ಬೆಳೆ‌ಸಾಲ10 ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ?

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

27 ಲಕ್ಷ ರೈತರಿಗೆ ಬರಪರಿಹಾರ ಹಣ ಬಿಡುಗಡೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 27 ಲಕ್ಷ ರೈತರಿಗೆ ಒಟ್ಟು 25.29 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಬರದಿಂದ ಕೃಷಿ ಹಾಗೂ ತೋಟಗಾರಿಕೆ ಸೇರಿ ಒಟ್ಟು 193805 ಹೆಕ್ಟರ್ ಕ್ಷೇತ್ರದ ಬೆಳೆ ಹಾನಿಯಿಂದ 199776…

Spread positive news
Read More

ಮತ್ತೆ 14 ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕೂಡಲೇ ನೀವು ಮಾಡಿಸಿ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದೀರಾ ಎನ್ನುವುದನ್ನು ತಿಳಿಯುವುದು ಹೇಗೆ..? ಇಲ್ಲಿದೆ ಮಾಹಿತಿ

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ ಐದು ಕಂತುಗಳು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ ಅದರಲ್ಲಿ ಪ್ರಮುಖ ಕಾರಣವಾಗಿರುವಂಥದ್ದು ಎನ್‌ ಪಿಸಿಐ ಸೀಡಿಂಗ್ ಸ್ಟೇಟಸ್, ಇದಲ್ಲದೆ ಇನ್ನೊಂದು ಪ್ರಮುಖ ಕಾರಣ…

Spread positive news
Read More

ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ. ಬಡ್ಡಿ ರಹಿತ 3ಲಕ್ಷ ಸಹಾಯಧನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ತಿಳಿಯೋಣ ಬನ್ನಿ. ಹೌದು ಕೇಂದ್ರ ಸರ್ಕಾರವು ರೈತರ ಪರವಾಗಿ ಹಾಗೂ ಸಾರ್ವಜನಿಕರ ಸಹಕಾರ ನೀಡಲು ಪಿಎಂ ವಿಶ್ವಕರ್ಮ ಯೋಜನೆ ಪ್ರಾರಂಭ ಆಗಿದೆ. ಅದೇ ರೀತಿ ಪಿಎಂ ವಿಶ್ವಕರ್ಮ ಯೋಜನೆಯ ಪ್ರಯೋಜನಗಳು ಏನು? ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ( PM Vishw karma yojana) ಮೂಲಕ ಹೆಚ್ಚಿನ ಪ್ರಯೋಜನವನ್ನು ಹೇಗೆ ಪಡೆಯಬಹುದು? ಅಕ್ಕಸಾಲಿಗ, ಕಮ್ಮಾರ, ಕ್ಷೌರಿಕ ಮತ್ತು ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ…

Spread positive news
Read More

ಫ್ರೂಟ್ಸ್ ಐಡಿ (FID) ಹೆಸರು ಪಡೆಯಲು ಹೊಸ ಅವಕಾಶ ಕೂಡಲೇ ಭೇಟಿ ನೀಡಿ.

ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್! ‘ಪ್ರೊಟ್ಸ್ ತಂತ್ರಾಂಶ’ದಲ್ಲಿ ನಮೂದಿಸಲು ಅವಕಾಶ. ಬರ ಪರಿಹಾರವನ್ನು ಪಡೆಯೋದಕ್ಕೆ ಪ್ರೊಟ್ಸ್ ತಂತ್ರಾಂಶದಲ್ಲಿ ರೈತರು ಮಾಹಿತಿಯನ್ನು ನಮೂದಿಸೋದು ಕಡ್ಡಾಯ. ಒಂದು ವೇಳೆ ನಮೂದಿಸದೇ ಇದ್ರೆ ಅಂತಹ ರೈತರಿಗೆ ಬರ ಪರಿಹಾರ ಸಂದಾಯವಾಗೋದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಫೂಟ್ಸ್ ತಂತ್ರಾಂಶದಲ್ಲಿ ನಮೂದಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ತಿಳಿಸಿಸುವುದೇನಂದರೆ ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳಲು FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು* ಈ ಕೂಡಲೇ ಹತ್ತಿರದ *ರೈತ…

Spread positive news
Read More

ಯಾವ ಬೆಳೆಗೆ ಯಾವ ಕಳೆನಾಶಕ ಉಪಯೋಗ? ಎಂದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪ್ರೀಯ‌ ರೈತರೇ ನಾವು‎‫ ಇವತ್ತು ಕೃಷಿಗೆ ಸಂಬಂಧಿಸಿದ ಮುಖ್ಯ ವಿಷಯದ ಬಗ್ಗೆ ಚರ್ಚಿಸೋಣ. ಸಸ್ಯ ಸಂರಕ್ಷಣಾ ರಾಸಾಯನಿಕಗಳ ಹೊಂದಾಣಿಕೆ ಪಟ್ಟಿ ಮೈಸ್ಟರ್ ಪಬ್ಲಿಷಿಂಗ್ ಕಂಪನಿ, ವಿಲೋಬಿ. ಓಹಿಯೋ ಅವರು ಪ್ರಕಟಿಸಿದ ಸಿಂಪರಣಾ ಹೊಂದಾಣಿಕೆ ಪಟ್ಟಿಯ ಆಧಾರದ ಮೇಲೆ ಈ ಪಟ್ಟಿಯನ್ನು ತಯಾರಿಸಲಾಗಿದೆ. ಕೆಲವೊಂದು ಕರಗುವ ದ್ರವವಸ್ತುಗಳು ಹೊಂದಾಣಿಕೆಯನ್ನು ಬದಲಾಯಿಸಬಹುದು. ಇಲ್ಲಿ ನಮೂದಿಸಿರುವ ಸಿಂಪರಣಾ ಹೊಂದಾಣಿಕೆಯು ಭೌತಿಕ, ರಾಸಾಯನಿಕ ಹಾಗೂ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದೆ. ಇದು ಅವಶೇಷಗಳಿಗೂ ಮತ್ತು ಅವಶೇಷಗಳನ್ನು ಸಹಿಸಿಟ್ಟುಕೊಳ್ಳುವ ಶಕ್ತಿಗೂ ಸಂಬಂಧಿಸಿಲ್ಲ. ಇಲ್ಲಿ ಕೊಟ್ಟಿರುವ ಮಾಹಿತಿ ಮೊದಲಿನ…

Spread positive news
Read More

ಕೇಂದ್ರ ಸರ್ಕಾರದಿಂದ ಮನೆ ಪಡೆಯಲು ಕೂಡಲೇ ಈ ಮಾಡಿ ಅರ್ಜಿ ಸಲ್ಲಿಸಿ.

ಸಾರ್ವಜನಿಕರೇ ಪ್ರಧಾನ ಮಂತ್ರಿ ಆವಾಸ್ ಯೋಜನೆಗಾಗಿ ಈಗಾಗಲೇ ಬಡ ಜನರಿಗೆ ಮನೆ ನಿರ್ಮಾಣಕ್ಕೆ ಹಾಗೂ ಕಡಿಮೆ ಆದಾಯದ ಮೇಲೆ ಅವಲಂಬಿತವಾದ ಕುಟುಂಬದವರಿಗೆ ಮನೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮಿನ್ (PMAY-G) ಅಡಿಯಲ್ಲಿ ಮೊದಲ ಕಂತಿನ ನಿಧಿಯನ್ನು ಗುರುತಿಸುವ ಕೇಂದ್ರ ಸರ್ಕಾರವು 540 ಕೋಟಿ ಬಿಡುಗಡೆ ಮಾಡಿದೆ. ಈ ಹಂಚಿಕೆಯು ಒಟ್ಟಾರೆ PVTG ವಸತಿ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಇತ್ತೀಚೆಗೆ ಬಿಡುಗಡೆಯಾದ PM-JANMAN ಪ್ಯಾಕೇಜ್‌ನ ಭಾಗವಾಗಿ ಒಂದು ಲಕ್ಷ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪು (PVTG) ಫಲಾನುಭವಿ…

Spread positive news
Read More

ಹಸು, ಎಮ್ಮೆ, ಕುರಿ, ಕೋಳಿ,ಹಂದಿ ಸಾಕಾಣಿಕೆ ಮಾಡಲು ಕನಿಷ್ಠ 3 ಲಕ್ಷ ಸಾಲ ಕೂಡಲೇ ಅರ್ಜಿ ಸಲ್ಲಿಸಿ.

ರೈತರೇ ಭಾರತ ಸರ್ಕಾರವು ಎಲ್ಲಾ ಪಶುಸಂಗೋಪನೆ ರೈತರ ಅನುಕೂಲಕ್ಕಾಗಿ KCC ಅನ್ನು ಪ್ರಾರಂಭಿಸಿದೆ. ಈ ಕಾರ್ಡ್ ದೇಶದಲ್ಲಿ ಪಶುಸಂಗೋಪನೆ ವ್ಯಾಪಾರವನ್ನು ಹೆಚ್ಚಿಸುತ್ತದೆ ಮತ್ತು ರೈತರಿಗೆ ಹೆಚ್ಚಿನ ಆದಾಯವನ್ನು ನೀಡುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ( RBI) ಪಶು ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸೇವೆಗಳನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಬಹಳಷ್ಟು ಚಟುವಟಿಕೆಗಳಿಗೆ ದುಡಿಯುವ ಬಂಡವಾಳದ ಅವಶ್ಯಕತೆಗಾಗಿ ವಿಸ್ತರಿಸಲು ನಿರ್ಧರಿಸಿದೆ. ಹೈನುಗಾರಿಕೆ, ಕುರಿ, ಮೇಕೆ, ಕೋಳಿ, ಹಂದಿ ಮತ್ತು ಮೊಲ ಸಾಕಾಣಿಕೆ ಮಾಡುವ ರೈತರಿಗೆ ಅಲ್ಪಾವಧಿಯ ದುಡಿಯುವ ಬಂಡವಾಳ…

Spread positive news
Read More

ಪಿಎಂ ಕಿಸಾನ್ 16 ನೇ ಕಂತು ಬರುವ ಮುನ್ನ ಈ ಕೆಲಸ ಮಾಡಿ. ಇಲ್ಲದಿದ್ದರೆ ಹಣ ಬರಲ್ಲ.

ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ ಇನ್ನೂ ಪಿಎಂ ಕಿಸಾನ್ ಯೋಜನೆ ತಮ್ಮ ಅಪ್ಲಿಕೇಶನ್…

Spread positive news
Read More