27 ಲಕ್ಷ ರೈತರಿಗೆ ಬರಪರಿಹಾರ ಹಣ ಬಿಡುಗಡೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 27 ಲಕ್ಷ ರೈತರಿಗೆ ಒಟ್ಟು 25.29 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಬರದಿಂದ ಕೃಷಿ ಹಾಗೂ ತೋಟಗಾರಿಕೆ ಸೇರಿ ಒಟ್ಟು 193805 ಹೆಕ್ಟರ್ ಕ್ಷೇತ್ರದ ಬೆಳೆ ಹಾನಿಯಿಂದ 199776…

Spread positive news
Read More