ಈ ತಳಿ ಹಸುಗಳು ಕೋಟಿ ಕೋಟಿಗೆ ಮಾರಾಟ

ಬ್ರೆಜಿಲ್‌ನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟ ದುಬಾರಿ ಗೋವು ಎಂಬ ಖ್ಯಾತಿ ನೆಲ್ಲೂರು ತಳಿ ಹಸು ಬೆಲೆ ₹40 ಕೋಟಿ ಸಾಮಾನ್ಯವಾಗಿ ಒಂದು ಉತ್ತಮ ಹಸುವಿನ ಬೆಲೆ 30 ರಿಂದ 40 ಸಾವಿರ ರೂ. ಇದ್ದು, ದೇಶೀಯ ತಳಿಗಳು ಸ್ವಲ್ಪ ದುಬಾರಿಯಾಗಿರುತ್ತವೆ. ಆದರೆ, ಇಲ್ಲೊಂದು ಹಸು ಬರೋಬ್ಬರಿ 40 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ವಿಶ್ವದ ಅತ್ಯಂತ ದುಬಾರಿ ಗೋವು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ತಳಿ ಇತ್ತೀಚೆಗೆ ಬ್ರೆಜಿಲ್‌ನಲ್ಲಿ ನಡೆದ ಲೈವ್‌ಸ್ಟಾಕ್ ಹರಾಜಿನಲ್ಲಿ 4.8…

Spread positive news
Read More

ಈ ರೈತರಿಗೆ 475 ಕೋಟಿ ರೂ. ಬೆಳೆ ವಿಮೆ ಹಣ ಜಮಾ: ಎನ್ ಚಲುವರಾಯಸ್ವಾಮಿ

ಆತ್ಮೀಯ ರೈತ ಬಾಂಧವರೇ ಕೃಷಿ ತಾನ ಸಾಮಾಜಿಕ ಜಾಲತಾಣಕ್ಕೆ ತಮ್ಮೆಲ್ಲರಿಗೂ ಸುಸ್ವಾಗತ ರೈತ ಪರ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ನಾವು ಪ್ರತಿನಿತ್ಯವೂ ನಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದು ನೀವು ನಮ್ಮ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ ದೈನಂದಿನ ಮಾಹಿತಿಗಳನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ರಾಜ್ಯದಲ್ಲಿ ಈ ವರ್ಷ ಈಗಾಗಲೇ 7 ಲಕ್ಷ ಕೃಷಿಕರಿಗೆ 475 ಕೋಟಿ ರೂ ಬೆಳೆ ವೆಮೆ ಪರಿಹಾರ ಒದಗಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಹಣವು ಡಿಬಿಟಿ ಮುಖಾಂತರ…

Spread positive news
Read More

ಬೆಳೆಹಾನಿ ಪರಿಹಾರ ಇನ್ನೂ ಬಂದಿಲ್ಲವೇ ಈ ನಂಬರಿಗೆ ಕರೆ ಮಾಡಿ.

ಪ್ರೀಯ ರೈತರೇ ಪ್ರಕೃತಿಯ ವಿಕೋಪದ ಕಾರಣದಿಂದ ರೈತರು ಈಗಾಗಲೇ ಸಾಕಷ್ಟು ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ, ಅದರಂತೆ ಸರ್ಕಾರವು ಕೂಡ ರೈತರಿಗೆ ಹಾನಿಯಾಗದಂತೆ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರವು ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ರೈತರು ತಮ್ಮ ಬೆಳೆಹಾನಿ ಹಾಗೂ ಬೆಳೆವಿಮೆ ಪರಿಹಾರ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ. ಯಾವ ಯಾವ ರೈತರಿಗೆ…

Spread positive news
Read More

ಉದ್ಯೋಗ ಖಾತ್ರಿ ಸರ್ಕಾರಿ ಕೆಲಸ ಏಪ್ರಿಲ್ 1 ರಿಂದ ಆರಂಭ

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ) ಸಂತೋಷಕುಮಾರ್ ಪಾಟೀಲ ಅಭಿಪ್ರಾಯಪಟ್ಟರು. ನಗರದ ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ…

Spread positive news
Read More

Vote Without Voter ID Card : ವೋಟರ್ ಐಡಿ ಇಲ್ಲದೆಯೇ ಮತ ಚಲಾಯಿಸ್ಬೋದು.! ಹೇಗೆ ಗೊತ್ತಾ.?

2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ದೇಶಾದ್ಯಂತ ಚುನಾವಣಾ ವಾತಾವರಣವು ಬಿಸಿಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನ ಜೋರಾಗಿಯೇ ಪ್ರಾರಂಭಿಸಿವೆ. ಜನರು ಮತ ಚಲಾಯಿಸಲು ಸಿದ್ಧರಾಗಿದ್ದಾರೆ. ಮತ್ತು ದೇಶದ ಸರ್ಕಾರವನ್ನ ಆಯ್ಕೆ ಮಾಡಲು ಪ್ರಜೆಗಳು ಸನ್ನದ್ಧವಾಗಿದೆ. ಮತ ಚಲಾಯಿಸಲು ವೋಟರ್ ಐಡಿ ಕಡ್ಡಾಯವೆಂದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಮತದಾರರ ಗುರುತಿನ ಚೀಟಿ ಇಲ್ಲದೆಯೂ ನೀವು ಮತ ಚಲಾಯಿಸಬಹುದು. ಮತದಾರರ ಗುರುತಿನ ಚೀಟಿ ಇಲ್ಲದೆ ಮತ ಚಲಾಯಿಸಿ ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಬಳಿ ಮತದಾರರ ಗುರುತಿನ ಚೀಟಿ…

Spread positive news
Read More

ಅಲ್ಪ ಅವಧಿಯ ಕೃಷಿ ಕೋರ್ಸ್ ಪಡೆಯಲು ಇಲ್ಲಿದೆ ಅವಕಾಶ

2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳ ಅರ್ಜಿ ಆಹ್ವಾನ. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವಿಸ್ತರಣಾ ನಿರ್ದೇಶನಾಲಯವು 2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಕೋರ್ಸುಗಳು ಕನ್ನಡ ಮಾಧ್ಯಮದಲ್ಲಿರುತ್ತವೆ. ಮೊದಲು ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ 2 ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಆರಂಭ ಮಾಡಿ ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿದೆ. ಆದರೆ ಸರ್ಕಾರವು ಧಿಡೀರನೇ ಎರಡು ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಸ್ಥಗಿತಗೊಳಿಸಿ ಆದೇಶ ಹೊರಡಿಸಿತ್ತು. ಕಡಿಮೆ ಖರ್ಚಿನಲ್ಲಿ ಕೃಷಿ, ಅರಣ್ಯ ಹಾಗೂ ರೇಷ್ಮೆ ಡಿಪ್ಲೊಮಾ…

Spread positive news
Read More

PM-KUSUM ಪ್ರಧಾನಮಂತ್ರಿ ಕುಸುಮ್ ಯೋಜನೆಯ ಕಂಪ್ಲೀಟ್ ಡಿಟೇಲ್ಸ್

ಪ್ರಧಾನ ಮಂತ್ರಿ ಕಿಸಾನ್ ಸುರಕ್ಷಾ ಅಭಿಯಾನ ಉತ್ಥಾನ್ ಮಹಾಭಿಯಾನ್ (ಕುಸುಮ್) ಯೋಜನೆಯನ್ನು ಭಾರತ ಸರ್ಕಾರವು ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿ ಕ್ಷೇತ್ರಕ್ಕೆ ನೀರಾವರಿ ಒದಗಿಸಲು ವಿವಿಧ ಯೋಜನೆಗಳಿಂದ ಅನುಷ್ಠಾನಗೊಳಿಸಿದರು. ಈ ಯೋಜನೆಯು ಜುಲೈ 2019 ರಲ್ಲಿ ಈ ಯೋಜನೆ ಅಡಿ ಬೇಕಾದ ಎಲ್ಲಾ ಮಾರ್ಗಸೂಚಿಗಳನ್ನು ಸಿದ್ಧಪಡಿಸಿತು. ಸೌರ ಪಂಪ್‌ಗಳು ಮತ್ತು ಇತರ ಹೊಸ ಇಂಧನ ಸ್ಥಾವರಗಳ ಸ್ಥಾಪನೆಗಾಗಿ ಇಂಧನ ಸಚಿವಾಲಯ ಈ ಯೋಜನೆಯನ್ನು ರೈತರಿಗೆ ಬೆಂಬಲವಾಗಿ ನಿಲ್ಲಲ್ಲು ಪ್ರಾರಂಭಿಸಿತ್ತು. ಈ ಯೋಜನೆಯು ಮೂರು ಘಟಕಗಳಾಗಿ ವಿಭಜನೆಯಾಗಿದೆ….

Spread positive news
Read More

ನಿನ್ನೆ ಗೃಹ ಲಕ್ಷ್ಮಿ ಹಣ ಜಮೆ. ಇನ್ನೂ ಯಾರಿಗೆ ಬಂದಿಲ್ಲ ಹೀಗೆ ಮಾಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ 7 ಕಂತುಗಳು ಜಮೆ ಆಗಿದೆ. ನಿನ್ನೆ 24 ತಾರಿಕಿನಿಂದ ಸರ್ಕಾರವು ಬಿಡುಗಡೆ ಮಾಡಿದ್ದು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ. ಅದೇ ರೀತಿ ಅದರಲ್ಲಿ…

Spread positive news
Read More

ಕಾಲು ದಾರಿ, ಬಂಡಿ ದಾರಿ ಹೋಗಲು ಸರ್ಕಾರದಿಂದ ಪರ್ಮಿಷನ್

ಪ್ರೀಯ ರೈತರೇ ಸರ್ಕಾರವು ರೈತರ ಪರವಾಗಿ ನಿಂತು ಹಾಗೂ ರೈತರ ಏಳಿಗೆಗೆ ತಮ್ಮದೇ ಆದ ರೀತಿಯಲ್ಲಿ ಸಹಾಯಮಾಡಲು ಸರ್ಕಾರವು ಮುಂದಾಗಿದೆ. ಹಾಗೂ ರೈತರು ಸಹ ಸರ್ಕಾರದ ನಡೆಗಳನ್ನು ಅನುಸರಿಸಿ ತಮ್ಮ ಜಮೀನಿನ ದಾಖಲೆಗಳನ್ನು ಪಡೆಯಬೇಕು. ಸಮಸ್ಯೆ ನೂರೆಂಟು ಭೂಮಿ ಖರೀದಿ ಹಾಗೂ ಮಾರಾಟ ಸೇರಿ ಇತರೆ ಸಂದರ್ಭ ಸರ್ವೇ, ನಕ್ಷೆ ತಯಾರಿಕೆಗಾಗಿ ರೈತರು ಅರ್ಜಿ ಪಲ್ಲಿಡುತ್ತಾರೆ. ಈ ಸಮಯದಲ್ಲಿ ಪಹಣಿಯಲ್ಲಿ ಲೋಪ ಕಂಡುಬಂದರೆ ಅದರ ತಿದ್ದುಪಡಿಯಾಗುವವರೆಗೂ ಅವರ ಮುಂದಿನ ಪ್ರಕಿಯೆಗಳಿಗೆ ತಡೆಯಾಗುತ್ತದೆ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ…

Spread positive news
Read More

ಜಾನುವಾರುಗಳಿಗೆ ಕಾಲು ಮತ್ತು ಬಾಯಿ ಬೇನೆ‌ ರೋಗದ ಎಚ್ಚರಿಕೆ ಗಂಟೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲರಿಗೂ ಕೃಷಿ ತಾಣ ಸಾಮಾಜಿಕ ಜಾಲತಾಣಕ್ಕೆ ಸ್ವಾಗತ. ಬೇಸಿಗೆ ಕಾಲದಲ್ಲಿ ಹಾಗೂ ಮುಂಬರುವ ಮುಂಗಾರಿನ ಮೊದಲ ಭಾಗಗಳಲ್ಲಿ ಕಾಲು ಮತ್ತು ಬಾಯಿಬೇನೆಯ ರೋಗವು. ಜಾನುವಾರುಗಳಲ್ಲಿ ಅತಿ ಹೇರಳವಾಗಿ ಕಂಡುಬರುತ್ತದೆ ಹಾಗೂ ಇದು ಅತಿ ಹೆಚ್ಚು ಪರಿಣಾಮಕಾರಿ ರೋಗವಾಗಿದೆ. ರೋಗವು ತೀವ್ರತೆ ಹೆಚ್ಚಾದಾಗ ಪ್ರಾಣಿಗಳು ಸಾಯುತ್ತವೆ ಆದ್ದರಿಂದ ರೈತಬಾಂಧವರು ತಮ್ಮ ತಮ್ಮ ಜಾನುವಾರುಗಳಿಗೆ ಲಸಿಕೆಗಳನ್ನು ಹಾಕಿಸಿ.ಹಾಗೂ ಲಸಿಕೆ ವಿಳಂಬವಾದಲ್ಲಿ ಕೆಳಗೆ ನೀಡುವಂತೆ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸುಚಿತ್ವವನ್ನು ನೋಡಿಕೊಳ್ಳಬೇಕೆಂದು ತಮ್ಮಲ್ಲಿ ವಿನಂತಿ. ಜಾನುವಾರುಗಳಲ್ಲಿ ಕಂಡುಬರುವ…

Spread positive news
Read More