ರೈತರೇ ಎಫ್ ಐಡಿ(FID) ಇರದಿದ್ದರೆ ಬೆಳೆಹಾನಿ ಪರಿಹಾರ ಬರಲ್ಲ.
ಎಫ್ ಐಡಿ(FID) ::ರೈತರೇ ಗಮನಿಸಿ ಈಗಾಗಲೇ ಪ್ರಸಕ್ತ 2025 ನೇ ಸಾಲಿನ ಅಗಸ್ಟ್ ಮಾಹೆಯಲ್ಲಿ ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿ ಗದಗ, ಮುಂಡರಗಿ, ನರಗುಂದ, ರೋಣ, ಲಕ್ಷ್ಮೇಶ್ವರ ಗಜೇಂದ್ರಗಡ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಕಟಾವು ಹಂತದಲ್ಲಿದ್ದ ಹೆಸರು,ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುತ್ತವೆ. ಎನ್.ಡಿ.ಆರ್.ಎಫ್,ಎಸ್.ಡಿಆರ್.ಎಫ್ ಮಾರ್ಗಸೂಚಿಯನ್ವಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟಾರೆಯಾಗಿ 1,32,586 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿ ಕೃಷಿ…
ರೈತರಿಗೆ ಕೇಂದ್ರ ಸರ್ಕಾರದ ಮತ್ತೋಂದು ಹೊಸ ಯೋಜನೆ ಬಿಡುಗಡೆ.
ಕೇಂದ್ರ ಸರ್ಕಾರ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪ್ರಧಾನ ಮಂತ್ರಿ ಮಾನ್ ಧನ್ ಯೋಜನೆ (PM-SYM) ಎಂಬುದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಒಂದು ಸ್ವಯಂಪ್ರೇರಿತ ಪಿಂಚಣಿ ಯೋಜನೆಯಾಗಿದೆ, ಆದರೆ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಇದೆ. ಎರಡೂ ಯೋಜನೆಗಳು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿ…
ನರೇಗಾ ಯೋಜನೆ ಅಡಿ ದನಗಳ ಶೆಡ್ ನಿರ್ಮಾಣಕ್ಕೆ ಅರ್ಜಿ ಆಹ್ವಾನ.
ದನಗಳ ಶೆಡ್ : ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ ಸ್ವಚ್ಛ ಪರಿಸರದಲ್ಲಿ ಜಾನುವಾರುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್ಗಳ ನಿರ್ಮಾಣಕ್ಕೆ 57 ಸಾವಿರ ರೂ.ಗಳ ಸಾಯಧನವನ್ನು ಪಡೆಯಬಹುದಾಗಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗೆ ಸರ್ಕಾರದಿಂದ ಸಹಾಯಧನ…
ಈ 12 ನದಿಗಳ ನೀರು ಅಸುರಕ್ಷಿತ! ಮಾಲಿನ್ಯ ನಿಯಂತ್ರಣ ಮಂಡಳಿ ವರದಿ
ಪ್ರೀಯ ರೈತರೇ ಇವತ್ತು ನಾವು ಒಂದು ಆಘಾತಕಾರಿ ಮಾಹಿತಿ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲಿ ನೋಡಿದರು ಅನ್ಯಾಯ ಆಗುತ್ತಿದೆ. ರೈತರು, ಸಾರ್ವಜನಿಕರು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಕುಡಿಯಲು ಉಪಯೋಗಿಸುವ ಕರ್ನಾಟಕದ 12 ನದಿಗಳ ನೀರಿನ ಗುಣಮಟ್ಟದ ಕುರಿತು ಆಘಾತಕಾರಿ ವರದಿ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (Karnataka State Pollution Control Board) ನೀಡಿದ ವರದಿ ಬೆಚ್ಚಿ ಬೀಳಿಸುವಂತಿದೆ. ಸಾರ್ವಜನಿಕರೆ ನೀವು ನೋಡುತ್ತಿರುವ ಹಾಗೆ ನಮ್ಮ ರಾಜ್ಯದ ರೈತರ ಜೀವನದಿ ಕಾವೇರಿ (Cauvery…
ರೈತರಿಗೆ ದೊರೆಯುವ ಸರ್ಕಾರಿ ಯೋಜನೆಗಳ ಪಟ್ಟಿ.
ಯೋಜನೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಕೃಷಿಯಲ್ಲಿ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರಗಳ ಮಹತ್ವ ಏನು? ಯಾವ ಯಾವ ಯೋಜನೆ ಪ್ರಸ್ತುತ ಜಾರಿಯಲ್ಲಿವೆ? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ? ಸಂಪೂರ್ಣ ಮಾಹಿತಿ ನೀಡುತ್ತೇನೆ. 1) ಪ್ರಧಾನ ಮಂತ್ರಿ ಕಿಸಾನ್ ಸಂಮಾನ ನಿಧಿ (PM-KISAN) – ಯೋಜನೆಯ ಉದ್ದೇಶ – ರೈತರಿಗೆ ನೇರ ನಗದು ಸಹಾಯ ನೀಡಿ ಅವರ ಕೃಷಿ ವೆಚ್ಚವನ್ನು ನಿರ್ವಹಿಸಲು ಸಹಾಯ ಮಾಡುವುದು….
ಮತ್ತೆ ಚಂಡಮಾರುತ ಎಫೆಕ್ಟ್, 12 ಜಿಲ್ಲೆಗಳಿಗೆ ಭಾರಿ ಅಲರ್ಟ್
ಚಂಡಮಾರುತ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ. ಅದೇ…
ನವೆಂಬರ್ 1 ರಿಂದ ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆ ಅಭಿಯಾನ ಆರಂಭ.
ಬಿ ಖಾತಾ : ರೈತರೇ ಇವತ್ತು ಸರ್ಕಾರವು ಒಂದು ಗಡುವು ನೀಡಿದೆ. ಏನೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಕರಡು ಇ-ಖಾತಾಗಳಿವೆ. ಇದನ್ನು ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಬೆಂಗಳೂರು ಮಹಾನಗರದಲ್ಲಿ ಬಿ ಖಾತಾವನ್ನು ಎ ಖಾತಾವಾಗಿ ಪರಿವರ್ತಿಸಲು 100 ದಿನಗಳ ವಿಶೇಷ ಅಭಿಯಾನ ಆರಂಭವಾಗಿದೆ. ನವೆಂಬರ್ 1 ರಿಂದ ಫೆಬ್ರವರಿ ಮೊದಲ ವಾರದವರೆಗೆ…
ಬೆಳೆವಿಮೆ ಬರದಿದ್ದರೆ ಈ ನಂಬರಿಗೆ ಕರೆ ಮಾಡಿ.
ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಿದ ರೈತರಲ್ಲಿ ಕೆಲವು ರೈತರಿಗೆ ಜಮೆಯಾಗುತ್ತದೆ. ಇನ್ನೂ ಕೆಲವು ರೈತರಿಗೇಕೆ ಜಮೆಯಾಗುವುದಿಲ್ಲ? ನಿಮಗೆ ಗೊತ್ತೇ? ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸುತ್ತಾರೆ. ಆದರೆ ವಿಮೆ ಮಾಡಿಸಿದ ಮಾತ್ರಕ್ಕೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದ ಬೆಳೆ ಹಾಳಾಗಿರಬೇಕು ಆಗ ರೈತರೇನು…
ಪಿಎಂ ಧನ ಧಾನ್ಯ ಯೋಜನೆ ಮೂಲಕ ಕರ್ನಾಟಕದ 6 ಜಿಲ್ಲೆಯ ಪಟ್ಟಿ ಬಿಡುಗಡೆ.
ಧನ ಧಾನ್ಯ ಯೋಜನೆ : ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಒಂದು ಮಹತ್ವದ ಸುದ್ದಿ ಕೊಡುತ್ತೇನೆ. ಈ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು…
ಹೆಕ್ಟೇರಿಗೆ 30 ಸಾವಿರ ಬೆಳೆಹಾನಿ ಪರಿಹಾರ ಘೋಷಣೆ.
ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್ಡಿಆರ್ಎಫ್ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಈಗಾಗಲೇ ಹೆಕ್ಟೇರಿಗೆ 30 ಸಾವಿರ ಎಂದು ಯೋಚನೆ ನಡೆಸಿದ್ದು ಮಳೆಯ ಆಧಾರದ ಮೇಲೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರಿಗೆ ಸಂದೇಶ ನೀಡಿದ ಸಚಿವರು – ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರಿಗೆ ಭರವಸೆ ನೀಡಿದ್ದು, ಸರ್ಕಾರವು…

