WhatsApನಲ್ಲೇ ನಿಮ್ಮ ಆಧಾರ್, ಪ್ಯಾನ್ ಕಾರ್ಡ್ ಡೌನ್ ಲೋಡ್ ಮಾಡಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಕೆಲವು ವರ್ಷಗಳ ಹಿಂದೆ ಡಿಜಿಲಾಕರ್ ಸೇವೆಯನ್ನು ಪ್ರಾರಂಭಿಸಿತು. ಡಿಜಿಲಾಕರ್ ಚಾಲನಾ ಪರವಾನಗಿ, ವಾಹನ ನೋಂದಣಿ (Driving License, Vehicle Registration ) ಮತ್ತು ಅಂಕಪಟ್ಟಿಯಂತಹ ದೃಢೀಕರಿಸಿದ ದಾಖಲೆಗಳು / ಪ್ರಮಾಣಪತ್ರಗಳಿಗೆ ಮೂಲ ವಿತರಕರಿಂದ ಡಿಜಿಟಲ್ ಸ್ವರೂಪದಲ್ಲಿ ಪ್ರವೇಶವನ್ನು ಒದಗಿಸುತ್ತದೆ. ಆಧಾರ್ ಹೊಂದಿರುವವರಿಗಾಗಿ ಮೀಸಲಾದ ಡಿಜಿಲಾಕರ್ ವೆಬ್ಸೈಟ್ ಮತ್ತು ಅಪ್ಲಿಕೇಶನ್ ಇದೆ, ಅದರ ಸೇವೆಗಳು ವಾಟ್ಸಾಪ್ನಲ್ಲಿ ಸಹ ಲಭ್ಯವಿದೆ. ಮೈಗೋವ್ ಹೆಲ್ಪ್ ಡೆಸ್ಕ್ (MyGov Helpdesk WhatsApp ) ವಾಟ್ಸಾಪ್ ಚಾಟ್ಬಾಟ್…

Spread positive news
Read More

ಮಿಶ್ರ ಬೆಳೆ ಬೆಳೆದು ಯಶಸ್ಸು ಕಂಡ ಪ್ರಗತಿಪರ ರೈತ

ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ ಎನ್ನುವಂತೆ ನೇಗಿಲ ನಂಬಿ ನಡೆದರೆ ನೌಕರಿಗಿಂತಲೂ ಹೆಚ್ಚು ಆದಾಯ ಗಳಿಸಲು ಸಾಧ್ಯವಿದ್ದು, ಮಿಶ್ರ ಬೆಳೆಯಲ್ಲಿ ನೆಮ್ಮದಿ ಕಾಣಬಹುದಾಗಿದೆ ಎಂಬುದಕ್ಕೆ ತಾಲೂಕಿನ ಕೊರವಿಕೊಪ್ಪ ಗ್ರಾಮದ ಸಾಮಾನ್ಯ ರೈತ ಸುರೇಶ ಮಲ್ಲಪ್ಪ ಹೊಳೆ ಸಾಕ್ಷಿಯಾಗಿದ್ದಾರೆ. ಮಲಪ್ರಭೆಯ ಮಡಿಲಲ್ಲಿನ ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತರಹೇವಾರಿ ಮಿಶ್ರ ಬೆಳೆಗಳನ್ನು ಬೆಳೆದು ಈ ಕ್ಷೇತ್ರದ ರೈತರಿಗೆ ಮಾದರಿಯಾಗಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದ ಇವರು ಕೃಷಿಯಲ್ಲಿಯೇ ಸಂತೋಷ ಕಂಡು ಅಭಿವೃದ್ಧಿ ಪಥದತ್ತ ಸಾಗಿದ್ದಾರೆ. ಪಿಯುಸಿ ನಂತರ ಓದಿಗೆ…

Spread positive news
Read More

ರೇಷನ್ ಕಾರ್ಡ್ ಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ?

ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ. ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ…

Spread positive news
Read More

ರೈತರೇ ಪಿಎಂ ಕಿಸಾನ್ ಖಾತೆಯಲ್ಲಿ ಈ ತಪ್ಪುಗಳಿದ್ದರೆ ಮೊಬೈಲ್ ನಿಂದಲೇ ತಿದ್ದುಪಡಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ 6000 ರೂ. ಮೂರು ಕಂತುಗಳಲ್ಲಿ 2 ಸಾವಿರ ಹಣವನ್ನು ರೈತರ ಆರ್ಥಿಕ ಸ್ಥಿತಿ ಬಲಪಡಿಸಲು ನೀಡಲಾಗುತ್ತದೆ. ನಿಯಮಾನುಸಾರ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ರೈತರಿಗೆ ಮಾತ್ರ ಈ ಹಣವನ್ನು ನೀಡಲಾಗುತ್ತದೆ. ಕಳೆದ ದಿನಗಳಲ್ಲಿ ಕೇಂದ್ರದ ಕಡೆಯಿಂದ 13ನೇ ಕಂತು ಯೋಜನೆಯ ವರ್ಗಾವಣೆಯಾಗಿದೆ. ಆದರೆ ಲಕ್ಷಾಂತರ ರೈತರ ಖಾತೆಗೆ ಹಣ ಬಂದಿಲ್ಲ. ಮನೆಯಿಂದ ಹೊರಹೋಗುವ ಅಗತ್ಯವಿಲ್ಲ ತಪ್ಪಾದ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್…

Spread positive news
Read More

ಗೃಹ ಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಿದೆ. ಈ ಯೋಜನೆಗೆ ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುವುದನ್ನು ನೀವು ಇಲ್ಲಿ ತಿಳಿಯಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು,…

Spread positive news
Read More

ವಾಟ್ಸಾಪ್‌ ಚಾಟ್‌ಬಾಟ್ ಬಳಸಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ಸರ್ಕಾರವು ರಾಜ್ಯದ ಜನರಿಗೆ ವಾಟ್ಸಾಪ್ ಚಾಟ್‌ಬಾಟ್ ಸೇವೆಯನ್ನು ಪರಿಚಯಿಸಿದೆ. ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಲ್ಲಿಸಬೇಕಾದರೆ ಫಲಾನುಭವಿಗಳು ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಇಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ನಡುವೆ ಸರ್ಕಾರವು ಜನರಿಗೆ ಸಹಾಯವಾಗುವಂತೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗಗೊಳಿಸಿದೆ. ನಾವು ಸಾಮಾನ್ಯವಾಗಿಯೇ ವಾಟ್ಸಾಪ್ ಅನ್ನು ಬಳಕೆ ಮಾಡುತ್ತಾ ಇರುತ್ತೇವೆ. ಪ್ರತಿ ದಿನ…

Spread positive news
Read More

ಗೃಹ ಜ್ಯೋತಿ ಯೋಜನೆಯಲ್ಲಿ ಈ ಹೊಸ ನಿಯಮ ಜಾರಿ: ಇಂಧನ ಸಚಿವ ಕೆಜೆ ಜಾರ್ಜ್

ಇಂದಿನ ಬೆಲೆ ಏರಿಕೆ ಹಾಗೂ ಜಿಎಸ್‍ಟಿಯಿಂದಾಗಿ ಜನರ ಆರ್ಥಿಕತೆ ಕುಸಿದಿದ್ದು, ಅವರ ಜೀವನ ಸುಧಾರಣೆ ಮಾಡುವ ನಿಟ್ಟಿನಲ್ಲಿ ಅದರಲ್ಲಿಯೂ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದರಲ್ಲಿ ಒಂದಾದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹ ಜ್ಯೋತಿ’ ಯೋಜನೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆಯಾಗಿದೆ.ಈ ಯೋಜನೆ ಕೇವಲ ವಿದ್ಯುತ್ ಶುಲ್ಕ ಕಡಿಮೆ ಮಾಡುತ್ತಿಲ್ಲ, ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ. ‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನದ ಮೊದಲ…

Spread positive news
Read More

ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿ ತಿದ್ದುಪಡಿ ಪ್ರಾರಂಭ | Ration Card Update

ಸರಕಾರಿ ದಾಖಲೆಗಳಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ…

Spread positive news
Read More