ನಗರ ಬಿಟ್ಟು ಹಳ್ಳಿಗೆ ಬಂದು ಕೃಷಿಯಲ್ಲಿ 15 ಲಕ್ಷ ಸಂಪಾದಿಸುತ್ತಿರುವ ಡಿಗ್ರಿಹೋಲ್ಡರ್: success story

ಗ್ರಾಮೀಣ ಪ್ರದೇಶಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ದೊಡ್ಡ ನಗರಗಳಿಗೆ ಕಳುಹಿಸುತ್ತಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ ಆದರೆ ಡಿಗ್ರಿ ಪಡೆದ ಎಲ್ಲರಿಗೂ ಇಂದು ಕೆಲಸ ಸಿಗುತ್ತಿಲ್ಲ. ದೇಶದೆಲ್ಲೆಡೆ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣ ಪಡೆದ ಯುವಕರು ನಿರುದ್ಯೋಗದಿಂದ ನಿರುತ್ಸಾಹಗೊಂಡಿದ್ದಾರೆ. ಕೆಲವರು ನಗರಗಳಲ್ಲಿ ಸಿಕ್ಕಂತಹ ಸಣ್ಣ ಉದ್ಯೋಗಗಳನ್ನು ಮಾಡಿದರೆ, ಇನ್ನೂ ಕೆಲವರು ನೇರವಾಗಿ ಹಳ್ಳಿಗಳಿಗೆ ಹೋಗಿ ಜೀವನ ಸಾಗಿಸುತ್ತಾರೆ. ಆದರೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕಾಡಾ ಗ್ರಾಮದ ರೈತನ ಮಗ ವಿಭಿನ್ನವಾಗಿದ್ದಾನೆ….

Spread positive news
Read More

ಕೃಷಿ ಬೆಳೆಗಳಿಗೆ ಭರ್ಜರಿ ಬೆಲೆ ಏರಿಕೆ ಮಾಡಿದ ಸರ್ಕಾರ‌

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2023-24 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಂಬಲ ಬೆಲೆ ಸಿಗುವುದರಿಂದ ರೈತರಿಗೆ ಆರ್ಥಿಕವಾಗಿ ಸಬಲೀಕರಣ…

Spread positive news
Read More

PM kissan: 14ನೇ ಕಂತಿನ ಬಿಡುಗಡೆ ದಿನಾಂಕ ಪ್ರಕಟ

ಪಿ ಎಂ ಕಿಸಾನ್ ಯೋಜನೆ ಅಡಿಯಲ್ಲಿ ವರ್ಷದಲ್ಲಿ 3 ಬಾರಿ ಕೇಂದ್ರ ಸರ್ಕಾರ ಫಲಾನುಭವಿ ರೈತರ ಖಾತೆಗಳಿಗೆ ನೇರವಾಗಿ ಹಣ ಜಮ ಮಾಡುತ್ತದೆ. ಈಗ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳ ಪ್ರಕಾರ 14ನೇ ಕಂತಿನ ಹಣ 2023 ಮೇ ತಿಂಗಳಲ್ಲಿ ಬಿಡಗಡೆ ಆಗಬಹುದು ಎಂಬ ಮಾಹಿತಿ ದೊರೆತಿದೆ.ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Yojana) ಕೇಂದ್ರ ಸರ್ಕಾರ ಈವರೆಗೆ 2,000 ರೂಗಳ 13ಕಂತುಗಳನ್ನು ಬಿಡುಗಡೆ ಮಾಡಿದ್ದು. ಮಾರ್ಚ್ 27ರಂದು ಬೆಳಗಾವಿಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ…

Spread positive news
Read More

ಮಹಿಳೆಯರಿಗೆ ಉಚಿತ ಬಸ್ ಸೇವೆ, ಯಾವುದೇ ಟಿಕೆಟ್ ಪಡೆಯದೆ ಪ್ರಯಾಣ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆಯೇ? ಹಾಗಾದರೆ ಬನ್ನಿ ಯಾವ ಸರ್ಕಾರವು ಬಂದ ತಕ್ಷಣ ಈ ಯೋಜನೆಯನ್ನು ಜಾರಿಗೆ ತರುತ್ತದೆ ಎಂದು ಕೂಡಲೇ ತಿಳಿಯೋಣ. ಪ್ರೀಯ ರೈತರೇ ನೀವು ನೋಡುತ್ತಿದ್ದಂತೆ ಹಳೆಯ ಸರ್ಕಾರದ ಅವಧಿ ಮುಗಿಯಿತು, ಈಗ ಎಲೆಕ್ಷನ್ ಸಮಯ ಎದುರಾಗಿದ್ದು ಮುಂದೆ ಯಾವ ಸರ್ಕಾರವು ಬರುತ್ತದೆ ಎಂದು ಇಡೀ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಆದರೆ ಅದೇ ವೇಳೆಗೆ ಈಗ ಒಂದು ರೈತರ ಪರವಾಗಿ ಇರುವ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಂದು ಬಡವರ ಪಾಲಿನ ಯೋಜನೆಯನ್ನು…

Spread positive news
Read More

ಸರ್ಕಾರದ ಯೋಜನೆ ಪಡೆಯಲು ರೈತರೇ ಹತ್ತಿರ ಯಾವ ಯಾವ ದಾಖಲೆಗಳು ಇರಬೇಕು?

ರೈತರಿಗೆ ಸರ್ಕಾರದ ಲಾಭ ಪಡೆಯಲು ಯಾವ ದಾಖಲೆಗಳು ಬೇಕು? ಬನ್ನಿ ಯಾವ ಯಾವ ದಾಖಲೆಗಳ ಅಗತ್ಯ ಎಂದು ತಿಳಿಯೋಣ. ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು…

Spread positive news
Read More

ಮುಂದಿನ ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಆಣೆಕಲ್ಲು ಮಳೆಯಾಗಲಿದೆ, ಯಾವ ಜಿಲ್ಲೆಯಲ್ಲಿ ಎಂದು ಕೂಡಲೇ ನೋಡಿ

ಮುಂದಿನ ಎರಡು ದಿನಗಳಲ್ಲಿ ಈ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ? ಬನ್ನಿ ಯಾವ ಯಾವ ಜಿಲ್ಲೆಯಲ್ಲಿ ಎಂದು ಸಂಪೂರ್ಣ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯದಲ್ಲಿ ಪ್ರಕೃತಿ ಹಲವಾರು ಬದಲಾವಣೆಗಳನ್ನು ಕಂಡಿದೆ. ಬೇಸಿಗೆ ಕಾಲ, ಮಳೆಗಾಲ, ಎನ್ನದೆ ಹವಾಮಾನ ನಿರಂತರ ಬದಲಾವಣೆಗಳನ್ನು ಕಂಡಿದೆ. ದಿನಗಳು ಕಳೆದಂತೆ ಹಲವಾರು ನೈಸರ್ಗಿಕ ವಿಕೋಪ ಕಂಡುಬಂದಿದೆ. ಹಾಗಾಗಿ ರೈತರು ಸಹ ಹವಾಮಾನ ಬದಲಾವಣೆಗೆ ತಮ್ಮ ಕೃಷಿ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು. ಸದ್ಯದಲ್ಲಿ ಉಸ್ತುವಾರಿ ಕೇಂದ್ರವು ಮುಂದಿನ ಎರಡು (2) ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ…

Spread positive news
Read More

ಮಣ್ಣು ಪರೀಕ್ಷೆ ಏಕೆ ಮಾಡಿಸಬೇಕು? ಸಾಗುವಳಿ ವೆಚ್ಚ ಕಡಿಮೆಯಾಗುತ್ತದೆ

ಕೃಷಿ ಕ್ಷೇತ್ರದಲ್ಲಿ ಮಣ್ಣಿನ ಪರೀಕ್ಷೆ ಅತ್ಯಂತ ಪ್ರಮುಖ ವಿಷಯವಾಗಿದ್ದು, ಬೆಳೆ ನೆಡುವ ಮೊದಲು ಮಣ್ಣಿನ ಪರೀಕ್ಷೆ ಮಾಡಲೇಬೇಕು. ಆಗ ಮಾತ್ರ ಅದರಲ್ಲಿ ಯಾವ ಪೋಷಕಾಂಶಗಳಿವೆ ಎನ್ನುವ ಸಂಪೂರ್ಣ ಮಾಹಿತಿ ನಮಗೆ ಸಿಗುತ್ತೆ. ನಾವು ಬೆಳೆಯಲ್ಲಿ ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನ ತೆಗೆದುಕೊಂಡರೆ, ನಾವು ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿಯನ್ನ ಸಾಧಿಸಬಹುದು’ ಎಂದು ಮಣ್ಣು ಪರೀಕ್ಷಾ ತಜ್ಞರು ಹೇಳುತ್ತಾರೆ. ಸಂಶೋಧನೆಯ ಪ್ರಕಾರ, ಪ್ರತಿಯೊಂದು ಕೃಷಿ ಭೂಮಿಗೂ ಮಣ್ಣು ಪರೀಕ್ಷೆ ಶ್ರೀರಾಮರಕ್ಷೆ ಇದ್ದಂತೆ. ಕೃಷಿಗೆ ಭೂಮಿ, ಬಂಡವಾಳ ಮತ್ತು ನೀರು ಬೇಕು….

Spread positive news
Read More

ಪಿಎಂ ಕಿಸಾನ್ ಹಳ್ಳಿವಾರು ಪಟ್ಟಿ ಬಿಡುಗಡೆ, ನಿಮ್ಮ ಊರಿನ ಲಿಸ್ಟ್ ಚೆಕ್ ಮಾಡಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಂಗವಾಗಿ ಫೆಬ್ರವರಿ 27 ರಂದು ಎಂಟು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡುವ ಮೂಲಕ 16,000 ಕೋಟಿ ರೂ.ಗಳ 13 ನೇ ಕಂತನ್ನು ಬಿಡುಗಡೆ ಮಾಡಿದರು. ಅನರ್ಹ ರೈತರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿ ಮಾಡಿತ್ತು. ಕೇಂದ್ರ ಸರ್ಕಾರ ಒಬ್ಬ ರೈತರಿಗೆ 6000 ನೀಡುವ ಜೊತೆಗೆ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಈ ಯೋಜನೆಗೆ ಇನ್ನೂ…

Spread positive news
Read More

ರಸಗೊಬ್ಬರ ಕಲಬೆರಕೆ ತಿಳಿದುಕೊಳ್ಳುವುದು ಹೇಗೆ?

ರಸಗೊಬ್ಬರ ಕಲಬೆರಕೆ ಇದೆಯೇ? ಇಲ್ಲವೋ? ಎಂದು ತಿಳಿಯೋಣ ಬನ್ನಿ. ಆತ್ಮೀಯ ರೈತ ಬಾಂಧವರಿಗೆ ನಮಸ್ಕಾರಗಳು, ಈ ಲೇಖನದಲ್ಲಿ ಹೇಳಬಯಸುವ ವಿಷಯವೇನೆಂದರೆ ಮಾರುಕಟ್ಟೆಯಲ್ಲಿ ಲಭ್ಯವಿರುವ ರಸಗೊಬ್ಬರಗಳು ಕಲಬೆರಕೆ ಆಗಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವ ಕುರಿತು. ಆಧುನಿಕ ಕೃಷಿಯಲ್ಲಿ ರೈತರು ಅಧಿಕ ಇಳುವರಿ ಪಡೆಯಲು ಹೆಚ್ಚಾಗಿ ರಾಸಾಯನಿಕ ರಸಗೊಬ್ಬರಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಕೇಲವು ರಸಗೊಬ್ಬರಗಳು ಕಲಬೆರಕೆಯಾಗಿರುತ್ತವೆ. ಈ ಅಂಶವನ್ನು ಅರಿಯದ ರೈತರು ಮೋಸ ಹೋಗುತ್ತಾರೆ. ರೈತರು ಮನೆಯಲ್ಲಿ ತಾವೇ ಸ್ವತಃ ರಸಗೊಬ್ಬರಗಳು ಕಲಬೆರಕೆ ಆಗಿದೆಯೋ ಅಥವಾ…

Spread positive news
Read More

ಮಣ್ಣು ಇಲ್ಲದೆ ಕೃಷಿ ಮಾಡಿ ಲಕ್ಷಗಟ್ಟಲೆ ಆದಾಯ ಗಳಿಸಿ | New startup

ಮಣ್ಣು ಇಲ್ಲದೆ ಕೃಷಿ ಮಾಡುವುದು ಹೇಗೆ? ಹಾಗೂ ಯಾವ ಪದ್ದತಿ ಬಳಸಿ ಮಣ್ಣು ಇಲ್ಲದೆ ಕೃಷಿ ಮಾಡುವುದು ಎಂದು ತಿಳಿಯೋಣ. ಪ್ರೀಯ ರೈತರೇ ಕೃಷಿಯಲ್ಲಿ ರೈತರು ಅಭಿವೃದ್ಧಿ ಆಗಬೇಕು. ತಂತ್ರಜ್ಞಾನ ಬಳಸಿ ಸ್ವಲ್ಪ ಆದಾಯ ದ್ವಿಗುಣಗೊಳಿಸಲು ಪ್ರೋತ್ಸಾಹ ನೀಡಬೇಕು. ಅದೇ ರೀತಿ ಇವತ್ತು ನಾವು ಮಣ್ಣು ಇಲ್ಲದೆ ಕೃಷಿ ಮಾಡುವುದು ಹೇಗೆ ಎಂದು ತಿಳಿಯೋಣ. ನಮ್ಮಲ್ಲಿ ಎಲ್ಲ ಕ್ಷೇತ್ರಗಳ್ಲಲೂ ಅಭಿವೃದ್ಧಿಯಾಗುತ್ತಿರುವ ಹಾಗೆ ಕೃಷಿಯಲ್ಲಿ ಕೂಡ ಸಾಕಷ್ಟು ಬೆಳವಣಿಗೆಗಳಾಗುತ್ತಿವೆ ಅದರಲ್ಲೂ ನೀವು ಹೈಡ್ರೋಪೋನಿಕ್ಸ್‌ ಅಥವಾ ಮಣ್ಣುರಹಿತ ಜಲಕೃಷಿ ಬಗ್ಗೆ…

Spread positive news
Read More