ನಿಮ್ಮ ಮೊಬೈಲ್ ನಲ್ಲಿಯೇ ಫ್ರೂಟ್ಸ್ ಐಡಿ ಪಡೆಯಬಹುದು. ಕೂಡಲೇ ನೋಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಎಲ್ಲಾ ರೈತ ಬಾಂಧವರಿಗೆ ತಿಳಿಸುದೆನೆಂದರೆ ಬರಗಾಲ ಘೋಷಣೆಯಾದ ಹಿನ್ನಲೆಯಲ್ಲಿ ಇನ್ನೆನು ಕೆಲವು ದಿನಗಳಲ್ಲಿ ಬೆಳೆ ಪರಿಹಾರವನ್ನು ಸರ್ಕಾರದಿಂದ ನೆರವಾಗಿ ನಿಮ್ಮ ಖಾತೆಗೆ ಪರಿಹಾರ ಮೊತ್ತವನ್ನು ಜಮಾ ಮಾಡುವವರಿದ್ದು ಈ ಕೂಡಲೆ ಎಲ್ಲಾ ರೈತರು ಕೃಷಿ…

Spread positive news
Read More