ಭೂಮಿಯಲ್ಲಿ ಸಿಗುವುದು ಯಾರ ಆಸ್ತಿ: ಪುರಾತತ್ವ ಇಲಾಖೆ ಮಹತ್ವದ ಮಾಹಿತಿ
ಭೂಮಿಯಲ್ಲಿ ಸಿಕ್ಕ ನಿಧಿ ಯಾರ ಆಸ್ತಿ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ನಿಧಿ ಪ್ರಕರಣವು ದೇಶದ ಗಮನ ಸೆಳೆದಿದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 470 ಗ್ರಾಂ ನಿಧಿ ಸಿಕ್ಕಿದೆ. ಪುರತತ್ವ ಇಲಾಖೆಯು ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯು ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಮುತ್ತಜ್ಜರ ಆಭರಣ ಇರಬಹುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ರಮೇಶ್ ಮೂಲಿಮನಿ ಹೇಳಿದ್ದರು. ಇದು ಯಾವುದಾದರೂ ಜಾಗದಲ್ಲಿ ನಿಧಿ / ಚಿನ್ನಾಭರಣ ಸಿಕ್ಕರೆ ಯಾರಿಗೆ ಸೇರಬೇಕು, ನಿಧಿ ಅಲ್ಲದಿದ್ದರೆ ಕುಟುಂಬಸ್ಥರಿಗೇ ಸೇರಬೇಕಲ್ಲವೇ ಎನ್ನುವ ಗೊಂದಲಗಳು…
ಹೀಗೆ ಮಾಡಿ : ಮನೆಯಲ್ಲೇ ಕೂತು ಇ-ಸ್ವತ್ತು ಪಡೆಯಿರಿ
ಇ-ಸ್ವತ್ತು : ಪ್ರೀಯ ಸಾರ್ವಜನಿಕರೇ ಮತ್ತೊಂದು ಹೊಸ ಯೋಜನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚತಂತ್ರ ಸಾಫ್ಟ್ವೇರ್ನ ನವೀಕರಿಸಿದ ಆವೃತ್ತಿಯಾದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಗ್ರಾಮೀಣ ಕರ್ನಾಟಕದ 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ, ಅವುಗಳನ್ನು ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವುದು ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದಾಗಿದೆ. ಈ ವ್ಯವಸ್ಥೆಯು ಕಾವೇರಿ 2.0 ಸಾಫ್ಟ್ವೇರ್ನೊಂದಿಗೆ ಸಂಯೋಜನೆಗೊಂಡಿದ್ದು, ನೋಂದಣಿಯನ್ನು ಸರಳಗೊಳಿಸುತ್ತದೆ. ಮನೆಯಲ್ಲೇ ಕುಳಿತು…
ಕುರಿ ಮೇಕೆ ಸಾಕಲು ಮತ್ತೊಂದು ಸರ್ಕಾರಿ ಹೊಸ ಯೋಜನೆ.
ರೈತರೇ ನೀವು ಸ್ವಯಂ ಉದ್ಯೋಗ ಮಾಡಲು ಬಯಸುತ್ತಿದ್ದೀರಾ? ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ತರುವ ‘ಕುರಿ ಮತ್ತು ಮೇಕೆ ಸಾಕಾಣಿಕೆ’ಯತ್ತ ನಿಮ್ಮ ಚಿತ್ತವಿದೆಯೇ? ಹಾಗಾದರೆ ನಿಮಗೊಂದು ಬಂಪರ್ ಸುದ್ದಿ ಇಲ್ಲಿದೆ! ದಯವಿಟ್ಟು ಈ ಮಾಹಿತಿ ಓದಿ ಯೋಜನೆ ಲಾಭ ಪಡೆಯಿರಿ. ಕುರಿ ಸಾಕಾಣಿಕೆ ಯೋಜನಾ ವರದಿ (Project Report) ಎಂದರೆ ಕುರಿ ಸಾಕಾಣಿಕೆ ಉದ್ಯಮವನ್ನು ಪ್ರಾರಂಭಿಸಲು ಅಗತ್ಯವಿರುವ ಸಂಪೂರ್ಣ ಯೋಜನೆ, ಇದು ವೆಚ್ಚ, ಲಾಭ, ಸರ್ಕಾರಿ ಸಹಾಯಧನ (National Livestock Mission, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ),…
ಸಿರಿಧಾನ್ಯ ಬೆಳೆಯಿರಿ 10 ಸಾವಿರ ಹಣ ಪಡೆಯಿರಿ
ಸಿರಿಧಾನ್ಯ : ಪ್ರೀಯ ರೈತರೇ ಸಿರಿಧಾನ್ಯ ಬೆಳೆ ಬೆಳೆಯಲು ಸಿರಿಧಾನ್ಯ ಪ್ರೋತ್ಸಾಹ ಧನ ಯೋಜನೆ” ಎಂದರೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದಲ್-ಹನ್ ಆತ್ಮನಿರ್ಭರತಾ ಮಿಷನ್ – ಬೇಳೆಕಾಳುಗಳಿಗೆ ರೈತರಿಗೆ ಆರ್ಥಿಕ ಮತ್ತುವೇ ಪ್ರೋತ್ಸಾಹ ನೀಡುವ ಮಹತ್ವದ ಯೋಜನೆ. ಇದರ ಮೂಲಕ ರೈತರಿಗೆ ಉತ್ತಮ ಬೆಲೆ, ಕೃಷಿ ಉತ್ಪಾದನೆ ಸುಧಾರಣೆ ಮತ್ತು ದೇಶದಲ್ಲಿ ಆಮದನ ಮೇಲೆ ಕಡಿಮೆ ಅವಲಂಬನೆ ಎಂಬ ಗುರಿಯನ್ನು ಸಾಧಿಸಲಾಗುತ್ತದೆ. ರೈತ ಸಿರಿ ಯೋಜನೆಯಡಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000…
Bele hani : 116 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿದೆ ಸರ್ಕಾರ
Bele hani : ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಹಾನಿಗೀಡಾದ ಕೃಷಿ ಬೆಳೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಟ್ಟು 116 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 59,817 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಎಷ್ಟು ಕೋಟಿ ಹಣ ಬಿಡುಗಡೆ ಆಗಿದೆ? 43,767 ಹೆ. ಮಳೆಯಾಧಾರಿತ ಮತ್ತು…
ಕೃಷಿ ಇಲಾಖೆಯಿಂದ ಪಂಪ್ ಸೆಟ್ ವಿತರಣೆಗೆ ಅರ್ಜಿ ಆಹ್ವಾನ
ಪಂಪ್ ಸೆಟ್ : ಪ್ರೀಯ ರೈತರೇ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯದ ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಒಂದು ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರೈತರಿಗೆ ನೀರಾವರಿ ಸೌಲಭ್ಯವನ್ನು ಸುಲಭಗೊಳಿಸಲು ಪೆಟ್ರೋಲ್ ಮತ್ತು ಡೀಸೆಲ್ ಪಂಪ್ ಸೆಟ್ಗಳನ್ನು ಖರೀದಿಸಲು ಬರೋಬ್ಬರಿ 90 ರಷ್ಟು ರಿಯಾಯಿತಿ ಅಥವಾ ಸಹಾಯಧನವನ್ನು ಘೋಷಿಸಲಾಗಿದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಮುಖ್ಯ ಉದ್ದೇಶಗಳು – ಹಳ್ಳಿ ರೈತರಿಗೆ ಕರೆಂಟ್ ಕೊರತೆಯಿಂದ ಪಾರು…
ಯಾವ ಬೆಳೆಗೆ ಎಷ್ಟು ಬೆಳೆವಿಮೆ ಜಮೆಯಾಗುತ್ತೇ? ನಿಮಗೆ ಎಷ್ಟಾಗಿದೆ! ನಿಮ್ಮ ಮೊಬೈಲ್ ನಲ್ಲಿ ನೋಡಿ
ಎಷ್ಟು ಬೆಳೆವಿಮೆ : ಮೊಬೈಲ್ ಒಂದಿದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ನೋಡಬಹುದು. ಹೌದು, ಈಗ ತಂತ್ರಜ್ಞಾನ ಬೆಳೆದಿದ್ದರಿಂದ ರೈತರು ಬೆಳೆ ವಿಮೆಯ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಮೊಬೈಲ್ ನಲ್ಲಿಯೇ ಕ್ಷಣಾರ್ಧದಲ್ಲಿ ಪಡೆಯಬಹುದು. ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿಯಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಹೌದು, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿವಿಧ…
ಬೆಳೆಹಾನಿ ಪರಿಹಾರ ಜಮೆ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ.
ಬೆಳೆಹಾನಿ ಪರಿಹಾರ: ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಸಾಮಾನ್ಯವಾಗಿ ಮುಂಗಾರು ಬಿತ್ತನೆ ಮಾಡಿ ಉತ್ಪನ್ನ ಅಷ್ಟರಮಟ್ಟಿಗೆ ಬಂದಿದೆ. ಏಕೆಂದರೆ ಮಳೆಯ ಕಾರಣ ಕೆಲವು ಬೆಳೆಗಳು ನಾಶವಾಗಿವೆ. ಅದಕ್ಕಾಗಿ ಸರ್ಕಾರವು ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ. ಹೌದು, ರಾಜ್ಯದ ವಿವಿಧ ಜಿಲ್ಲೆಗಳ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಈಗ ಬೀದರ್…
ಇನ್ನೂ ಮುಂದೆ ಗ್ರಾಹಕರ ಮನೆಗೆ ತಲುಪಲಿದೆ ರೇಷನ್ ಅಕ್ಕಿ.
ರೇಷನ್ ಅಕ್ಕಿ : ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ ಕೊಡುತ್ತೇನೆ. ಈಗಾಗಲೇ ಸರ್ಕಾರವು ಬಹಳ ಒಳ್ಳೆ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸೇವೆಯಲ್ಲಿ ನಿರತವಾಗಿದೆ. ಮತ್ತೊಂದು ಸಾರ್ವಜನಿಕರ ಪರವಾಗಿ ಮಾಡಿದ ಈ ಕಾರ್ಯಕ್ರಮ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ (Senior Citizens) ಸರ್ಕಾರ (Government) ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ. ʼಅನ್ನ ಸುವಿಧಾʼ ಯೋಜನೆಯಡಿ (Anna Suvidha Scheme) ಮನೆಗಳಿಗೆ ಉಚಿತವಾಗಿ ಪಡಿತರ (Ration) ಆಹಾರ ಪದಾರ್ಥಗಳನ್ನು ಪೂರೈಸಲು ಸಿದ್ಧತೆ ನಡೆಸಿದೆ. ಹೌದು.. ಒಂಟಿಯಾಗಿರೋ ಹಿರಿಯ ನಾಗರಿಕರ…
ಕೇವಲ 4 ಸಾವಿರ ಹೂಡಿಕೆ ಮಾಡಿ 15 ಲಕ್ಷ ಹಣ ಪಡೆಯಿರಿ.
ಸಾರ್ವಜನಿಕರೇ ಇವತ್ತು ನಾವು ಹಣ ಹೂಡಿಕೆ ಬಗ್ಗೆ ಮಾಹಿತಿ ನೀಡುತ್ತೇವೆ. ತಿಂಗಳಿಗೆ ಎಷ್ಟು ಹಣ ಹೂಡಿಕೆ ಮಾಡಿದರೆ ಎಷ್ಟು ದೊಡ್ಡ ಮೊತ್ತದ ಹಣ ಬರಬಹುದು, ಹಾಗೂ ಹಣ ಹೂಡಿಕೆ ಮಾಡುವುದರಿಂದ ಏನೆಲ್ಲಾ ಲಾಭ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ತಿಂಗಳು ಸಣ್ಣ ಮೊತ್ತವನ್ನು ಉಳಿಸುವ ಮೂಲಕ ನೀವು ದೊಡ್ಡ ನಿಧಿಯನ್ನು ನಿರ್ಮಿಸಬಹುದು. ಆ ಸಂದರ್ಭದಲ್ಲಿ, ಹೂಡಿಕೆದಾರರಿಗೆ ಸಂಯುಕ್ತ ಬಡ್ಡಿ ಸಿಗುತ್ತದೆ. ಆ ಯೋಜನೆಗಳು ಯಾವುವು ಎಂಬುದನ್ನು ಕಂಡುಕೊಳ್ಳಿ. ಪಿಪಿಎಫ್ ಖಾತೆಯ ಮಹತ್ವ – ಕಡಿಮೆ ಅಪಾಯದ…

