ಕೂಡಲೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಬರಪರಿಹಾರ ಪಟ್ಟಿ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ ರೈತರಿಗೆ ಬರ ಪರಿಹಾರ ಬಂದಿಲ್ಲ ಎಂಬುದು ಈಗ ನೀವಾಗಿಯೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಪರಿಶೀಲನೆ ಮಾಡಬಹುದು. ಹಾಗಾದರೆ ಬನ್ನಿ ಬರ ಪರಿಹಾರ ಬಿಡುಗಡೆ…

Spread positive news
Read More

ಗೃಹಲಕ್ಷ್ಮಿ ಹಣ ಪಡೆಯಲು ಇನ್ನೂ ಮುಂದೆ ಈ ಕೆಲಸ ಕಡ್ಡಾಯ. ಕೂಡಲೇ ಮಾಡಿ

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More