Parihar list – ಹೊಸ ಬೆಳೆ ನಷ್ಟ ಪರಿಹಾರ ಪಟ್ಟಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ ಕೃಷಿ ತಾನ ಸಾಮಾಜಿಕ ಜಾಲತಾಣಕ್ಕೆ ತಮ್ಮೆಲ್ಲರಿಗೂ ಸುಸ್ವಾಗತ ರೈತ ಪರ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ನಾವು ಪ್ರತಿನಿತ್ಯವೂ ನಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದು ನೀವು ನಮ್ಮ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ ದೈನಂದಿನ ಮಾಹಿತಿಗಳನ್ನು ಪಡೆದುಕೊಳ್ಳಬೇಕಾಗಿ ವಿನಂತಿ, ರೈತರು ಅಥವಾ ಸಾಮಾನ್ಯ ಜನರು ಯೋಜನೆಗಳನ್ನು ಯಾವ ರೀತಿ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂಬುದನ್ನು ಸಂಕ್ಷಿಪ್ತವಾಗಿ ನಾವು ತಿಳಿಸಿಕೊಡುತ್ತೇವೆ. ಈ ಸುದ್ದಿಯ ಕೆಳಗಡೆ ನಾವು ದೈನಂದಿನ ಸುದ್ದಿಗಳನ್ನು ಹಾಕುವ ಟೆಲಿಗ್ರಾಂ…

Spread positive news
Read More

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15 ರಿಂದ 2019-20 ರವರೆಗೆ ಕೃಷಿ ಭಾಗ್ಯ ಯೋಜನೆಯಲ್ಲಿ ಸವಲತ್ತು ಪಡೆದಿರುವ ರೈತರು…

Spread positive news
Read More