ಕೃಷಿ ಇಲಾಖೆಯಿಂದ ಹಲವಾರು ಯೋಜನೆಗಳಿಗೆ ಚಾಲನೆ ಕೂಡಲೇ ಯಾವೆಲ್ಲಾ ಯೋಜನೆ ಎಂದು ನೋಡಿ ಅರ್ಜಿ ಸಲ್ಲಿಸಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More

ಕೇವಲ 1 ಎಕರೆ ಭೂಮಿಯಲ್ಲಿ 5 ಲಕ್ಷ ಗಳಿಕೆ ಇದು ಸಾಧ್ಯ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಿನ ಕಾಲದಲ್ಲಿ ಅತಿ ಹೆಚ್ಚಾಗಿ ತಂತ್ರಜ್ಞಾನ ಬಳಕೆ ಆಗುತ್ತಿದೆ. ಅದೇ ರೀತಿ ಕಾಲಕಾಲಕ್ಕೆ ಮಳೆ ಆಗುತ್ತಿಲ್ಲ. ಹೀಗಾಗಿ ರೈತರು ಹವಾಮಾನ ಏರಿಳಿತದ ಪರಿಣಾಮವಾಗಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದೇ ರೀತಿ ಕೆಲವು ರೈತರು ತಮ್ಮ ಧೈರ್ಯ ಸಾಹಸದಿಂದ ಸುಸ್ಥಿರ ಕೃಷಿಯಲ್ಲಿ ಮುನ್ನಡೆ ಸಾಧಿಸಿದ್ದು ಅದರಲ್ಲಿ ಒಂದು ಎಕರೆಯಲ್ಲಿ ಐದು ಲಕ್ಷ ಗಳಿಕೆ ಈ ಜಯತೀರ್ಥ ಪಾಟೀಲ ಕಲಬುರಗಿ ಹತ್ತಾರು ಎಕರೆ ಜಮೀನಿದ್ದರೂ ಅತಿಯಾದ ಮಳೆ, ಬರದಿಂದ ಹಾಳು ಎಂದು ಗೋಳಾಡುವ ಈ ದಿನಗಳಲ್ಲಿ ಒಂದು ಎಕರೆ…

Spread positive news
Read More