ಜನೆವರಿ 21 ರಿಂದ 23 ರವರೆಗೆ ವಿಜಾಪುರದಲ್ಲಿ ಬ್ರಹತ್ ಕೃಷಿ ಮೇಳ ಏನೆಲ್ಲಾ ವಿಶೇಷತೆ ಇದೆ ಎಂದು ನೋಡಿ.

ವಿಜಯಪುರದ ಹಿಟ್ನಳ್ಳಿ ಫಾರ್ಮದಲ್ಲಿ ಜನೇವರಿ 21 ರಿಂದ 23 ರವರೆಗೆ ಮೂರು ದಿವಸ ಬೃಹತ್ ಕೃಷಿ ಮೇಳ ಹೊರವಲಯದ ವಿಜಯಮರ ಹಿಟ್ನಳ ಫಾರ್ಮದಲ್ಲಿ ದಿನಾಂಕ: 21 Jan 23/01/2024 ප ವರೆಗೆ ಬೃಹತ್ ಕೃಷಿಮೇಳವನ್ನು ಕೃಷಿ ವಿಶ್ವವಿದ್ಯಾಲಯ ವಿಜಯಪುರ ಆವರಣ ಹಾಗೂ ಕೃಷಿ ಮತ್ತು ಕೃಷಿ ಸಂಬಂದಿತ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದು, ಆಧುನಿಕ ಕೃಷಿ ತಂತ್ರಜ್ಞಾನ ಮಾಹಿತಿಯ ಜೊತೆಗೆ ಬೃಹತ್ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲದ ಕೃಷಿ ಮೇಳದ ಘೋಷವಾಕ್ಯವು ‘ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ ‘…

Spread positive news
Read More

ರೈತರಿಗೆ ಗುಡ್ ನ್ಯೂಸ್! 2000 ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ.

ರೈತರೇ ಸರ್ಕಾರವು ರೈತರ ವಿಷಯದಲ್ಲಿ ಹಲವಾರು ತೊಂದರೆಗೆ ಸಿಲುಕಿಸುತ್ತಿದೆ. ಬೆಳೆ ವಿಮೆ ಸರಿಯಾಗಿ ಪಾವತಿಯಾಗದೆ ರೈತರಿಗೆ ಅನ್ಯಾಯವಾಗುತ್ತಿದ್ದು, ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಂದೇನು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಸಿಲುಕಿದೆ. ಸರ್ಕಾರದಿಂದಲೇ ಸ್ವಂತ ಕಂಪನಿ ಮಾಡುವುದೋ, ಇರುವ ವ್ಯವಸ್ಥೆಯಲ್ಲಿಯೇ ಮುಂದುವರಿಯುವುದೋ ಅಥವಾ ಕಪ್ ಆ್ಯಂಡ್ ಕ್ಯಾಪ್ ಎಂಬ ನಿಯಮಕ್ಕೆ ಪರಿವರ್ತನೆಯಾಗುವುದೋ ಎಂಬ ಚರ್ಚೆ ಇದ್ದು ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಅದೇ ರೀತಿ ಈಗ ರಾಜ್ಯದ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರವು…

Spread positive news
Read More

ಕೇವಲ ಏಳು (7) ದಿನದಲ್ಲಿ ನಿಮ್ಮ ಜಮೀನಿನ ಸಂಪೂರ್ಣ ಮಾಲಿಕತ್ವ ಪಡೆಯುವುದು ಹೇಗೆ ಎಂದು ಇಲ್ಲಿದೆ ನೋಡಿ.

ಜಮೀನಿನ ಪಹಣಿಯನ್ನು ಬಹು ಮಾಲೀಕತ್ವ ಹೊಂದಿದ್ದಾಗ ಅದನ್ನು ತಿದ್ದುಪಡಿ ಮಾಡುವುದು ಹೇಗೆ ಎನ್ನುವುದು ಹಲವು ಜನರ ಪ್ರಶ್ನೆ. ಸಾಮಾನ್ಯವಾಗಿ ಹಳ್ಳಿ ಗಾಡಿನ ರೈತರಿಗೆ ಇದರ ಬಗ್ಗೆ ಮಾಹಿತಿಯೇ ಇರುವುದಿಲ್ಲ, ಹಾಗಾಗಿ ಅದರ ಬಗ್ಗೆ ಬೆಳಕು ಚೆಲುವ ಪ್ರಯತ್ನವನ್ನು ಈ ಲೇಖನದಲ್ಲಿ ಮಾಡಲಾಗಿದೆ. ಇದರಿಂದ ನಾಡಿನ ಕೋಟ್ಯಂತರ ರೈತರಿಗೆ ಅನುಕೂಲ ಆಗಲಿ ಎನ್ನುವುದೇ ಇದರ ಉದ್ದೇಶವಾಗಿದೆ. ಬಹು ಮಾಲೀಕತ್ವದ ಪಹಣಿಯನ್ನು ತಿದ್ದುಪಡಿ ಮಾಡಬೇಕು ಎಂದರೆ ಮೊದಲಿಗೆ ತತ್ಕಾಲ್ ಪೋಡಿ ಬಗ್ಗೆ ಗೊತ್ತಿರಲೇಬೇಕು. ತಾತ್ಕಾಲ್ ಪೋಡಿ ಎಂದರೇನು? ಏಕಮಾಲಿಕತ್ವದ ಪಹಣಿ…

Spread positive news
Read More

ರೈತರೇ ಸಿರಿಧಾನ್ಯ ಬೆಳೆದರೆ ಸರ್ಕಾರದಿಂದ 10 ಸಾವಿರ ಪ್ರೋತ್ಸಾಹ ಹಣ ದೊರೆಯಲಿದೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ನೆರವಾಗುವ ಹಾಗೂ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆ,‌ ಬಳಕೆ ಹೆಚ್ಚಾಗಬೇಕು ಎಂಬ ದೃಷ್ಟಿಯಿಂದ ರೈತರಿಗೆ ಸರ್ಕಾರವು ಒಂದು ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ರೈತರು ಸಿರಿ ಧಾನ್ಯ ಬೆಳೆದು ಅಂದರೆ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂಬ ಹೆಸರಿನಲ್ಲಿ ಮುನ್ನಡೆದಿದೆ. ಅದೇ ರೀತಿ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಎಷ್ಟು ಪ್ರೋತ್ಸಾಹ ಹಣ ನೀಡುತ್ತಿದೆ ಹಾಗೂ ಈ ಪ್ರೋತ್ಸಾಹ ಹಣ ಪಡೆಯಲು ನಿಯಮಗಳು…

Spread positive news
Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ತಕ್ಷಣ ಅರ್ಜಿ ಸಲ್ಲಿಸಿ.

ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ರೈತರೇ ಭಾರತ ಸರ್ಕಾರವು ಎಲ್ಲಾ ಪಶುಸಂಗೋಪನೆ ರೈತರ ಅನುಕೂಲಕ್ಕಾಗಿ ‘ಪಶು ಕಿಸಾನ್ ಕ್ರೆಡಿಟ್ ಕಾರ್ಡ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಡ್ ದೇಶದಲ್ಲಿ ಪಶುಸಂಗೋಪನೆ ವ್ಯಾಪಾರವನ್ನು ಹೆಚ್ಚಿಸುತ್ತದೆ ಮತ್ತು ರೈತರಿಗೆ ಹೆಚ್ಚಿನ ಆದಾಯವನ್ನು ನೀಡುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ( RBI) ಪಶು ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸೇವೆಗಳನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಬಹಳಷ್ಟು…

Spread positive news
Read More

ಮನೆಯಲ್ಲೇ ದನಗಳ ರೋಗ ನಿಯಂತ್ರಣ ಹೇಗೆ ಮಾಡುವುದು ಎಂದು ಇಲ್ಲಿದೆ ನೋಡಿ.

ರೈತರೇ ಸದ್ಯದ ಸ್ಥಿತಿಯಲ್ಲಿ ರೈತರು ತುಂಬಾ ಹೈನುಗಾರಿಕೆ ಕಡೆ ಒಲವು ತೋರಿದ್ದಾರೆ. ಅದೇ ರೀತಿ ರೈತರು ಸಹ ಹೈನುಗಾರಿಕೆ ಬಗ್ಗೆ ಮಾಹಿತಿ ಪಡೆದು ಹೊಸ ಉದ್ಯಮದ ಕಡೆಗೆ ಹೆಜ್ಜೆ ಹಾಕುತ್ತಾ ರೈತರು ಹಾಲಿನ ಉತ್ಪನ್ನ ಹೆಚ್ಚಿಸಲು ಮುಂದಾಗಿದ್ದಾರೆ. ಆದರೆ ರೈತರು ಹೈನುಗಾರಿಕೆಯಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದೇ ರೀತಿ ಕಾಲು ಬಾಯಿ ರೋಗವು ವೈರಸ್ ನಿಂದ ಹರಡುವ ತೀವ್ರ ಸಾಂಕ್ರಾಮಿಕ ರೋಗವಾಗಿದ್ದು, ಹಸು, ಎಮ್ಮೆ. ಕುರಿ, ಮೇಕೆ, ಹಂದಿ ಮತ್ತು ಇತರ ಗೊರಸು ಕಾಲಿನ ಪ್ರಾಣಿಗಳಲ್ಲಿ ಕಂಡುಬರುತ್ತದೆ….

Spread positive news
Read More

ರೈತರಿಗೆ ಶಾಕಿಂಗ್ ನ್ಯೂಸ್! ಸದ್ಯಕ್ಕಿಲ್ಲ ಬರ ಪರಿಹಾರ ಹಣ. ಕಾರಣ ಇಲ್ಲಿದೆ ನೋಡಿ.

ರೈತರಿಗೆ ಶಾಕಿಂಗ್ ನ್ಯೂಸ್! ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಸದ್ಯಕ್ಕೆ ಡೌಟು, ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡುವುದು ತೊಂದರೆ ಉಂಟಾಗಿದೆ. ಕಾರಣ ಏನು ಎಂದು ತಿಳಿಯೋಣ. ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ…

Spread positive news
Read More