ಕೂಡಲೇ ಹತ್ತಿರದ ರೈತ ಸಂಪರ್ಕಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

PM ಕಿಸಾನ್ 16 ನೇ ಕಂತು: ಫಲಾನುಭವಿಗಳ ಮುಂದಿನ ಕಂತು ಈ ದಿನಾಂಕದಂದು ಜಮಾ!

ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಬರಲಿದೆ. ಕೇಂದ್ರ ಸರ್ಕಾರವು 16 ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. 16 ನೇ ಕಂತಿನ ಹಣವನ್ನು 2024 ರ ಫೆಬ್ರವರಿ 28 ರಂದು ದೇಶಾದ್ಯಂತ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಈ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಿಎಂ ಕಿಸಾನ್ ವೆಬ್ಸೈಟ್ನಲ್ಲಿ ನೀಡಲಾಗಿದೆ. ಈ ಯೋಜನೆಯ 16…

Spread positive news
Read More

ಈ ಜಿಲ್ಲೆಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ ನೀಡುತ್ತಿದೆ. ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ತಿದ್ದುಪಡಿ ಮಾಡುವುದು ಹೇಗೆ? ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ…

Spread positive news
Read More

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ವಸ್ತುಗಳ‌ ಬೆಲೆ ಹಾಗೂ ಅದರ ಸಂಪೂರ್ಣ ಮಾಹಿತಿ

ಪ್ರೀಯ ರೈತರೇ ರಾಜ್ಯದಲ್ಲಿ ಹಲವು ಸಂಸ್ಥೆಗಳು ರೈತರ ಪರವಾಗಿ ನಿಂತು ಕೆಲಸ ಮಾಡುತ್ತಿವೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ರೈತರ ನೆರವಿಗೆ ಹೊಸ ಹೊಸ ಪ್ರಯೋಗಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು…

Spread positive news
Read More

ಹನಿ ನೀರಾವರಿ ಅಳವಡಿಕೆಗೆ ಸಬ್ಸಿಡಿ ಕೂಡಲೇ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಆಹ್ವಾನ. ಕೂಡಲೇ ಅರ್ಜಿ ಸಲ್ಲಿಸಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ , ಸೌರಶಕ್ತಿಯಿಂದ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಅದರ ವಿಶಾಲ ಪರಿಣಾಮವನ್ನು ಒತ್ತಿಹೇಳುತ್ತಾ, ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್‌ಗಳನ್ನು ಕಡಿಮೆ ಮಾಡುವ ಉದ್ದೇಶವನ್ನು ಮಾತ್ರವಲ್ಲದೆ ಇಂಧನ ವಲಯದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ…

Spread positive news
Read More

ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಕೆವೈಸಿ ಕೊನೆಯ ಅವಕಾಶ ಕೂಡಲೇ ಮಾಡಿಸಿ.

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More

ಕೂಡಲೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಬರಪರಿಹಾರ ಪಟ್ಟಿ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ ರೈತರಿಗೆ ಬರ ಪರಿಹಾರ ಬಂದಿಲ್ಲ ಎಂಬುದು ಈಗ ನೀವಾಗಿಯೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಪರಿಶೀಲನೆ ಮಾಡಬಹುದು. ಹಾಗಾದರೆ ಬನ್ನಿ ಬರ ಪರಿಹಾರ ಬಿಡುಗಡೆ…

Spread positive news
Read More

ಗೃಹಲಕ್ಷ್ಮಿ ಹಣ ಪಡೆಯಲು ಇನ್ನೂ ಮುಂದೆ ಈ ಕೆಲಸ ಕಡ್ಡಾಯ. ಕೂಡಲೇ ಮಾಡಿ

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More

ಅರ್ಹ ರೈತರ ಖಾತೆಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೇಗೌಡ

33 ಲಕ್ಷ ರೈತರಿಗೆ 628 ಕೋಟಿ ಹಣ ಈಗಾಗಲೇ ಬಿಡುಗಡೆಯಾಗಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಸ್ಪಷ್ಟಪಡಿಸಿದ್ದಾರೆ. ಬರದ ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಬೆಳೆ ಪರಿಹಾರದಲ್ಲಿ ಪಾರದರ್ಶಕತೆಯ ಕೊರತೆಯಿಂದ, ಫಲಾನುಭವಿಗಳ ಹೊರತು ಹಲವಾರು ಜನ ಹಣವನ್ನು ಸರ್ಕಾರದಿಂದ ಪರಿಹಾರದ…

Spread positive news
Read More