ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ರೈತರಿಗೆ ನೆರವಾಗುವ ಮುಖ್ಯವಾದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ರಾಜ್ಯದಲ್ಲಿ ಖುಷ್ಕಿ, ನೀರಾವರಿ ಭತ್ತ ಮತ್ತು ಕಬ್ಬು ಪ್ರದೇಶದ ರೈತರ ಜೀವನ ಮಟ್ಟ ಉತ್ತಮಗೊಳಿಸಲು ಹಾಗೂ ರೈತರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೃಷಿ ಇಲಾಖೆಯು ಇಕ್ರಿಸ್ಯಾಟ್ ಸಂಸ್ಥೆ, ಹೈದ್ರಾಬಾದ್ ಹಾಗೂ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಬೇಸಾಯ ತಾಂತ್ರಿಕತೆ ಅಳವಡಿಕೆ ಹಾಗೂ ತ್ಪಾದನೆ ವರ್ಧಿಸುವ ಭೂಚೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆಯ ಮುಖ್ಯ ಉದ್ದೇಶ…

Spread positive news
Read More

ರೈತರ ಆತ್ಮಹತ್ಯೆಕ್ಕೆ ಸರ್ಕಾರದಿಂದ ಎಷ್ಟು ಹಣ ಸಿಗುತ್ತದೆ ಎಂದು ನೋಡಿ.

ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ನೆರವಾಗುವ ಮುಖ್ಯವಾದ ವಿಷಯದ ಬಗ್ಗೆ ಮಾಹಿತಿ ತಿಳಿಯೋಣ. ಅದೇ ರೀತಿ ರೈತರು ಯಾವುದೇ ಕಷ್ಟಕ್ಕೆ ಹಾಗೂ ಯಾವುದೇ ಅರ್ಥಿಕ ಸಂಕಷ್ಟಕ್ಕೆ ಸಿಲುಕಿ ತೊಂದರೆ ಆಗದಂತೆ ರೈತರ ಆತ್ಮಹತ್ಯೆಗೆ ಪರಿಹಾರ ಸರ್ಕಾರ ಸ್ವಾಮ್ಯದ ಅಥವಾ ಮಾನ್ಯತೆ ಪಡೆದ ಅಧಿಕೃತ ಸಾಲ ನೀಡುವ ಸಂಸ್ಥೆಗಳಿಂದ ಪಡೆದ ಸಾಲವನ್ನು ತೀರಿಸಲಾಗದೆ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತನ ಅರ್ಹ ಪ್ರಕರಣಗಳ ಕಾನೂನುಬದ್ದ ವಾರಸುದಾರರಿಗೆ ಪರಿಹಾರ ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶ. ರೈತರು…

Spread positive news
Read More