1 ಲಕ್ಷ ರೂ. FD ಮಾಡಿದರೆ ಪ್ರತಿ ತಿಂಗಳು ಎಷ್ಟು ಆದಾಯ ಸಿಗುತ್ತೆ ? ಯಾವ ಬ್ಯಾಂಕ್‌ನಲ್ಲಿ ಹೆಚ್ಚಿನ ಬಡ್ಡಿ ದರವಿದೆ?

1 ಲಕ್ಷ ರೂ. FD ಮಾಡಿದರೆ ಪ್ರತಿ ತಿಂಗಳು ಎಷ್ಟು ಆದಾಯ ಸಿಗುತ್ತೆ ? ಯಾವ ಬ್ಯಾಂಕ್‌ನಲ್ಲಿ ಹೆಚ್ಚಿನ ಬಡ್ಡಿ ದರವಿದೆ ಮಾರುಕಟ್ಟೆಯಲ್ಲಿ ಏರಿಳಿತಗಳು ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಸುರಕ್ಷಿತ ಹೂಡಿಕೆಯತ್ತ ಜನರು ಹೆಚ್ಚು ಒಲವು ತೋರುತ್ತಿದ್ದಾರೆ. ವಿಶೇಷವಾಗಿ ಸ್ಥಿರ ಆದಾಯ ಮತ್ತು ಬಂಡವಾಳದ ಸುರಕ್ಷತೆ ಬಯಸುವವರಿಗೆ ಫಿಕ್ಸೆಡ್ ಡೆಪಾಸಿಟ್ (FD) ಇಂದಿಗೂ ಜನಪ್ರಿಯ ಆಯ್ಕೆಯಾಗಿದೆ. 2026ರ ಪ್ರಸ್ತುತ ಬಡ್ಡಿ ದರಗಳ ಒಂದು ನೋಟ: ಸಾಮಾನ್ಯ ಬ್ಯಾಂಕುಗಳು: ಶೇ. 5.75 ರಿಂದ ಶೇ. 7.75 ರವರೆಗೆ ಬಡ್ಡಿ…

Spread positive news
Read More

ರಾಜ್ಯದಲ್ಲಿ ಇಂದು, ನಾಳೆ ಆಲಿಕಲ್ಲು ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಜನತೆಗೆ ಒಂದೆಡೆ ಮಳೆಯ ಸಿಹಿ ಸುದ್ದಿ ಸಿಕ್ಕರೆ, ಮತ್ತೊಂದೆಡೆ ಬಿಸಿಲ ಬೇಗೆಯ ಎಚ್ಚರಿಕೆ ಲಭಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯ ಆತಂಕದ ನಡುವೆಯೂ, ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ…

Spread positive news
Read More

ರಾಜ್ಯದ ಈ 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ

GOOD NEWS : ರಾಜ್ಯದ ಕೃಷಿ ವಲಯದಲ್ಲಿ ಹೊಸ ಕ್ರಾಂತಿ – 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ ಬೆಂಗಳೂರು: ರಾಜ್ಯದ ಕೃಷಿಕರ (Farmers) ಆರ್ಥಿಕ ಸಬಲೀಕರಣ ಮತ್ತು ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದ ಆಯ್ದ ಆರು ಪ್ರಮುಖ ಜಿಲ್ಲೆಗಳಲ್ಲಿ (6 districts) ‘ತೋಟಗಾರಿಕೆ ಕಿಸಾನ್ ಮಾಲ್’ಗಳನ್ನು (Kisan malls) ಆರಂಭಿಸಲು ತೋಟಗಾರಿಕೆ ಇಲಾಖೆಯು ಯೋಜನೆ ರೂಪಿಸಿದೆ.ಇದು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ…

Spread positive news
Read More

ಇ-ಸ್ವತ್ತು ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ‘ಇ-ಸ್ವತ್ತು ಅಭಿಯಾನ’ವನ್ನು ಪ್ರಾರಂಭಿಸಿದೆ. ಇನ್ನು ಮುಂದೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಅಲೆಯುವ ಕೆಲಸವಿಲ್ಲ; ಮನೆಯಲ್ಲೇ ಕುಳಿತು ನಿಮ್ಮ ಆಸ್ತಿ ಹಕ್ಕು ದಾಖಲೆಗಳನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು…

Spread positive news
Read More

ಹನಿ ನೀರಾವರಿಗೆ ಶೇ 90 ರಷ್ಟು ಸಬ್ಸಿಡಿ – ಯಾರು ಈ ಸೌಲಭ್ಯಕ್ಕೆ ಅರ್ಹರು?

ರಾಜ್ಯದಲ್ಲಿ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಕೃಷಿಯಲ್ಲಿ ನೀರಿನ ಮಿತವ್ಯಯ ಬಳಕೆಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಕರ್ನಾಟಕದ ರೈತರು ತಮ್ಮ ಜಮೀನುಗಳಲ್ಲಿ ಹನಿ ನೀರಾವರಿ (Drip Irrigation) ಅಳವಡಿಸಿಕೊಳ್ಳಲು ಭಾರಿ ಪ್ರಮಾಣದ ಸಹಾಯಧನವನ್ನು ಘೋಷಿಸಲಾಗಿದೆ. ಸಣ್ಣ ರೈತರಿಗೆ ವಿಶೇಷ ಆದ್ಯತೆ ಈ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ಒಟ್ಟು ವೆಚ್ಚದ ಶೇ. 90ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದು ರೈತರಿಗೆ ಆರ್ಥಿಕವಾಗಿ ದೊಡ್ಡ ಬಲ…

Spread positive news
Read More

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಯಾವಾಗ? ಮಹಿಳೆಯರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಬಾಕಿ ಉಳಿದಿರುವ ಮಾರ್ಚ್ ತಿಂಗಳ ಹಣವನ್ನು ಇನ್ನೂ ನಾಲ್ಕು ರಿಂದ ಐದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಾಕನೂರು ಗ್ರಾಮದಲ್ಲಿ ನಡೆದ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. “ಕೆಲಸ ಮಾಡುವುದು ನನ್ನ…

Spread positive news
Read More

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ LPG ಸಿಲಿಂಡರ್ ಕೊರತೆಯಾಗಿದೆ. ಈಗಾಗಲೇ, ವಾಣಿಜ್ಯ ಬಳಕೆ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್‌ಗಳು ಮುಚ್ಚಿವೆ. ಗೃಹಬಳಕೆ ಸಿಲಿಂಡರ್ ಕೊರತೆಯೂ ಉಂಟಾಗುತ್ತಿದೆ. ಇದರ ಬೆನ್ನಲ್ಲೇ, ಎಲ್‌ಪಿಜಿ ಬುಕ್ ಮಾಡುವ ಗ್ರಾಹಕರಿಗೆ ಪೆಟ್ರೋಲಿಯಂ ಕಂಪನಿಗಳು ಎಚ್ಚರಿಕೆ ನೀಡಿವೆ. ನಿಮ್ಮ ಮನೆಗೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಿದ ನಂತರವಷ್ಟೇ Delivery Authentication Code (DAC) ಅಥವಾ OTP ನೀಡಬೇಕು ಎಂದು ತಿಳಿಸಿವೆ. ಹೌದು.. ಅಡುಗೆ ಅನಿಲ ಪೂರೈಕೆಗೆ ಡಿಎಸಿ ಅಥವಾ ಒಟಿಪಿಯನ್ನು ಈಗ ಕಡ್ಡಾಯಗೊಳಿಸಲಾಗಿದೆ. ಆದರೂ,…

Spread positive news
Read More

5 ರಿಂದ 7, 15 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ: ಉಚಿತ ಅವಕಾಶ ಲಭ್ಯ

5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ. ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ನಾತಕೋತ್ತರ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ…

Spread positive news
Read More

ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ. ಪ್ರಮುಖ ಸೇವೆಗಳು ಮತ್ತು ಸಮಯ:…

Spread positive news
Read More

ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

ಗ್ರಾಮೀಣ ಭಾಗದ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕೃತ ಮಾಲೀಕತ್ವದ ದಾಖಲೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ತಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ನಮೂನೆ 11A ಮತ್ತು 11B ದಾಖಲೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಅಭಿಯಾನಕ್ಕೆ ಈಗಾಗಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ಈ ಹಿಂದೆ…

Spread positive news
Read More