಯವಾಣಿ ಸಂಖ್ಯೆ: 94834 76000 ಸಮಯ: ಸೋಮವಾರದಿಂದ ಶನಿವಾರದವರೆಗೆ, ಬೆಳಿಗ್ಗೆ 10…

Spread positive news
Read More

FID ಇರದಿದ್ದರೆ ಯೂರಿಯಾ ಗೊಬ್ಬರ ಸಿಗಲ್ಲ.

ಯೂರಿಯಾ ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ ಹೊಂದಿರಬೇಕು. ಅಷ್ಟೇ ಅಲ್ಲ. ತಮ್ಮ ಭೂಮಿಯನ್ನು ಸಹ ಎಫ್‌ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ಯೂರಿಯಾ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಾಂಶದ ಮೂಲಕ ವಿತರಣೆ ಮಾಡಲಾಗುತ್ತದೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 5.36.347 ತಾಕು (ಸರ್ವೇ ನಂಬರ್)ಗಳಿದ್ದು ಇದರ ಪೈಕಿ 4,18,482 ತಾಕು (ಸರ್ವ ನಂಬರ್ಗಗಳು ಮಾತ್ರ (ಶೇ. 78.02) ಎಫ್ ಐಡಿಗೆ ಜೋಡಣೆಯಾಗಿದ್ದು ಇನ್ನೂಳಿದ 1,17,665 ತಾನು (ಸರ್ವೆ ನಂಬರ್‌ಗಳಿಗೆ ಎಫ್ ಐಡಿ ಜೋಡಣೆಯಾಗಿರುವುದಿಲ್ಲ. ಯೂರಿಯಾ ರಸಗೊಬ್ಬರ ತಯಾರಿಕೆಗೆ ವಿದೇಶದಿಂದ…

Spread positive news
Read More

ನಿಮ್ಮ ಆಧಾರ್ ಕಾರ್ಡ್‌ಗೆ ಎಷ್ಟು ಮೊಬೈಲ್ ನಂಬರ ಲಿಂಕ್ ಇದೆ ಗೊತ್ತಾ!

ನಂಬರ ಲಿಂಕ್ : ಭಾರತದಲ್ಲಿ ಗುರುತಿನ ಪರಿಶೀಲನೆ ಮತ್ತು ವಿವಿಧ ಸೇವೆಗಳ ಪ್ರಯೋಜನಕ್ಕಾಗಿ ಆಧಾರ್ ಒಂದು ಪ್ರಮುಖ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯುವವರೆಗೆ, ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಪ್ರಮುಖ ಪಾತ್ರ ವಹಿಸುತ್ತದೆ. ಆಧಾರ್‌ನ ಸಾಮಾನ್ಯ ಬಳಕೆಗಳಲ್ಲಿ ಒಂದು ಮೊಬೈಲ್ ಸಂಖ್ಯೆ ಪರಿಶೀಲನೆಗಾಗಿ. ಟೆಲಿಕಾಂ ಆಪರೇಟರ್‌ಗಳು ಸಿಮ್ ಕಾರ್ಡ್‌ಗಳನ್ನು ನೀಡಲು ಆಧಾರ್ ದೃಢೀಕರಣವನ್ನು ಹೆಚ್ಚಾಗಿ ಬಳಸುತ್ತಾರೆ. ಆದಾಗ್ಯೂ, ಕಾಲಾನಂತರದಲ್ಲಿ, ನಿಮ್ಮ ಆಧಾರ್‌ಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ನಿಜವಾಗಿಯೂ ಲಿಂಕ್ ಮಾಡಲಾಗಿದೆ…

Spread positive news
Read More

ಗೃಹಲಕ್ಷ್ಮಿ ಹಣ ಬಂದಿಲ್ವಾ! ಬೇಗನೆ ಹೀಗೆ ಮಾಡಿ

ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ ಮಹತ್ತರ ಬದಲಾವಣೆ…

Spread positive news
Read More

Aadhaar Change Name: ಆಧಾರ್‌ ಕಾರ್ಡ್‌ ಆನ್‌ಲೈನ್‌ನಲ್ಲಿ ಅಪ್ಡೇಟ್ ಮಾಡುವುದು ಹೇಗೆ?

ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಯು ಭಾರತದ ನಾಗರಿಕರಿಗೆ 12 ಅಂಕಿಗಳ ವಿಶಿಷ್ಟ ಗುರುತಿನ ಚೀಟಿಯನ್ನು ನೀಡುತ್ತದೆ. ಇದನ್ನು ಆಧಾರ್‌ ಕಾರ್ಡ್‌ ಎಂದು ಕರೆಯಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಚಾಲನಾ ಪರವಾನಿಗೆ, ಪಾಸ್‌ಪೋರ್ಟ್‌, ಮತದಾರರ7l ಗುರುತಿನ ಚೀಟಿ ಮತ್ತು ಕೇಂದ್ರ ಸರಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಇದು ಅತ್ಯಂತ ಅಗತ್ಯವಿರುವ ದಾಖಲೆಯಾಗಿದೆ. ಕೆಲವೊಂದು ಸಂದರ್ಭದಲ್ಲಿ ಆಧಾರ್‌ ಕಾರ್ಡ್‌ನಲ್ಲಿರುವ ತಪ್ಪು ಮಾಹಿತಿಗಳಿಂದಾಗಿ ಬಹುತೇಕರಿಗೆ ಕೇಂದ್ರ ಅಥವಾ ರಾಜ್ಯ ಸರಕಾರದ ಕೆಲವೊಂದು ಯೋಜನೆಗಳನ್ನು ಮತ್ತು ಸೇವೆಯನ್ನು…

Spread positive news
Read More

E-Khata : ಇ-ಖಾತಾ ಪಡೆಯುವುದು ಇನ್ಮುಂದೆ ಸುಲಭ, 3-4 ದಿನಗಳಲ್ಲಿ ಆನ್‌ಲೈನ್’ನಲ್ಲೇ ಮಂಜೂರು..!

ಇ-ಖಾತಾ ಪಡೆಯಲು ನಾಗರಿಕರು ಇನ್ನು ಮುಂದೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಸರಳ ಆನ್‌ಲೈನ್ ಪ್ರಕ್ರಿಯೆಯ ಮೂಲಕ 3-4 ದಿನಗಳಲ್ಲಿ ಇ-ಖಾತಾ ನೀಡಲಾಗುತ್ತಿದೆ ಎಂದು ಜಿಬಿಎ ವಿಶೇಷ ಆಯುಕ್ತ (ಕಂದಾಯ ಮತ್ತು ಐಟಿ) ಮುನೀಶ್ ಮೌದ್ಗಿಲ್ ಅವರು ಶುಕ್ರವಾರ ಹೇಳಿದ್ದಾರೆ. ಶುಕ್ರವಾರ ಟೌನ್ ಹಾಲ್‌ನಲ್ಲಿ ಸ್ಥಳೀಯ ಖಾಸಗಿ ಉದ್ಯಮಿಗಳಿಗೆ (ಎಲ್‌ಪಿಇ) ಇ-ಖಾತಾ ಸೇವೆಗಳ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ಅರ್ಜಿಗಳ ದೋಷ-ಮುಕ್ತ ಆನ್‌ಲೈನ್ ಸಲ್ಲಿಕೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಡಿಜಿಟಲ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ…

Spread positive news
Read More

ನಿಮಗೆ ಹೆಣ್ಣು ಮಗುವಿದ್ದರೆ ಈ ಅಕೌಂಟ್ ಮಾಡಿಸಿಕೊಳ್ಳಿ!

ಸುಕನ್ಯಾ ಸಮೃದ್ಧಿ ಯೋಜನೆ: ಹೆಣ್ಣುಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಜನಪ್ರಿಯ ಯೋಜನೆಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಢಾವೋ’ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ) ಅಭಿಯಾನದ ಅಡಿಯಲ್ಲಿ 2015ರಲ್ಲಿ ಪರಿಚಯಿಸಲಾದ ‘ಸುಕನ್ಯಾ ಸಮೃದ್ಧಿ ಯೋಜನೆ’ (Sukanya Samriddhi Yojana – SSY) ಹೆಣ್ಣುಮಕ್ಕಳ ಉಜ್ವಲ ಭವಿಷ್ಯವನ್ನು ಭದ್ರಪಡಿಸಲು ಇರುವ ಅತ್ಯುತ್ತಮ ಉಳಿತಾಯ ಯೋಜನೆಯಾಗಿದೆ. ಹೆಣ್ಣುಮಕ್ಕಳ ಉನ್ನತ ಶಿಕ್ಷಣ ಮತ್ತು ವಿವಾಹದ ಖರ್ಚುಗಳನ್ನು ಸುಲಭವಾಗಿ ನಿಭಾಯಿಸಲು ಪೋಷಕರಿಗೆ ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶ. ಯೋಜನೆಯ…

Spread positive news
Read More

ಕೃಷಿ ಸಂಜೀವಿನಿ ಯೋಜನೆ ಅಡಿಯಲ್ಲಿ ಸಿಗಲಿದೆ 1ಲಕ್ಷ ರೂ‌.

ಕೃಷಿ ಕಾಯಕದಲ್ಲಿ ತೊಡಗಿರುವಾಗ ಅನಿರೀಕ್ಷಿತವಾಗಿ ಸಂಭವಿಸುವ ಅಪಘಾತಗಳಿಂದ ತೊಂದರೆಗೆ ಸಿಲುಕುವ ರೈತ ಕುಟುಂಬಗಳಿಗೆ ನೆರವಾಗಲು ಕರ್ನಾಟಕ ಸರ್ಕಾರವು ‘ರೈತ ಸಂಜೀವಿನಿ’ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಚಟುವಟಿಕೆಗಳ ಸಮಯದಲ್ಲಿ ಸಾವು ಅಥವಾ ಅಂಗವಿಕಲತೆ ಸಂಭವಿಸಿದಲ್ಲಿ ರೈತರಿಗೆ ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯಡಿ ಆರ್ಥಿಕ ಭದ್ರತೆ ನೀಡಲಾಗುತ್ತಿದೆ. ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯನ್ನು ಸರ್ಕಾರಿ ಆದೇಶದ ಮೇರೆಗೆ ಜಾರಿ ಮಾಡಲಾಗಿದೆ. * ಯೋಜನೆಯ ಉದ್ದೇಶ: ಕರ್ನಾಟಕ ರಾಜ್ಯದಾದ್ಯಂತ ಸ್ಥಾಪಿತವಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆ…

Spread positive news
Read More