10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

ಫಸಲ್ ಭೀಮಾ ಯೋಜನೆಯ 2024ರ ಹೊಸ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲರಿಗೂ ಕೃಷಿ ತಾಣ ಸಾಮಾಜಿಕ ಜಾಲತಾಣಕ್ಕೆ ಸ್ವಾಗತ, ದೇಶಾದ್ಯಂತ ಬೆಳೆ ನಷ್ಟ ಹಾಗೂ ಬೆಳೆ ಹಾನಿಯಿಂದ ಆಗುವ ನಷ್ಟವನ್ನು ಬರಿಸಲು ಕೇಂದ್ರ ಸರ್ಕಾರವು ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈ ಯೋಜನೆ ಜಾರಿ ಅದಾಗಿನಿಂದಲೂ ರೈತರಿಗೆ ಬೆನ್ನೆಲುಬಾಗಿ ಈ ಯೋಜನೆಯು ನಿಂತಿದೆ ಹಾಗೂ ಈ ಯೋಜನೆಗಳ ನಿಯಮಗಳು ಬದಲಾಗುತ್ತಾ ಇರುತ್ತದೆ. ಈ ಯೋಜನೆಯಡಿ ರೈತರು ಬೆಳೆ ಹಾನಿ ಅಥವಾ ಬೆಳೆ ಪರಿಹಾರ ಪಡೆಯಲು ತಮ್ಮ ಬೆಳೆಗಳ ವಿಮೆಯನ್ನು ಮಾಡಿಸುವುದು ಕಡ್ಡಾಯವಾಗಿದೆ. ಈ…

Spread positive news
Read More