ಬೆಳೆವಿಮೆ ಹಣದಲ್ಲಿ ಭಾರಿ ಗೊಂದಲ. ಬೆಳೆವಿಮೆ ಹಣ ಬರುವುದು ಡೌಟು.

ರೈತರೇ ಸರ್ಕಾರವು ರೈತರ ವಿಷಯದಲ್ಲಿ ಹಲವಾರು ತೊಂದರೆಗೆ ಸಿಲುಕಿಸುತ್ತಿದೆ. ಬೆಳೆ ವಿಮೆ ಸರಿಯಾಗಿ ಪಾವತಿಯಾಗದೆ ರೈತರಿಗೆ ಅನ್ಯಾಯವಾಗುತ್ತಿದ್ದು, ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಂದೇನು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಸಿಲುಕಿದೆ. ಸರ್ಕಾರದಿಂದಲೇ ಸ್ವಂತ ಕಂಪನಿ ಮಾಡುವುದೋ, ಇರುವ ವ್ಯವಸ್ಥೆಯಲ್ಲಿಯೇ ಮುಂದುವರಿಯುವುದೋ ಅಥವಾ ಕಪ್ ಆ್ಯಂಡ್ ಕ್ಯಾಪ್ ಎಂಬ ನಿಯಮಕ್ಕೆ ಪರಿವರ್ತನೆಯಾಗುವುದೋ ಎಂಬ ಚರ್ಚೆ ಇದ್ದು ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸರ್ಕಾರದ ಕಾಂಗ್ರೆಸ್‌ನಲ್ಲಿಯೇ ಅನೇಕ ಶಾಸಕರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಯಿಂದ…

Spread positive news
Read More

ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ 15000 ರೂಪಾಯಿ ಹಣ.

ಪ್ರಿಯ ಓದುಗರೇ ಸರ್ಕಾರವು ಸಾರ್ವಜನಿಕರ ಪರವಾಗಿ ನಿಂತು ಹಾಗೂ ದೇಶದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ. ಹಾಗೂ ಮಹಿಳೆಯರು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ-ಜನರ ಸಬಲೀಕರಣಗೆ ಹಣಕಾಸಿನ ನೆರವು 15,000 ರೂ.ವರೆಗೆ ಟೂಲ್‌ಕಿಟ್ ಖರೀದಿಗೆ ಸರ್ಕಾರವು ಮುಂದಾಗಿದೆ. ಅದೇ ರೀತಿ ಈಗ ಏನಿದು ಟೂಲ್ ಕಿಟ್ ಯೋಜನೆ? ಎಷ್ಟು ಪ್ರೋತ್ಸಾಹ ಧನ? ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.   ಟೂಲ್ಕಿಟ್ ಪ್ರೋತ್ಸಾಹ (i)…

Spread positive news
Read More

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ.

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ ಮೀನುಗಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೌದು ಬನ್ನಿ ರೈತರೇ ಸ್ವಾವಲಂಬಿ ಕೃಷಿ ಜೀವನ ನಡೆಸಲು ಸರ್ಕಾರವು ರೈತರಿಗೆ ಯಾವೆಲ್ಲಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಯೋಣ. ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). ಸಿಹಿ ನೀರಿನ ಪ್ರದೇಶಗಳಿಗೆ ಕೊಳಗಳನಿರ್ಮಾಣ,…

Spread positive news
Read More

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ ಬಗ್ಗೆ ಮಾಹಿತಿ ನೋಡಿ.

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ.ಆತ್ಮೀಯ ರೈತ ಬಾಂಧವರೇ ಕರ್ನಾಟಕ ಬಜೆಟ್ 2023- 24 ಘೋಷಣೆಯಾಗಿದೆ. ಈ ಬಾರಿ ನಮ್ಮ ಮಾನ್ಯ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಪಶು ಸಂಗೋಪನ ಕ್ಷೇತ್ರಕ್ಕೆ ಅತಿ ಪ್ರಾಮುಖ್ಯತೆ ನೀಡಿದ್ದು ಇದರ ಅಭಿವೃದ್ಧಿಗಾಗಿ ಹಲವಾರು ರೀತಿಯ ಒತ್ತನ್ನು ನೀಡಿದ್ದಾರೆ. ಹಿಂದಿನ ಬಾರಿ ಸಿದ್ದರಾಮಯ್ಯ ಅವರ ಸರಕಾರವಿದ್ದಾಗ ಅನುಗ್ರಹ ಯೋಜನೆಯು ಚಾಲ್ತಿಯಲ್ಲಿತ್ತು. ಆದರೆ ಬಿಜೆಪಿ ಸರ್ಕಾರವು ಬಂದಮೇಲೆ ಈ ಅನುಗ್ರಹ ಯೋಜನೆಯನ್ನು ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ…

Spread positive news
Read More

ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ 7 ದಿನ ಬಾಕಿ.

ಸಾರ್ವಜನಿಕರೇ ಈಗಾಗಲೇ ಹಲವಾರು ಸರ್ಕಾರಿ ಯೋಜನೆ ಹಾಗೂ ಬ್ಯಾಂಕ್ ವ್ಯವಹಾರ ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು, ಮತ್ತು ಜನರಿಗೆ ಬೇಕಾಗುವ ಪ್ರತಿಯೊಂದು ಸೌಲಭ್ಯಗಳ ಸವಲತ್ತು ಹಾಗೂ ದೇಶದಲ್ಲಿ ಗುರುತಿಸಿಕೊಳ್ಳುವ ಸಲುವಾಗಿ ಸರ್ಕಾರವು ಆಧಾರ್ ಕಾರ್ಡ್ ನಂಬರ್ ಎಂಬುದನ್ನು ಪ್ರತಿಯೊಂದು ಸಾರ್ವಜನಿಕರ ಗುರುತಿನ ಸಂಖ್ಯೆ ಆಗಿದೆ. ಕೃಷಿ ಸೌಲಭ್ಯ ಹಾಗೂ ಕೃಷಿಗೆ ಸಂಬಂಧಿಸಿದ ಕೆಲಸಗಳು, ಯೋಜನೆ ಪಡೆಯಲು ಆಧಾರ್ ಕಾರ್ಡ್ ಬಹು ಮುಖ್ಯ ಪಾತ್ರ ವಹಿಸುತ್ತದೆ. ಅದೇ ರೀತಿ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಲಿಂಕ್ ಇದ್ದರೆ ಮಾತ್ರ…

Spread positive news
Read More

ರೇಷ್ಮೆ ಇಲಾಖೆ ವತಿಯಿಂದ ಸಿಗುವ ಯೋಜನೆಗಳು ಮಾಹಿತಿ.

ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ….

Spread positive news
Read More

ಹೊಸ ರೇಷನ್ ಕಾರ್ಡ್ ಹಾಗೂ ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ಜೋಳದಲ್ಲಿ ಈ ಹುಳುವಿನ ಕಾಟ ಹೆಚ್ಚಾಗಿದೆ. ನಿಯಂತ್ರಣ ಹೇಗೆ ಎಂದು ಇಲ್ಲಿದೆ ನೋಡಿ.

ಜೋಳದಲ್ಲಿ ಲದ್ದಿ ಹುಳುವಿನ ನಿಯಂತ್ರಣ ಹೇಗೆ? ಬನ್ನಿ ಕಡಿಮೆ ಖರ್ಚಿನಲ್ಲಿ ನಿಯಂತ್ರಣ ಬಗ್ಗೆ ತಿಳಿಯೋಣ.   ಪ್ರೀಯ ರೈತರೇ ಈಗಾಗಲೇ ಮಳೆಯ‌ ಕೊರತೆ ಎದುರಾಗಿದೆ. ಅದರಂತೆ ಕೆಲವೊಂದು ಕಡೆ ಮಾತ್ರ ಮಳೆಯಾಗಿದೆ. ಇನ್ನೂ ಕೆಲವು ಭಾಗಗಳಲ್ಲಿ ಮಳೆ ಕೊರತೆ ಇದೆ. ಆದರೆ ಸ್ವಲ್ಪ ಮಳೆಯಾದ ಪ್ರದೇಶದಲ್ಲಿ ರೈತರು ಜೋಳ ಬಿತ್ತನೆ ಮಾಡಿದ್ದಾರೆ. ಆದರೆ ಈ ಜೋಳ ಬೆಳೆಯಲ್ಲಿ ಒಂದು ಸಮಸ್ಯೆ ಎದುರಿಸುತ್ತಿದ್ದಾರೆ. ಏನೆಂದರೆ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ಹಲವು ರೀತಿಯ ರೋಗಗಳು ಕಾಣಿಸಿಕೊಳ್ಳುತ್ತದೆ. ಇದರದಲ್ಲಿ ಬಿತ್ತನೆಯಾಗಿರವ…

Spread positive news
Read More

ಉಚಿತ ಅಕ್ಕಿ ವಿತರಣೆ ಮಾಡುವ ಯೋಜನೆಯನ್ನು ಎಷ್ಟು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಯೋಣ.

ಪ್ರೀಯ ರೈತರೇ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ. ಅದೇ ರೀತಿ ಕಳೆದ ವರ್ಷ ಕೋವಿಡ್ ಬಂದಾಗಿನಿಂದ ಕೇಂದ್ರ ಸರ್ಕಾರವು ದೇಶದ ಜನರಿಗೆ ಆಹಾರ ಉಚಿತ ಪಡಿತರ ನೀಡುತ್ತಾ ಬಂದಿದೆ. ಅದೇ ರೀತಿ ಪಡಿತರ ವಿಸ್ತರಣೆ ಕರೋನಾ ಸಾಂಕ್ರಾಮಿಕತೆ ಕಾಲದಲ್ಲಿ ಜಾರಿ ಮಾಡಲಾಗಿದ್ದ ಉಚಿತ ಪಡಿತರ ವ್ಯವಸ್ಥೆಯನ್ನು 2023 ಡಿಸೆಂಬರ್‌ವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಅದೇ ರೀತಿ ನಮ್ಮ…

Spread positive news
Read More

ಸರ್ಕಾರದಿಂದ ರೈತರಿಗೆ ಸಬ್ಸಿಡಿ ರೂಪದಲ್ಲಿ ಸೈಕಲ್ ವೀಡರ ಮತ್ತು ಎಡೆಕುಂಟೆ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ನೀಡುತ್ತಿದ್ದೇವೆ. ರೈತರಿಗೆ ರೈತ ಸಂಪರ್ಕ ಕೇಂದ್ರ ತಿಕೋಟಾ ವತಿಯಿಂದ ಕೆಲವು ಕೃಷಿ ಉಪಕರಣಗಳನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ನೀಡಲು ಈಗ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರೈತರಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ. ಇದರಲ್ಲಿ ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದು, ವಿಜಯಪುರ ಜಿಲ್ಲೆಯ ತಿಕೋಟಾ ರೈತ ಸಂಪರ್ಕ ಕೇಂದ್ರ ವತಿಯಿಂದ ಯಾವ ಯಾವ ಕೃಷಿ ಉಪಕರಣಗಳಿಗೆ ಎಷ್ಟು ಸಬ್ಸಿಡಿ ರೂಪದಲ್ಲಿ ವಿತರಣೆ ಮಾಡುವುದು. ಹಾಗೂ ರೈತರು ಎಷ್ಟು ಇದರ…

Spread positive news
Read More