ಮಾವು ತಿನ್ನೋ ಮುನ್ನ ಎಚ್ಚರ! ಈ ಆಹಾರಗಳ ಜೊತೆ ಸೇವಿಸಿದರೆ ಆರೋಗ್ಯಕ್ಕೆ ಅಪಾಯ.!

ಮಾವು ತಿನ್ನೋ ಮುನ್ನ ಎಚ್ಚರ! ಈ ಆಹಾರಗಳ ಜೊತೆ ಸೇವಿಸಿದರೆ ಆರೋಗ್ಯಕ್ಕೆ ಅಪಾಯ.! ಬೇಸಿಗೆ ಕಾಲ ಆರಂಭವಾದ ತಕ್ಷಣ ಜನರು ಕಾತರದಿಂದ ಕಾಯುವ ಹಣ್ಣು ಎಂದರೆ ಅದು ಮಾವು. ‘ಹಣ್ಣುಗಳ ರಾಜ’ ಎಂದೇ ಪ್ರಸಿದ್ಧಿಯಾಗಿರುವ ಮಾವಿನ ಹಣ್ಣು ರುಚಿಯಲ್ಲಿ ಮಾತ್ರವಲ್ಲ, ಪೌಷ್ಟಿಕಾಂಶಗಳಲ್ಲಿಯೂ ಶ್ರೀಮಂತವಾಗಿದೆ. ವಿಟಮಿನ್ A, C, ಫೈಬರ್ ಹಾಗೂ ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿರುವ ಮಾವು ದೇಹಕ್ಕೆ ಶಕ್ತಿ ನೀಡುತ್ತದೆ.ಆದರೆ, ಮಾವಿನ ಹಣ್ಣನ್ನು ಕೆಲವು ಆಹಾರಗಳೊಂದಿಗೆ ಸೇರಿಸಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆಯುರ್ವೇದ ತಜ್ಞರು ಎಚ್ಚರಿಸಿದ್ದಾರೆ. ಜೀರ್ಣಕ್ರಿಯೆ…

Spread positive news
Read More

“ಫ್ರೀ ಕರೆಂಟ್‌ ಬೇಕಾ? ಈ ಹೊಸ ನಿಯಮಗಳು ತಿಳಿದುಕೊಳ್ಳಿ”

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ವಿದ್ಯುತ್‌ ಬಿಲ್‌ನಿಂದ ದೊಡ್ಡ ಮಟ್ಟದ ನಿರಾಳತೆ ನೀಡಿದೆ. ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಈ ಯೋಜನೆಯಿಂದ ಜನರ ಮಾಸಿಕ ವೆಚ್ಚ ಕಡಿಮೆಯಾಗಿದ್ದು, ಹಲವು ಕುಟುಂಬಗಳಿಗೆ ಆರ್ಥಿಕ ನೆರವಾಗಿತ್ತು.ಆದರೆ ಇದೀಗ ಸರ್ಕಾರ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ. ಏನಿದು ಗೃಹಜ್ಯೋತಿ ಯೋಜನೆ? ಗೃಹಜ್ಯೋತಿ ಯೋಜನೆಯಡಿ ಅರ್ಹ ಕುಟುಂಬಗಳಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಸೌಲಭ್ಯ…

Spread positive news
Read More

EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಬೆಂಗಳೂರು: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ದಿನದಿಂದ ದಿನಕ್ಕೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಯಮವು ಅತ್ಯಂತ ಉಜ್ವಲ ಭವಿಷ್ಯವಿರುವ ಮತ್ತು ಭಾರಿ ಲಾಭ ತಂದುಕೊಡುವ ಬಿಸಿನೆಸ್ ಆಗಿ ಹೊರಹೊಮ್ಮುತ್ತಿದೆ ವಿಶೇಷವಾಗಿ ಮೆಟ್ರೋ ನಗರಗಳು, ರಾಷ್ಟ್ರೀಯ ಹೆದ್ದಾರಿಗಳು, ಪ್ರಮುಖ ಅಪಾರ್ಟ್‌ಮೆಂಟ್‌ಗಳು ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್‌ಗಳಿಗೆ ಭಾರಿ…

Spread positive news
Read More

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : RBI ಹೊಸ ನಿಯಮ

Bank Cheque Clear : ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಒಂದೇ ದಿನದಲ್ಲಿ ಚೆಕ್ ಕ್ಲಿಯರ್, RBI ಹೊಸ ನಿಯಮ ಜಾರಿ ನವದೆಹಲಿ : ದೇಶಾದ್ಯಂತ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಯಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಜಾರಿಗೆ ತಂದಿರುವ ಹೊಸ ನಿಯಮಗಳ ಅನ್ವಯ, ಬ್ಯಾಂಕುಗಳಲ್ಲಿ ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆಯು ಅತ್ಯಂತ ವೇಗವಾಗಿ ಕೇವಲ ಒಂದೇ ದಿನದಲ್ಲಿ ಪೂರ್ಣಗೊಳ್ಳಲಿದೆಇನ್ಮುಂದೆ ಚೆಕ್ ಕ್ಲಿಯರ್ ಆಗಲು ಗ್ರಾಹಕರು ದಿನಗಟ್ಟಲೆ ಕಾಯುವ ಅಥವಾ ಬ್ಯಾಂಕ್‌ಗಳಲ್ಲಿ ಉದ್ದನೆಯ ಕ್ಯೂ…

Spread positive news
Read More

ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್

Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್ ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity Scheme) ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಬಹುದೊಡ್ಡ ಸಹಾಯ ಮಾಡಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಕರೆಂಟ್‌ ಬಿಲ್‌ ಕಟ್ಟುತ್ತಿದ್ದ ಜನರಿಗೆ ಇದು ಬಿಗ್‌ ರಿಲೀಫ್‌ ನೀಡಿದೆ.ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಸರ್ಕಾರ…

Spread positive news
Read More

ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ನೋಂದಾಯಿಸಿಕೊಂಡಿರುವ ಹೆಣ್ಣುಮಕ್ಕಳು, ಬಾಂಡ್ ಮೆಚ್ಯೂರಿಟಿ (ಪಕ್ವತೆ) ಅವಧಿಯ ನಂತರ ಸುಮಾರು 1 ಲಕ್ಷ ರೂಪಾಯಿವರೆಗಿನ ಹಣವನ್ನು ಪಡೆಯಲು ಅನುಸರಿಸಬೇಕಾದ ಕ್ರಮಗಳು ಮತ್ತು ಅಗತ್ಯ ದಾಖಲೆಗಳ ಬಗ್ಗೆ ಈ ಕೆಳಗಿನ ವಿವರವಾದ ಮಾಹಿತಿಯನ್ನು ನೀಡಲಾಗಿದೆ.ಅರ್ಜಿ ಸಲ್ಲಿಸಲು ಇರಬೇಕಾದ ಪ್ರಮುಖ ಷರತ್ತುಗಳು: ವಯೋಮಿತಿ: ಬಾಂಡ್ ಹಣ ಪಡೆಯಲು ಹೆಣ್ಣು ಮಗುವಿಗೆ ಕಡ್ಡಾಯವಾಗಿ 18 ವರ್ಷ ಪೂರ್ಣಗೊಂಡಿರಬೇಕು….

Spread positive news
Read More

ಫಸಲ್‌ ಬಿಮಾ ಯೋಜನೆಯ ಅನುಕೂಲತೆಗಳೇನು? – ಬೆಳೆ ವಿಮೆಗೆ ಅರ್ಜಿ ಸಲ್ಲಿಸುವುದು ಹೇಗೆ?

AGRICULTURE : ಫಸಲ್‌ ಬಿಮಾ ಯೋಜನೆಯ ಅನುಕೂಲತೆಗಳೇನು? – ಬೆಳೆ ವಿಮೆಗೆ ಅರ್ಜಿ ಸಲ್ಲಿಸುವುದು ಹೇಗೆ? ಕ ರ್ನಾಟಕದ ರೈತ ಬಾಂಧವರಿಗೆ ಒಂದು ಪ್ರಮುಖ ಮಾಹಿತಿ ಇಲ್ಲಿದೆ. ಪ್ರಕೃತಿ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟದ ಭೀತಿಯನ್ನು ಹೋಗಲಾಡಿಸಲು ರಾಜ್ಯದಲ್ಲಿ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ (KRS-PMFBY) ಅತ್ಯಂತ ಪರಿಣಾಮಕಾರಿಯಾಗಿ ಜಾರಿಯಲ್ಲಿದೆ. ಅಕಾಲಿಕ ಮಳೆ, ಬರ ಅಥವಾ ಕೀಟಬಾಧೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಆರ್ಥಿಕ ಆಸರೆ ನೀಡುವ ಉದ್ದೇಶದಿಂದ ಈ ವಿಮಾ…

Spread positive news
Read More

SIR ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

BIG NEWS: ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ ಬೆಂಗಳೂರು: ದೇಶವ್ಯಾಪಿ ಹಮ್ಮಿಕೊಳ್ಳಲಾಗಿರುವ 3ನೇ ಹಂತದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಈಗ ಕರ್ನಾಟಕದಲ್ಲೂ ಆರಂಭವಾಗಿದೆ. ರಾಜ್ಯದ ಒಟ್ಟು 5.57 ಕೋಟಿ ಮತದಾರರ ವಿವರಗಳ ಮರುಪರಿಶೀಲನೆ ಈ ಅಭಿಯಾನದ ಮೂಲಕ ನಡೆಯಲಿದೆ. ಒಬ್ಬ ವ್ಯಕ್ತಿ, ಒಂದು ಮತ’ ಎಂಬ ತತ್ವವನ್ನು ಬಲಪಡಿಸಲು ಭಾರತೀಯ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಇದರಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO)…

Spread positive news
Read More

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ ಪಡೆದ ಜಮೀನನ್ನೇ ಕಬಳಿಸುವ ಅಥವಾ ಬಡವರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವ ಸಾವಿರಾರು ಪ್ರಕರಣಗಳು ವರದಿಯಾಗುತ್ತಿವೆ.ಇಂತಹ ಸಂದರ್ಭದಲ್ಲಿ ಭೂಮಾಲೀಕರು ಆತಂಕಕ್ಕೊಳಗಾಗದೆ, ಲಭ್ಯವಿರುವ ಕಾನೂನು ಮಾರ್ಗಗಳ ಬಗ್ಗೆ ಅರಿವು ಹೊಂದಿರುವುದು ಬಹಳ ಮುಖ್ಯ. ಏನಿದು ಭೂ ಅತಿಕ್ರಮಣ? ಮತ್ತೊಬ್ಬರ ಮಾಲೀಕತ್ವದ ಭೂಮಿ ಅಥವಾ ಆಸ್ತಿಯನ್ನು…

Spread positive news
Read More

1 ಲಕ್ಷ ರೂ. FD ಮಾಡಿದರೆ ಪ್ರತಿ ತಿಂಗಳು ಎಷ್ಟು ಆದಾಯ ಸಿಗುತ್ತೆ ? ಯಾವ ಬ್ಯಾಂಕ್‌ನಲ್ಲಿ ಹೆಚ್ಚಿನ ಬಡ್ಡಿ ದರವಿದೆ?

1 ಲಕ್ಷ ರೂ. FD ಮಾಡಿದರೆ ಪ್ರತಿ ತಿಂಗಳು ಎಷ್ಟು ಆದಾಯ ಸಿಗುತ್ತೆ ? ಯಾವ ಬ್ಯಾಂಕ್‌ನಲ್ಲಿ ಹೆಚ್ಚಿನ ಬಡ್ಡಿ ದರವಿದೆ ಮಾರುಕಟ್ಟೆಯಲ್ಲಿ ಏರಿಳಿತಗಳು ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಸುರಕ್ಷಿತ ಹೂಡಿಕೆಯತ್ತ ಜನರು ಹೆಚ್ಚು ಒಲವು ತೋರುತ್ತಿದ್ದಾರೆ. ವಿಶೇಷವಾಗಿ ಸ್ಥಿರ ಆದಾಯ ಮತ್ತು ಬಂಡವಾಳದ ಸುರಕ್ಷತೆ ಬಯಸುವವರಿಗೆ ಫಿಕ್ಸೆಡ್ ಡೆಪಾಸಿಟ್ (FD) ಇಂದಿಗೂ ಜನಪ್ರಿಯ ಆಯ್ಕೆಯಾಗಿದೆ. 2026ರ ಪ್ರಸ್ತುತ ಬಡ್ಡಿ ದರಗಳ ಒಂದು ನೋಟ: ಸಾಮಾನ್ಯ ಬ್ಯಾಂಕುಗಳು: ಶೇ. 5.75 ರಿಂದ ಶೇ. 7.75 ರವರೆಗೆ ಬಡ್ಡಿ…

Spread positive news
Read More