ಜೂನ್ ತಿಂಗಳಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಣೆ ಇಲ್ಲ!

ಸರ್ಕಾರವು 10 ಕೆಜಿ ಅಕ್ಕಿ ವಿತರಿಸಲು ಹಿಂದೇಟು ಏಕೆ? ಯಾವ ಕಾರಣಕ್ಕೆ ಈ ತಿಂಗಳಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಿಲ್ಲ ಪ್ರೀಯ ಸಾರ್ವಜನಿಕರೇ ಈಗಾಗಲೇ ಸರ್ಕಾರವು ಜಾರಿಗೆ ಬಂದಿದ್ದು, ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ಯೋಜನೆಯನ್ನು ಸರ್ಕಾರವು ಜುಲೈ 1ರಿಂದ ಅನುಷ್ಠಾನಕ್ಕೆ ತರಲು ಆಗುತ್ತಿಲ್ಲ. ಸರ್ಕಾರದ ಘೋಷಣೆ…

Spread positive news
Read More

Karnataka Rains: ಈ ಜಿಲ್ಲೆಗಳಲ್ಲಿ ಜೂನ್ 27ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ…

Spread positive news
Read More

ಕೃಷಿ ಸಾಲ ಪಡೆಯಲು ರೈತರ ಹತ್ತಿರ ಯಾವ ದಾಖಲೆಗಳು ಇರಬೇಕು?

ಸರ್ಕಾರದಿಂದ ಸಾಲ ಪಡೆಯಲು ಬೇಕಾದ ದಾಖಲೆಗಳು ಯಾವುವು? ಬನ್ನಿ ಇದರ ಲಾಭ ಹೇಗೆ ಪಡೆಯಬಹುದು ಎಂದು ತಿಳಿಯೋಣ. ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹಾಗೂ ರೈತರು ವ್ಯವಸಾಯ ಮಾಡಲು ಯಾವುದೇ ಹಣದ ತೊಂದರೆ…

Spread positive news
Read More

ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಬರುವುದು ಡೌಟು ಚೆಕ್ ಮಾಡಿ!

ಗೃಹಲಕ್ಷ್ಮಿ ಯೋಜನೆ ಯಾವಾಗ ಪ್ರಾರಂಭ? ಸರ್ಕಾರದ ನಡೆ ಏನು? ಪ್ರೀಯ ರೈತರೇ ರಾಜ್ಯದ ಪ್ರತಿ ಮಹಿಳೆಗೆ 2000 ಪ್ರತಿ ತಿಂಗಳಿಗೆ ನೀಡಲು ಸರ್ಕಾರವು ಗೃಹಲಕ್ಷ್ಮಿ ಯೋಜನೆ ರೂಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಇರುವ ಮನೆಯೊಡತಿ ಮಹಿಳೆಯರಿಗೆ ಉಚಿತ 2000 ರೂ ನೀಡಲು ಸರ್ಕಾರ ನಿರ್ಧರಿಸಿದೆ. ಇದೊಂದು ರಾಜ್ಯದ ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಮನೆ ನಡೆಸಲು ಆರ್ಥಿಕ ಉತ್ತೇಜನ ನೀಡಲು ಅಗತ್ಯ ವಸ್ತುಗಳ ಖರೀದಿಗೆ ಸಹಾಯವಾಗುತ್ತದೆ ಎಂಬ ದೃಷ್ಟಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ….

Spread positive news
Read More

ಗೃಹ ಜ್ಯೋತಿ ಯೋಜನೆ ಪ್ರಾರಂಭ, ಅರ್ಜಿ ಫಾರ್ಮ್ ಇಲ್ಲಿದೆ

200 ಯೂನಿಟ್ ವಿದ್ಯುತ್ ಉಚಿತ ಪಡೆಯಲು ನೊಂದಣಿ ಆರಂಭ ಯಾವಾಗ? ಹಾಗಾದರೆ ಬನ್ನಿ ಹೇಗೆ ನೊಂದಣಿ ಮಾಡಬೇಕು ಎಂದು ತಿಳಿಯೋಣ. ಪ್ರೀಯ ರೈತರೇ ನೀವು ನೋಡುತ್ತಿದ್ದಂತೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಗ್ಯಾರಂಟಿ ಯೋಜನೆಗಳಿಗೆ ಗ್ರಿನ್ ಸಿಗ್ನಲ್ ನೀಡಿದ್ದು, ಈಗಾಗಲೇ ರಾಜ್ಯದಲ್ಲಿ ಇರುವ ಸಾರ್ವಜನಿಕರಿಗೆ 2೦0 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ನಾಳೆಯಿಂದ ಅಂದರೆ ಜೂನ್ 18 ರಿಂದ ನೊಂದಣಿ ಆರಂಭ ಆಗುತ್ತದೆ. ಗೃಹ ಜ್ಯೋತಿನೋಂದಣಿ ಆರಂಭ ಯಾವಾಗ? ‘ಗೃಹಜ್ಯೋತಿ’ಯೋಜನೆಯ ನೋಂದಣಿ ಇದೇ…

Spread positive news
Read More

ಮರೆತು ಹೋಗಿದ್ರಾ? ಆಧಾರ್‌ ಪ್ಯಾನ್‌ ಲಿಂಕ್‌ ಮಾಡಿಸಲು ಕೆಲವೇ ದಿನಗಳಷ್ಟೇ ಬಾಕಿ!

ಆಧಾರ್‌ ಪ್ಯಾನ್‌ ಲಿಂಕ್‌ ಕಡ್ಡಾಯದ ಗಡುವಿನ ದಿನಾಂಕ ಇದೀಗ ಹತ್ತಿರವಾಗಿದೆ. ನೀವು ನಾವೆಲ್ಲಾ ಮೊದಲಿಗೆ ಆಧಾರ್‌ ಪ್ಯಾನ್‌ ಲಿಂಕ್‌ ಆಗಿದೆಯಾ ಅಂತಾ ಚೆಕ್‌ ಮಾಡಿಕೊಳ್ಳುವುದು ಇದೀಗ ಕಡ್ಡಾಯವಾಗಿದೆ. ಕೇಂದ್ರ ಸರ್ಕಾರ ಆಧಾರ್‌ ಪ್ಯಾನ್‌ ಲಿಂಕ್‌ ಮಾಡಲು ನೀಡಿದ್ದ ಗಡುವು ಮುಗಿಯಲು ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿದೆ. ಎಲೆಕ್ಷನ್‌ಗೂ ಮುಂಚೆ ಸಾಕಷ್ಟು ಚರ್ಚೆಯಲ್ಲಿದ್ದ ವಿಚಾರವಿದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಒಂದು ವೇಳೆ ನೀವು ನಿಗಧಿತ ಗಡುವು ದಿನಾಂಕದಂದು ಆಧಾರ್‌ ಪ್ಯಾನ್‌ಲಿಂಕ್‌ ಮಾಡದಿದ್ದರೆ ನಿಮ್ಮ ಪ್ಯಾನ್‌ ನಿಷ್ಕ್ರಿಯವಾಗಲಿದೆ. ಆದರಿಂದ ಇರುವ…

Spread positive news
Read More

PM Kisan Scheme: ಈ 3 ಕೆಲಸ ಮಾಡಿದ್ರೆ ಮಾತ್ರ ರೈತರ ಖಾತೆಗೆ ಹಣ ಸೇರುತ್ತೆ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ನೀಡುವಲ್ಲಿ ಮೋದಿ ಸರ್ಕಾರವು ಬಹಳ ಮಹತ್ವಾಕಾಂಕ್ಷೆಯಾಗಿದೆ. ಈ ಯೋಜನೆಯಡಿ ರೈತರಿಗೆ ಸಾಕಷ್ಟು ಲಾಭವಾಗುತ್ತಿದೆ ಎಂದು ಹೇಳಬಹುದು. ಭಾರತ ಸರ್ಕಾರವು ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆಯಡಿ 13 ಕಂತುಗಳ ಹಣವನ್ನು ಜಮಾ ಮಾಡಿದೆ. ಅಂದರೆ ರೈತರ ಬ್ಯಾಂಕ್ ಖಾತೆಗೆ 26 ಸಾವಿರ ಜಮಾ ಮಾಡಲಾಗಿದೆ. ಈಗ ಮತ್ತೊಂದು ಕಂತಿನ ಹಣವೂ ಬಾಕಿ ಇದೆ. ಸಾಮಾನ್ಯವಾಗಿ, ಪಿಎಂ ಕಿಸಾನ್ 14 ನೇ ಕಂತಿನ ಹಣವನ್ನು ಈಗಾಗಲೇ ರೈತರ…

Spread positive news
Read More

ನಗರ ಬಿಟ್ಟು ಹಳ್ಳಿಗೆ ಬಂದು ಕೃಷಿಯಲ್ಲಿ 15 ಲಕ್ಷ ಸಂಪಾದಿಸುತ್ತಿರುವ ಡಿಗ್ರಿಹೋಲ್ಡರ್: success story

ಗ್ರಾಮೀಣ ಪ್ರದೇಶಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ದೊಡ್ಡ ನಗರಗಳಿಗೆ ಕಳುಹಿಸುತ್ತಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ ಆದರೆ ಡಿಗ್ರಿ ಪಡೆದ ಎಲ್ಲರಿಗೂ ಇಂದು ಕೆಲಸ ಸಿಗುತ್ತಿಲ್ಲ. ದೇಶದೆಲ್ಲೆಡೆ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣ ಪಡೆದ ಯುವಕರು ನಿರುದ್ಯೋಗದಿಂದ ನಿರುತ್ಸಾಹಗೊಂಡಿದ್ದಾರೆ. ಕೆಲವರು ನಗರಗಳಲ್ಲಿ ಸಿಕ್ಕಂತಹ ಸಣ್ಣ ಉದ್ಯೋಗಗಳನ್ನು ಮಾಡಿದರೆ, ಇನ್ನೂ ಕೆಲವರು ನೇರವಾಗಿ ಹಳ್ಳಿಗಳಿಗೆ ಹೋಗಿ ಜೀವನ ಸಾಗಿಸುತ್ತಾರೆ. ಆದರೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕಾಡಾ ಗ್ರಾಮದ ರೈತನ ಮಗ ವಿಭಿನ್ನವಾಗಿದ್ದಾನೆ….

Spread positive news
Read More

ಕೃಷಿ ಬೆಳೆಗಳಿಗೆ ಭರ್ಜರಿ ಬೆಲೆ ಏರಿಕೆ ಮಾಡಿದ ಸರ್ಕಾರ‌

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2023-24 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಂಬಲ ಬೆಲೆ ಸಿಗುವುದರಿಂದ ರೈತರಿಗೆ ಆರ್ಥಿಕವಾಗಿ ಸಬಲೀಕರಣ…

Spread positive news
Read More