ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…
2025
ಮೇವಿನ ರಾಣಿಯೆಂದೇ ಪ್ರಖ್ಯಾತವಾಗಿರುವ ಕುದುರೆಮೆಂತೆಯು ನೀರಾವರಿ ಕ್ಷೇತ್ರದಲ್ಲಿ ಬೆಳೆಯುವಂತ ಮೇವಿನ ಬೆಳೆ ಇದು. ದ್ವಿದಳ ಜಾತಿಯ ಬಹುವಾರ್ಷಿಕ ಹಾಗೂ ಬಹುಪೌಷ್ಟಿಕ ಬೆಳೆಯಾಗಿದೆ. ಸಾರಜನಕ ಮತ್ತು ರಂಜಕ ಅಂಶ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ. ಬಿತ್ತನೆಯ ಕಾಲ: ಮೂಲತಃ ಹಿಂಗಾರಿ ಹಂಗಾಮಿನಲ್ಲಿ ಬೆಳೆಯುವ ಕುದುರೆಮೆಂತೆಗೆ ತಂಪಾದ ವಾತಾವರಣ ಬೇಕಾಗುವುದು. ಅಕ್ಟೋಬರ್ ತಿಂಗಳ ಮೊದಲ ವಾರದಿಂದ ನವೆಂಬರ್ ಕೊನೆಯ ವಾರದವರೆಗೆ ಸುಮಾರು 15-20 ಡಿಗ್ರಿ ಸರಾಸರಿ ತಾಪಮಾನ ಇದನ್ನು ಬಿತ್ತಲು ಸೂಕ್ತ ಸಮಯ. ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರದಲ್ಲಿ ಬೇಸಿಗೆಯನ್ನು ಬಿಟ್ಟರೆ…
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು. ಏಕೆ ಎಂದು ಇಲ್ಲಿದೆ ನೋಡಿ.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ ಏಕೆ ಎಂದು ಕೂಡಲೇ ನೋಡಿ ಇಲ್ಲಿದೆ ಸಂಪೂರ್ಣ ಮಾಹಿತಿ. ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು…
ಪಿಎಂ ಕಿಸಾನ್ 15ನೇ ಕಂತು ಹಣ ಬಿಡುಗಡೆ. ಕೂಡಲೇ ಸ್ಟೇಟಸ್ ಚೆಕ್ ಮಾಡಿ.
ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…
ಬರ ಪರಿಹಾರ ಹಣ ಬರಬೇಕಾದರೆ FID ಬೇಕೇ ಬೇಕು. ಕೂಡಲೇ ಹೀಗೆ ಮಾಡಿ.
ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ…
ಮುಂಗಾರು ಬೆಳೆ ನಷ್ಟ! ಈ ಸಂಖ್ಯೆಗೆ ಕರೆ ಈಗಲೇ ಮಾಡಿ ನೋಂದಾಯಿಸಿ
ಮುಂಗಾರು ಮಳೆಯ ಕೊರತೆ ಮತ್ತು ಚಂಡಮಾರುತದಿಂದ ಸುರಿದ ಮಳೆಯಿಂದಾಗಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರದ ಬಗ್ಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 60 ಸಾವಿರ ಹೇಕ್ಟರ್ಗಳಲ್ಲಿ ಭತ್ತ ನಾಟಿಯಾಗಿರುತ್ತದೆ. ಭತ್ತವು ಮುಖ್ಯವಾಗಿ ಗಂಗಾವತಿ, ಕಾರಟಗಿ ಮತ್ತು ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಹೋಬಳಿ ಭಾಗದಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಮಾಡಿದ 2…
ಇನ್ನೂ ಮುಂದೆ ಮನೆ ಮನೆಗೆ ಉದ್ಯೋಗ. ಕೂಡಲೇ ಅವಕಾಶ ಪಡೆಯಿರಿ.
ಪ್ರೀಯ ರೈತರೇ ರಾಜ್ಯದಲ್ಲಿ ಸರ್ಕಾರವು ಬಹುದೊಡ್ಡ ಬದಲಾವಣೆಗೆ ತಯಾರಾಗಿ ನಿಂತಿದೆ. ಅದೇ ರೀತಿ ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಿಗುವ ಉದ್ದೇಶಗಳ ಬಗ್ಗೆ ತಿಳಿಯುವುದಾದರೆ 1)ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ `ಕಡಿಮೆ ಇಲ್ಲದಂತೆ ಅಕುಶಲ ದೈಹಿಕ ಉದ್ಯೋಗವನ್ನು ಒದಗಿಸುವುದರ ಮೂಲಕ ನಿಗದಿತ ಗುಣಮಟ್ಟ ಹಾಗೂ ಬಾಳಿಕೆ ಬರುವ ಉತ್ಪಾದನಾಶೀಲ ಅಸ್ತಿಗಳ ಸೃಜನೆ ಮಾಡುವದು. 2) ಬಡವರ ಜೀವನೋಪಾಯದ ಸಂಪನ್ಮೂಲಗಳನ್ನು ಬಲಪಡಿಸುವುದು. 3) ಸ್ವಯಂ ಪ್ರತೀತವಾಗಿ ಸಾಮಾಜೀಕ ಒಳಗೊಳ್ಳುವಿಕೆಯನ್ನು…
ನಿಮ್ಮ ಮೊಬೈಲ್ ನಲ್ಲಿಯೇ ಫ್ರೂಟ್ಸ್ ಐಡಿ ಪಡೆಯಬಹುದು. ಕೂಡಲೇ ನೋಡಿ.
ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಎಲ್ಲಾ ರೈತ ಬಾಂಧವರಿಗೆ ತಿಳಿಸುದೆನೆಂದರೆ ಬರಗಾಲ ಘೋಷಣೆಯಾದ ಹಿನ್ನಲೆಯಲ್ಲಿ ಇನ್ನೆನು ಕೆಲವು ದಿನಗಳಲ್ಲಿ ಬೆಳೆ ಪರಿಹಾರವನ್ನು ಸರ್ಕಾರದಿಂದ ನೆರವಾಗಿ ನಿಮ್ಮ ಖಾತೆಗೆ ಪರಿಹಾರ ಮೊತ್ತವನ್ನು ಜಮಾ ಮಾಡುವವರಿದ್ದು ಈ ಕೂಡಲೆ ಎಲ್ಲಾ ರೈತರು ಕೃಷಿ…
ರೇಷ್ಮೆ ಇಲಾಖೆ ವತಿಯಿಂದ ವಿವಿಧ ಸಬ್ಸಿಡಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.
ರೇಷ್ಮೆ ಇಲಾಖೆ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಯಾವುವು? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಪ್ರೀಯ ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ…
ಬೆಳೆ ಸಮೀಕ್ಷೆ ತಪ್ಪಾಗಿದ್ದರೆ ಏನು ಮಾಡಬೇಕು? ಬೆಳೆ ಸಮೀಕ್ಷೆ ಚೆಕ್ ಮಾಡಿ.
ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲು ರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ರೈತರ ಭಾಂದವರ ಗಮನಕ್ಕೆ ಮುಂಗಾರು ಬೆಳೆ ಆಕ್ಷೇಪಣೆ ಹಾಗೂ ಮಹಜರ್ ಮಾಡಲು ಅವಕಾಶ ನೀಡಲಾಗಿದ್ದು ತಪ್ಪಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು ಶೀಘ್ರವಾಗಿ ಸರಿಪಡಿಸಿಕೊಳಲ್ಲು ಈ ಮೂಲಕ ತಿಳಿಸಲಾಗಿದೆ. ಸದ್ಯದಲ್ಲಿ ರಾಜ್ಯ ಸರ್ಕಾರ ಜನರಿಗೆ ಸರ್ಕಾರವು…