ಕಾಲು ದಾರಿ, ಬಂಡಿ ದಾರಿ ಹೋಗಲು ಸರ್ಕಾರದಿಂದ ಪರ್ಮಿಷನ್

ಪ್ರೀಯ ರೈತರೇ ಸರ್ಕಾರವು ರೈತರ ಪರವಾಗಿ ನಿಂತು ಹಾಗೂ ರೈತರ ಏಳಿಗೆಗೆ ತಮ್ಮದೇ ಆದ ರೀತಿಯಲ್ಲಿ ಸಹಾಯಮಾಡಲು ಸರ್ಕಾರವು ಮುಂದಾಗಿದೆ. ಹಾಗೂ ರೈತರು ಸಹ ಸರ್ಕಾರದ ನಡೆಗಳನ್ನು ಅನುಸರಿಸಿ ತಮ್ಮ ಜಮೀನಿನ ದಾಖಲೆಗಳನ್ನು ಪಡೆಯಬೇಕು. ಸಮಸ್ಯೆ ನೂರೆಂಟು ಭೂಮಿ ಖರೀದಿ ಹಾಗೂ ಮಾರಾಟ ಸೇರಿ ಇತರೆ ಸಂದರ್ಭ ಸರ್ವೇ, ನಕ್ಷೆ ತಯಾರಿಕೆಗಾಗಿ ರೈತರು ಅರ್ಜಿ ಪಲ್ಲಿಡುತ್ತಾರೆ. ಈ ಸಮಯದಲ್ಲಿ ಪಹಣಿಯಲ್ಲಿ ಲೋಪ ಕಂಡುಬಂದರೆ ಅದರ ತಿದ್ದುಪಡಿಯಾಗುವವರೆಗೂ ಅವರ ಮುಂದಿನ ಪ್ರಕಿಯೆಗಳಿಗೆ ತಡೆಯಾಗುತ್ತದೆ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ…

Spread positive news
Read More