ಕಬ್ಬಿನಲ್ಲಿ ಸಸಿ ಸುಳಿ ಕೊರಕದ ನಿಯಂತ್ರಣ ಹೇಗೆ?

ಭಾರತದ ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಪ್ರಮುಖವಾಗಿ ಈ ಬೆಳೆಯನ್ನು ಬೆಳೆಯಲಾಗುತ್ತದೆ. ಉತ್ತರ ಪ್ರದೇಶ ಅತಿ ಹೆಚ್ಚು ಕ್ಷೇತ್ರವನ್ನು ಹೊಂದಿದ್ದು, ಪ್ರತಿ ಹೆಕ್ಟೇರ ಇಳುವರಿಯು ಕಡಿಮೆ ಇರುತ್ತದೆ. ಉತ್ತರ ಪ್ರದೇಶಕ್ಕೆ ಹೊಲಿಸಿದರೆ ಇಳುವರಿ ಮತ್ತು ಸರಾಸರಿ ಸಕ್ಕರೆ ಅಂಶದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಮಂಚೂಣಿಯಲ್ಲಿವೆ. ಕಬ್ಬು ಬೆಳೆಯುವ ಎಲ್ಲಾ ರಾಜ್ಯಗಳಲ್ಲಿ ಕುಳೆ ಬೆಳೆಯುವುದು ಸಾಮಾನ್ಯವಾಗಿದೆ. ಆದರೆ, ಕುಳೆ ಬೆಳೆಯ ಸಂಖ್ಯೆ ಪ್ರಮಾಣ ಮತ್ತು ಇಳುವರಿಯಲ್ಲಿ ವಿಭಿನ್ನವಾಗಿರುತ್ತದೆ. ಕೆಲವೊಂದು ರಾಜ್ಯಗಳಲ್ಲಿ ನಾಟಿ ಕಬ್ಬು…

Spread positive news
Read More

ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗುತ್ತೆ ಪ್ರವಾಹ ಮುನ್ಸೂಚನೆ

ಕೇಂದ್ರ ಸರ್ಕಾರದಿಂದ ಮೊಬೈಲ್ ನಲ್ಲೇ ಪ್ರವಾಹ ಮುನ್ಸೂಚನೆ ಮಾಹಿತಿ ಲಭ್ಯವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಇದಕ್ಕಾಗಿ ಪ್ಲಡ್ ವಾಚ್ ಎನ್ನುವಂತ ಆಪ್ ಕೂಡ ಬಿಡುಗಡೆ ಮಾಡಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಅಧ್ಯಕ್ಷ ಶ್ರೀ ಕುಶ್ವಿಂದರ್ ವೋಹ್ರಾ ಅವರು ಇಂದು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರಿಗೆ ನೈಜ ಸಮಯದ ಆಧಾರದ ಮೇಲೆ 7 ದಿನಗಳವರೆಗೆ ಪ್ರಸಾರ ಮಾಡಲು ಮೊಬೈಲ್ ಫೋನ್ ಗಳನ್ನು ಬಳಸುವ ಉದ್ದೇಶದಿಂದ “ಫ್ಲಡ್ ವಾಚ್” ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ…

Spread positive news
Read More