ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ವಸ್ತುಗಳ‌ ಬೆಲೆ ಹಾಗೂ ಅದರ ಸಂಪೂರ್ಣ ಮಾಹಿತಿ

ಪ್ರೀಯ ರೈತರೇ ರಾಜ್ಯದಲ್ಲಿ ಹಲವು ಸಂಸ್ಥೆಗಳು ರೈತರ ಪರವಾಗಿ ನಿಂತು ಕೆಲಸ ಮಾಡುತ್ತಿವೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ರೈತರ ನೆರವಿಗೆ ಹೊಸ ಹೊಸ ಪ್ರಯೋಗಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು…

Spread positive news
Read More

ಹನಿ ನೀರಾವರಿ ಅಳವಡಿಕೆಗೆ ಸಬ್ಸಿಡಿ ಕೂಡಲೇ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More