ಗೃಹ ಲಕ್ಷ್ಮಿ 7 ನೇ ಕಂತು ಹಣ ಏಕೆ ಬಂದಿಲ್ಲ ಎಂದು ಇದರ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ 6 ಕಂತುಗಳು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ ಅದರಲ್ಲಿ ಪ್ರಮುಖ ಕಾರಣವಾಗಿರುವಂಥದ್ದು ಎನ್‌ ಪಿಸಿಐ ಸೀಡಿಂಗ್ ಸ್ಟೇಟಸ್, ಇದಲ್ಲದೆ ಇನ್ನೊಂದು ಪ್ರಮುಖ ಕಾರಣ…

Spread positive news
Read More

Land podi ಪಹಣಿ (ಉತಾರ)ಆಧಾರ್ ಕಾರ್ಡ್ ಲಿಂಕ್ ಮಾಡಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ನಮ್ಮ ಅಕ್ಕಪಕ್ಕದಲ್ಲಿ ಇರುವ ಜಮೀನಿನ ಮಾಹಿತಿ ಪಡೆಯುವುದು ಎಂಬುದು ನಿಖರವಾಗಿ ತಿಳಿದಿಲ್ಲ, ಅದಕ್ಕೆ ಸರ್ಕಾರವು ಈಗ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಏನೆಂದರೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಹಣಿ(ಉತಾರ್) ಲಿಂಕ್ ಮಾಡುವುದು. ಒಂದು ವೇಳೆ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಕಾರ್ಡ್ ಲಿಂಕ್…

Spread positive news
Read More