ವಂಶಾವಳಿ ಪ್ರಮಾಣ ಪತ್ರ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ವಂಶಾವಳಿ ಪ್ರಮಾಣ ಪತ್ರ ಎಂದರೇನು? ಅದು ಜನರಿಗೆ ಏಕೆ ಬೇಕು? ಈ ವಿಷಯದ ಕುರಿತು ನಿಮಗೆ ಸಂಪೂರ್ಣ ಮಾಹಿತಿ ಒದಗಿಸುತ್ತೇವೆ. ಬನ್ನಿ ಈ ವಿಷಯದ ಬಗ್ಗೆ ಹಂತ ಹಂತವಾಗಿ ತಿಳಿಯುತ್ತಾ ಹೋಗೋಣ. ಸರ್ಕಾರವು ಪ್ರಮಾಣ ಪತ್ರಗಳನ್ನು ಪಡೆಯಲು ಸರಳೀಕರಣಗೊಳಿಸಿ, ಕಾಗದರಹಿತ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕಾಗಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆನ್ಲೈನ್ ನಲ್ಲಿಯೇ ನೆಟ್ ಬ್ಯಾಂಕಿಂಗ್ ಮೂಲಕ ಪ್ರಮಾಣ ಪತ್ರಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿ ನಿರ್ಧಷ್ಟ ಅವಧಿಯಲ್ಲಿ ಪ್ರಮಾಣ ಪತ್ರ ಪಡೆಯಬಹುದಾಗಿದೆ. ವಂಶಾವಳಿ ಪ್ರಮಾಣ ಪತ್ರ (Vamshavali Certificate)…

Spread positive news
Read More

ಪಶುಗಳಿಗೆ ಮತ್ತೆ ರೋಗದ ಆತಂಕ! ಈಗಲೇ ಎಚ್ಚರ ವಹಿಸಿ

ಆತ್ಮೀಯ ರೈತ ಬಾಂಧವರೇ ಕೃಷಿ ತಾಣ ಜಾಲತಾಣಕ್ಕೆ ಸ್ವಾಗತ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ನೀರಿನ ಆಹಾಕಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಕರಾವಳಿ ತೀರವನ್ನು ಹೊಂದಿರುವ ಜಿಲ್ಲೆ ಉತ್ತರ ಕನ್ನಡ, ವಿಶ್ವ ಆರ್ಥಿಕ ವೇದಿಕೆಯು ಇತ್ತೀಚಿಗೆ ಬಿಡುಗಡೆ ಮಾಡಿದ 2024 ನೇ ಸಾಲಿನ ಜಾಗತಿಕ ಅಪಾಯ ವರದಿಯ 19 ನೇ ಆವೃತ್ತಿಯ ಪ್ರಕಾರ ತೀವ್ರ ಹವಾಮಾನ ಪರಿಣಾಮಗಳು ಎಲ್ಲಕ್ಕಿಂತಲೂ ಮುಖ್ಯವಾದ ಜಾಗತಿಕ ಸಮಸ್ಯೆ ಎಂದು ಪ್ರತಿಪಾದಿಸಿದೆ. ಇದಕ್ಕೆ ಇಂಬು ಕೊಡುವಂತೆ ಇತ್ತೀಚೆಗೆ ಬದಲಾದ ಮಳೆಯ…

Spread positive news
Read More