ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ಉಚಿತ ಸ್ಪಿಂಕ್ಲರ್ ವಿತರಣೆಗೆ ಸರ್ಕಾರದಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರ ಪರವಾಗಿ ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಸರ್ಕಾರಗಳು ಈಗ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಪೈಪ್ ವಿತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ರೈತರು ಅರ್ಜಿ ಸಲ್ಲಿಸಿ. ಇದರಲ್ಲಿ ಒಟ್ಟು 30 ಪೈಪ್ ಗಳು ಬರುತ್ತಿದ್ದು, ಇವುಗಳು 20ಫೀಟ್ ಅಥವಾ…

Spread positive news
Read More