ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ಹೇಗೆ ತಯಾರಿಸಬೇಕು?

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ತಯಾರಿಸುವ ವಿಧಾನ ಬೇಕೇ? ಬನ್ನಿ ರೈತರೇ ಭೂಮಿಯ ಫಲವತ್ತತೆ ಹೆಚ್ಚಿಸುವ ಕಾಂಪೋಸ್ಟ್ ಬಗ್ಗೆ ಮಾಹಿತಿ ಪಡೆಯೋಣ. ರೈತ ಮಿತ್ರರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ತಯಾರಿಕೆ ಬಹಳ ಮುಖ್ಯ ಅವಶ್ಯಕ. ಹಾಗೂ ಗೊಬ್ಬರ ಮಣ್ಣಿಗೆ ಅತಿ ಅವಶ್ಯಕ ಆಗಿದೆ. ಗೊಬ್ಬರವನ್ನು ಮಣ್ಣಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಿ ಬೆಳೆಗಳಿಗೆ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗೂ ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಸಾವಯವ ಗೊಬ್ಬರ ತಯಾರಿಕೆ…

Spread positive news
Read More