ಮತ್ತೆ 10.೫ ಕೋಟಿ ಬರ ಪರಿಹಾರ ಹಣ ಬಿಡುಗಡೆ ಕೂಡಲೇ ಯಾವ ಜಿಲ್ಲೆಗೆ ಎಂದು ನೋಡಿ.

ರೈತರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಬರ ಪರಿಹಾರ ಹಣ ಮತ್ತಷ್ಟು ಬಿಡುಗಡೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡಿದ್ದು ಬಹಳ ಉಪಯುಕ್ತ ಆಗಿದೆ. ಬರಗಾಲ ಕಾಡುತ್ತಿದ್ದು ಪರಿಸ್ಥಿತಿ ನಿರ್ವಹಣೆಗೆ ನಮ್ಮ ಸರ್ಕಾರ ಜಿಲ್ಲೆಗೆ ₹ 10.50 ಕೋಟಿ ಬಿಡುಗಡೆ ಮಾಡಿದೆ. ಜನರ ಸಂಕಷ್ಟಗಳಿಗೆ ನಮ್ಮ ಸರ್ಕಾರ ಸ್ಪಂದಿಸಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು. ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ…

Spread positive news
Read More