ಇಂದಿನ ಮಾರುಕಟ್ಟೆ ದರಗಳು ಹೀಗೆ ಇದೆ ನೋಡಿ. ಯಾವುದಕ್ಕೆ ಎಷ್ಟು ದರ ಕೂಡಲೇ ನೋಡಿ.

ಪ್ರೀಯ ರೈತರೇ ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2024-25 ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಬೇಳೆಕಾಳು (ಮಸೂರ್) ಗೆ ಪ್ರತಿ ಕ್ವಿಂಟಾಲ್ಗೆ ರೂ.425 ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ ಪ್ರತಿ ಕ್ವಿಂಟಾಲ್ಗೆ ರೂ.200 ರಷ್ಟು ಎಂಎಸ್ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ. ಗೋಧಿ ಮತ್ತು ಕುಸುಬೆಗೆ ಪ್ರತಿ ಕ್ವಿಂಟಾಲ್ ಗೆ 150 ರೂ.ಗಳ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಬಾರ್ಲಿ ಮತ್ತು ಕಡಲೆ ಪ್ರತಿ ಕ್ವಿಂಟಾಲ್ ಗೆ…

Spread positive news
Read More

ಹೊಸ ಪಿಎಂ ಕಿಸಾನ್ ಅಪ್ಲಿಕೇಶನ್ ಹಾಕುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ…

Spread positive news
Read More