ಮಣ್ಣು ಪರೀಕ್ಷೆ ಹಾಗೂ ಅದರ ಸಂಪೂರ್ಣ ಮಹತ್ವ ಇಲ್ಲಿದೆ ನೋಡಿ.

ಪ್ರಾಕೃತಿಕವಾಗಿ ನಿರ್ಮಾಣವಾದ ಭೂಮಿಯ ಮೇಲ್ಪದರಿಗೆ ಮಣ್ಣು ಎನ್ನುವರು. ರಾಸಾಯನಿಕ, ಭೌತಿಕ ಮತ್ತು ಜೈವಿಕ ಸಂರಚನೆಯಲ್ಲಿ ವ್ಯತ್ಯಾಸಗಳಿಂದಾಗಿ ಮಣ್ಣಿನಲ್ಲಿ ಹಲವಾರು ಬಗೆಯ ಅಂದರೆ, ಕಪ್ಪು ಕರ್ಲು, ಕೆಂಪು, ಬಿಳುಪು, ಕಟಕ, ಕೆಂಪು-ಮಸಾರಿ, ಕೇಸರಿ, ಬಿಳಿಯ, ಮಣ್ಣಿನಗರಸು, ಮಸಾರಿ ಹಿಟ್ಟಗರಸು, ಸುಣ್ಣದ ಹರಳುಳ್ಳ ಮೊರಡಿ, ಸವಳು ಭೂಮಿ ಹಾಗೂ ಚೌಗಿನ ಭೂಮಿ ಮುಂತಾದ ಪ್ರಕಾರಗಲಿವೆ. ಕೃಷಿಯಲ್ಲಿ ಮಣ್ಣಿನ ಗುಣಧರ್ಮಗಳನ್ನು ತಿಳಿಯಲು ಮಣ್ಣು ಪರೀಕ್ಷೆ ಅತ್ಯವಶ್ಯಕ. ಮಾದರಿ ಮಣ್ಣನ್ನು ಸಾಂಪ್ರದಾಯಿಕವಾಗಿ ಭೌತಿಕ, ರಾಸಾಯನಿಕ ಅಥವಾ ಜೈವಿಕ ಗುಣಧರ್ಮ ವಿಶ್ಲೇಷಣೆ ಮಾಡುವ ಪದ್ಧತಿಗಳನ್ನು…

Spread positive news
Read More

ರೈತರಿಗೆ ಶಿಷ್ಯವೇತನ ಸಹಿತ ತೋಟಗಾರಿಕೆ ತರಬೇತಿ: ವಿಶೇಷ ಸುವರ್ಣಾವಕಾಶ

ಆತ್ಮೀಯ ರೈತ ಬಾಂಧವರೇ, ಇಲ್ಲೊಂದು ಸುವರ್ಣ ಅವಕಾಶ ನಿಮಗಾಗಿ ಕಾಯುತ್ತಿದೆ. ಬೆಂಗಳೂರಿನ ತೋಟಗಾರಿಕಾ ಕೇಂದ್ರ ನಿಮಗಾಗಿ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್‍ಬಾಗ್, ಬೆಂಗಳೂರು ಇವರಿಂದ ಒಂದು ವಿನೂತನ ತರಬೇತಿಯನ್ನು ಏರ್ಪಡಿಸಿದ್ದಾರೆ. ಈ ಸ್ಥಳದಲ್ಲಿ ಮೇ 02, 2024 ರಿಂದ ಫೆಬ್ರವರಿ 28.2025 ರ ವರೆಗೆ ನಡೆಯುವ ಈ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದರೆ ಈ ಸಂಸ್ಥೆಯಿಂದ ಕೆಲ ಷರತ್ತುಗಳು ಹಾಗೂ ಕೆಲ ಆಯ್ದ ಜಿಲ್ಲೆಗಳ ರೈತರಿಗೆ ಮಾತ್ರ ಈ ತರಬೇತಿಯ…

Spread positive news
Read More

ರೈತರೇ ಸ್ವತಃ ಆಧಾರ್- ಪಹಣಿ ಜೋಡಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆ!

ಈಗಾಗಲೇ ಹಲವು ಯೋಜನೆಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ (Aadhaar card linkage) ಮಾಡಿ ಸುಸ್ತಾಗಿರುವ ರೈತರು ಈಗ ಪಹಣಿಗೆ ಆಧಾರ್ ಸೀಡಿಂಗ್ (Aadhaar seeding) ಮಾಡಬೇಕಿದೆ. ಇದು ಕಡ್ಡಾಯವೂ ಆಗಿದೆ. ಆಧಾರ್‌ ಲಿಂಕ್ ಬಗ್ಗೆ ರೈತರಿಗೆ ಆಗುತ್ತಿರುವ ತೊಂದರೆಗಳೇನು? ಇಂದು ಆಧಾರ್‌ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್‌ ಸಂಖ್ಯೆಯನ್ನು ಒಂದಲ್ಲಾ…

Spread positive news
Read More