ಕೃಷಿಯಲ್ಲಿ ನೀರಿನಲ್ಲಿ ಕರಗುವ ಗೊಬ್ಬರಗಳ ಮಹತ್ವ ಹಾಗೂ ಅದರ ಬಳಕೆ ಹೇಗೆ?

ಕೃಷಿಯಲ್ಲಿ ನೀರಿನಲ್ಲಿ ಕರಗುವ ಗೊಬ್ಬರಗಳ ಅವಶ್ಯಕತೆ ಏನು? ಅದರ ಮಹತ್ವವನ್ನು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ‌ ರೈತರೇ ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ರಸಗೊಬ್ಬರ ಅವಶ್ಯಕತೆ ತುಂಬಾ ಇದೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಗೊಬ್ಬರ ವಿತರಿಸಲು ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿ ರೂಪದಲ್ಲಿ ಗೊಬ್ಬರ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಹೊಸ ಹೊಸ ಗೊಬ್ಬರ ಕಂಪನಿಗಳು ಸ್ಥಾಪನೆ ಆಗಿವೆ. ಅದರಲ್ಲಿ ಸಾಮಾನ್ಯವಾಗಿ ಕೃಷಿಯಲ್ಲಿ ಬೆಳೆ ಬೆಳೆಯಲು ಪೋಷಕಾಂಶಗಳ ಅವಶ್ಯಕತೆ ತುಂಬಾ…

Spread positive news
Read More