ಅರ್ಹ ರೈತರ ಖಾತೆಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೇಗೌಡ

33 ಲಕ್ಷ ರೈತರಿಗೆ 628 ಕೋಟಿ ಹಣ ಈಗಾಗಲೇ ಬಿಡುಗಡೆಯಾಗಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಸ್ಪಷ್ಟಪಡಿಸಿದ್ದಾರೆ. ಬರದ ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಬೆಳೆ ಪರಿಹಾರದಲ್ಲಿ ಪಾರದರ್ಶಕತೆಯ ಕೊರತೆಯಿಂದ, ಫಲಾನುಭವಿಗಳ ಹೊರತು ಹಲವಾರು ಜನ ಹಣವನ್ನು ಸರ್ಕಾರದಿಂದ ಪರಿಹಾರದ…

Spread positive news
Read More