ಮಣ್ಣು ಇಲ್ಲದೆ ಕೃಷಿ ಮಾಡಿ ಲಕ್ಷಗಟ್ಟಲೆ ಆದಾಯ ಗಳಿಸಿ | New startup

ಮಣ್ಣು ಇಲ್ಲದೆ ಕೃಷಿ ಮಾಡುವುದು ಹೇಗೆ? ಹಾಗೂ ಯಾವ ಪದ್ದತಿ ಬಳಸಿ ಮಣ್ಣು ಇಲ್ಲದೆ ಕೃಷಿ ಮಾಡುವುದು ಎಂದು ತಿಳಿಯೋಣ. ಪ್ರೀಯ ರೈತರೇ ಕೃಷಿಯಲ್ಲಿ ರೈತರು ಅಭಿವೃದ್ಧಿ ಆಗಬೇಕು. ತಂತ್ರಜ್ಞಾನ ಬಳಸಿ ಸ್ವಲ್ಪ ಆದಾಯ ದ್ವಿಗುಣಗೊಳಿಸಲು ಪ್ರೋತ್ಸಾಹ ನೀಡಬೇಕು. ಅದೇ ರೀತಿ ಇವತ್ತು ನಾವು ಮಣ್ಣು ಇಲ್ಲದೆ ಕೃಷಿ ಮಾಡುವುದು ಹೇಗೆ ಎಂದು ತಿಳಿಯೋಣ. ನಮ್ಮಲ್ಲಿ ಎಲ್ಲ ಕ್ಷೇತ್ರಗಳ್ಲಲೂ ಅಭಿವೃದ್ಧಿಯಾಗುತ್ತಿರುವ ಹಾಗೆ ಕೃಷಿಯಲ್ಲಿ ಕೂಡ ಸಾಕಷ್ಟು ಬೆಳವಣಿಗೆಗಳಾಗುತ್ತಿವೆ ಅದರಲ್ಲೂ ನೀವು ಹೈಡ್ರೋಪೋನಿಕ್ಸ್‌ ಅಥವಾ ಮಣ್ಣುರಹಿತ ಜಲಕೃಷಿ ಬಗ್ಗೆ…

Spread positive news
Read More

ಕೃಷಿಯಲ್ಲಿ ನೀರಿನಲ್ಲಿ ಕರಗುವ ಗೊಬ್ಬರಗಳ ಮಹತ್ವ ಹಾಗೂ ಅದರ ಬಳಕೆ ಹೇಗೆ?

ಕೃಷಿಯಲ್ಲಿ ನೀರಿನಲ್ಲಿ ಕರಗುವ ಗೊಬ್ಬರಗಳ ಅವಶ್ಯಕತೆ ಏನು? ಅದರ ಮಹತ್ವವನ್ನು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ‌ ರೈತರೇ ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ರಸಗೊಬ್ಬರ ಅವಶ್ಯಕತೆ ತುಂಬಾ ಇದೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಗೊಬ್ಬರ ವಿತರಿಸಲು ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿ ರೂಪದಲ್ಲಿ ಗೊಬ್ಬರ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಹೊಸ ಹೊಸ ಗೊಬ್ಬರ ಕಂಪನಿಗಳು ಸ್ಥಾಪನೆ ಆಗಿವೆ. ಅದರಲ್ಲಿ ಸಾಮಾನ್ಯವಾಗಿ ಕೃಷಿಯಲ್ಲಿ ಬೆಳೆ ಬೆಳೆಯಲು ಪೋಷಕಾಂಶಗಳ ಅವಶ್ಯಕತೆ ತುಂಬಾ…

Spread positive news
Read More

ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಸಾಲ ಸೌಲಭ್ಯ ಕೂಡಲೇ ಅರ್ಜಿ ಸಲ್ಲಿಸಿ

ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಉದ್ಯೋಗಕ್ಕೆ ಸಾಲ ಸೌಲಭ್ಯ ಇದೆಯೇ? ಹಾಗಾದರೆ ಬನ್ನಿ ಯಾವ ಯೋಜನೆ ಅಡಿಯಲ್ಲಿ ಹಣ ದೊರೆಯುತ್ತದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ. ಆತ್ಮೀಯ ರೈತ ಬಾಂಧವರಿಗೆ ನಮಸ್ಕಾರಗಳು. ಈ ಲೇಖನದಲ್ಲಿ ಸರ್ಕಾರದಿಂದ ಯುವ ರೈತರಿಗೆ ಕೃಷಿ ಉದ್ಯಮ ಪ್ರಾರಂಭಿಸಲು ದೊರೆಯುವ ಸಹಾಯಧನ ಬಗ್ಗೆ ತಿಳಿಯೋಣ. ರೈತ ಬಾಂಧವರೇ ನಿರುದ್ಯೋಗ ಎಂಬುದು ಭಾರತದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ ಹಾಗಾಗಿ ಸರ್ಕಾರವು ನಿರುದ್ಯೋಗವನ್ನು ಹೋಗಲಾಡಿಸಲು ಹಲವು ರೀತಿಯ ಪ್ರಯತ್ನವನ್ನು ಮಾಡುತ್ತಿದೆ. ಯೋಜನೆ…

Spread positive news
Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಹೇಗೆ ಪಡೆಯಬೇಕು? ನಿಮಗೆ ಇದರಿಂದ ಪ್ರಯೋಜನವೇನು?

ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ ರೈತ ಬಾಂಧವರೆ ಹಲವಾರು ರೈತರು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಅದೇ ರೀತಿ ಕೆಲವು ರೈತರು ಹೈನುಗಾರಿಕೆಯಲ್ಲಿ ಹೆಚ್ಚಿನ ಆದಾಯ ಪಡೆಯುತ್ತಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಸರ್ಕಾರವು ಸಹ ರೈತರಿಗೆ ಹೈನುಗಾರಿಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಈಗ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card) ಮೋದಿ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

Spread positive news
Read More

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ಹೇಗೆ ತಯಾರಿಸಬೇಕು?

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ತಯಾರಿಸುವ ವಿಧಾನ ಬೇಕೇ? ಬನ್ನಿ ರೈತರೇ ಭೂಮಿಯ ಫಲವತ್ತತೆ ಹೆಚ್ಚಿಸುವ ಕಾಂಪೋಸ್ಟ್ ಬಗ್ಗೆ ಮಾಹಿತಿ ಪಡೆಯೋಣ. ರೈತ ಮಿತ್ರರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ತಯಾರಿಕೆ ಬಹಳ ಮುಖ್ಯ ಅವಶ್ಯಕ. ಹಾಗೂ ಗೊಬ್ಬರ ಮಣ್ಣಿಗೆ ಅತಿ ಅವಶ್ಯಕ ಆಗಿದೆ. ಗೊಬ್ಬರವನ್ನು ಮಣ್ಣಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಿ ಬೆಳೆಗಳಿಗೆ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗೂ ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಸಾವಯವ ಗೊಬ್ಬರ ತಯಾರಿಕೆ…

Spread positive news
Read More

ದೇಶದಲ್ಲಿ ಇನ್ನೂ ಮುಂದೆ ಒಂದೇ ಹೆಸರಿನಲ್ಲಿ ಗೊಬ್ಬರ ಸಿಗುತ್ತದೆ. ಇಲ್ಲಿ ರೈತರಿಗೆ ಎಷ್ಟು ಸಬ್ಸಿಡಿ ದೊರೆಯಲಿದೆ ನೋಡಿ

ಏನಿದು ಒಂದು ದೇಶ ಒಂದೇ ಬ್ರ್ಯಾಂಡ್ ಅಲ್ಲಿ ರಸಗೊಬ್ಬರ? ಬನ್ನಿ ರಸಗೊಬ್ಬರ ವಿತರಣೆಯಲ್ಲಿ ಸರ್ಕಾರವು ತೆಗೆದುಕೊಂಡ ಬದಲಾವಣೆ ಬಗ್ಗೆ ತಿಳಿಯೋಣ. ಪ್ರೀಯ‌ ರೈತರೇ ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ರಸಗೊಬ್ಬರ ಅವಶ್ಯಕತೆ ತುಂಬಾ ಇದೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಗೊಬ್ಬರ ವಿತರಿಸಲು ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿ ರೂಪದಲ್ಲಿ ಗೊಬ್ಬರ ವಿತರಣೆ ಮಾಡಲಾಗುತ್ತದೆ. ಈಗ PMBJP ಯೋಜನೆಯಡಿಯಲ್ಲಿ ಎಲ್ಲಾ ರಸಗೊಬ್ಬರಗಳು ದೇಶದಲ್ಲಿ ಎಲ್ಲಾ ರಸಗೊಬ್ಬರ ಉತ್ಪನ್ನಗಳ ಒಂದೇ ಬ್ರಾಂಡ್ ಅನ್ನು ತರಲು…

Spread positive news
Read More

60 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಸರ್ಕಾರದಿಂದ ಪ್ರತಿ ವರ್ಷ 15000ರೂಪಾಯಿ ಕೂಡಲೇ ಅರ್ಜಿ ಸಲ್ಲಿಸಿ

ಪ್ರೀಯ ಸಾರ್ವಜನಿಕರೇ ಸರ್ಕಾರವು ಮತ್ತೋಂದು ಹೊಸ ಹೆಜ್ಜೆ ಇಟ್ಟಿದೆ. ಜನರ ಹಿತಾಸಕ್ತಿ ಬಯಸಿ ಜನರ ಒಳಿತಿಗಾಗಿ ಮತ್ತೋಂದು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕರ್ನಾಟಕದ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ರೂಪದಲ್ಲಿ ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರ ಸಂಧ್ಯಾ ಸುರಕ್ಷಾ ಯೋಜನೆ ಪ್ರಾರಂಭಿಸಿದೆ. ಅಂದರೆ, ಇಳಿವಯಸ್ಸಿನಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಹಿರಿಯ ಜೀವಿಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ 2007-08ರಿಂದ ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ತರಲಾಗಿದೆ. ಈ ರಾಜ್ಯ ಸರ್ಕಾರವು ಎಲ್ಲ ಹಿರಿಯ ನಾಗರಿಕರ ಪರವಾಗಿ ನಿಂತು…

Spread positive news
Read More

ಪ್ರತಿ ಎಕರೆಗೆ 100ಟನ್ ಕಬ್ಬು ಉತ್ಪಾದನೆ ಮಾಹಿತಿ, ಯಾವ ವಿಧಾನ ಅಳವಡಿಸಿಕೊಳ್ಳಬೇಕು

ಕಬ್ಬಿನ ಬಗ್ಗೆ ಸಂಪೂರ್ಣ ಮಾಹಿತಿ ಬೇಕೆ? ಬನ್ನಿ ಸಂಪೂರ್ಣ ಕಬ್ಬಿನ ಬೇಸಾಯ ಪದ್ಧತಿ ತಿಳಿಯೋಣ. ಜಗತ್ತಿನ ಕಬ್ಬು ಬೆಳೆಯುವ ಎಲ್ಲಾ ದೇಶಗಳಲ್ಲಿ ಕುಳೆ ಕಬ್ಬು ಬೆಳೆಯುವುದು ಸಾಮಾನ್ಯವಾಗಿದೆ. ಆದರೆ ಕುಳೆ ಬೆಳೆಯ ಸಂಖ್ಯೆ ಪ್ರಮಾಣ ಮತ್ತು ಇಳುವರಿ ಬೇರೆ ಬೇರೆ ದೇಶಗಳಲ್ಲಿ ವಿಭಿನ್ನವಾಗಿರುತ್ತದೆ. ಹವಾಯಿ ಮತ್ತು ಜಾವಾ ದೇಶಗಳಲ್ಲಿ ಕೆಲವು ಭಾಗಗಳಲ್ಲಿ ಕುಳೆ ಕಬ್ಬು ಬೆಳೆಯುವುದಿಲ್ಲ. ಆದರೆ ಐದು ಕುಳೆ ಬೆಳೆಯನ್ನು ಮಾರಿಷಸ್ ಮತ್ತು ಎಂಟು ಕುಳೆ ಬೆಳೆಯನ್ನು ಥೈವಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಸಾಮಾನ್ಯವಾಗಿ 1-2…

Spread positive news
Read More

ಕೃಷಿಯಲ್ಲಿ ಎರೆಹುಳುವಿನ ಮಹತ್ವ ಹಾಗೂ ಉಪಯೋಗ

ಪ್ರೀಯ ರೈತರೇ ಯಾವುದೇ ಖರ್ಚು ಇಲ್ಲದೆ ಕೃಷಿಯಲ್ಲಿ ಆದಾಯ ಹೆಚ್ಚಿಸಬೇಕೆ? ಹಾಗಾದರೆ ಬನ್ನಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದನ್ನು ತಿಳಿಯೋಣ. ರೈತ ಮಿತ್ರರೇ ದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಸಮಯದಲ್ಲಿ ರೈತರಿಗೆ ಬೆಳೆಗಳಿಗೆ ಪೋಷಕಾಂಶ ಒದಗಿಸುವ ಕೆಲಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹಾಗೂ ರೈತರಿಗೆ ರಾಸಾಯನಿಕ ಗೊಬ್ಬರ ಸಮರ್ಪಕವಾಗಿ ಬಳಸಲು ಆಗುತ್ತಿಲ್ಲ, ರೈತರು ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಬಳಸುತ್ತಿದ್ದಾರೆ. ಅದಕ್ಕಾಗಿ ರಾಸಾಯನಿಕ ಗೊಬ್ಬರ ಹೆಚ್ಚಿಗೆ ಬಳಸುವುದರಿಂದ ಭೂಮಿ ಹಾಳಾಗುತ್ತದೆ….

Spread positive news
Read More

ಕೃಷಿಯಲ್ಲಿ ನ್ಯಾನೋ ಯೂರಿಯಾ ಗೊಬ್ಬರ ಮಹತ್ವ, ಹಾಗೂ ಹೇಗೆ ಉಪಯೋಗಿಸಬೇಕು.

ಏನಿದು ನ್ಯಾನೋ ಯೂರಿಯಾ? ಇದರ ಉಪಯೋಗ ಏನು? ಇದು ಒಂದು ಸಣ್ಣ ಸಣ್ಣ ಕಣಗಳಿಂದ ಕೂಡಿದ ದ್ರವ ರೂಪದ ಗೊಬ್ಬರ. ಇದು ಶೇ.4ರಷ್ಟು ನ್ಯಾನೋ ಸಾರಜನಕ ಕಣಗಳನ್ನು ಹೊಂದಿದೆ. ಸುಮಾರು 50 ಕೆಜಿ ಬ್ಯಾಗ್‍ನ ರಸಗೊಬ್ಬರ ಬಳಕೆ ಮಾಡುವಷ್ಟು ಜಾಗದಲ್ಲಿ ಕೇವಲ 250 ಮಿ. ಲೀ.ನಷ್ಟು ನ್ಯಾನೋ ಯೂರಿಯಾ ಬಳಕೆ ಮಾಡಿದರೆ ಸಾಕು. ಇದರಿಂದ ರೈತರಿಗೆ ಸಾಗಣೆ ವೆಚ್ಚ ಉಳಿಯುತ್ತದೆ. ಉತ್ಪಾದನಾ ವೆಚ್ಚ ಕಡಿಮೆಯಾಗುವ ಕಾರಣ ಹಣವೂ ಉಳಿತಾಯವಾಗುತ್ತದೆ. ಭೂಮಿಗೆ ಬಳಸುವ ಯೂರಿಯಾ ರಸಗೊಬ್ಬರದಲ್ಲಿ ಬೆಳೆಗಳಿಗೆ ಶೇ.20…

Spread positive news
Read More