ರೈತರೇ ಎಚ್ಚರಗೊಳ್ಳಿ. ಇನ್ನೂ ಪಿಎಂ ಕಿಸಾನ್ ಹಳೆಯ ಕಂತಿನ ಹಣ ಬರದೆ ಇರುವುದಕ್ಕೆ ಕಾರಣ ಇಲ್ಲಿದೆ ನೋಡಿ. ಕೂಡಲೇ ಇ-ಕೆವೈಸಿ ಮಾಡಿಸಿ.

ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…

Spread positive news
Read More

ರೈತರೇ ಮನೆಯಲ್ಲೇ ಕೀಟನಾಶಕ ತಯಾರಿಸಿ. ತಯಾರಿಸುವುದು ಹೇಗೆ ಎಂದು ನೋಡಿ.

ಪ್ರಿಯ ರೈತರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಸಲಹೆ ಸೂಚನೆಗಳನ್ನು ಅನುಸರಿಸಬೇಕು. ಅದೇ ರೀತಿ ಹೆಚ್ಚಿನ ರಾಸಾಯನಿಕ ಬಳಸದೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳವಣಿಗೆ ಹೊಂದಲು ಸಹಾಯ ಮಾಡುತ್ತದೆ. ಅದೇ ರೀತಿ ವಾತಾವರಣ ಏರುಪೇರು ಆಗುವುದರಿಂದ ಕೀಟದ ಹಾಗೂ ರೋಗದ ಬಾಧೆ ಹೆಚ್ಚಾಗುತ್ತದೆ. ಅದಕ್ಕಾಗಿ ಕೀಟಗಳ ಹತೋಟಿಗೆ ರಾಸಾಯನಿಕ ಬಳಸದೆ ಸಾವಯವ ಕೀಟನಾಶಕ ಉತ್ಪಾದನೆ ಹೆಚ್ಚಿಸಬೇಕಿದೆ. ಅದೇ ರೀತಿ ಹೇಗೆ ಸಾವಯವ ಕೀಟನಾಶಕ ತಯಾರಿಸಬಹುದು ಎಂದು ತಿಳಿಯೋಣ.   ಏನಿದು ಬೇವು ಕೀಟನಾಶಕ?…

Spread positive news
Read More