ಈ ರೈತರಿಗೆ 475 ಕೋಟಿ ರೂ. ಬೆಳೆ ವಿಮೆ ಹಣ ಜಮಾ: ಎನ್ ಚಲುವರಾಯಸ್ವಾಮಿ

ಆತ್ಮೀಯ ರೈತ ಬಾಂಧವರೇ ಕೃಷಿ ತಾನ ಸಾಮಾಜಿಕ ಜಾಲತಾಣಕ್ಕೆ ತಮ್ಮೆಲ್ಲರಿಗೂ ಸುಸ್ವಾಗತ ರೈತ ಪರ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ನಾವು ಪ್ರತಿನಿತ್ಯವೂ ನಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದು ನೀವು ನಮ್ಮ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ ದೈನಂದಿನ ಮಾಹಿತಿಗಳನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ರಾಜ್ಯದಲ್ಲಿ ಈ ವರ್ಷ ಈಗಾಗಲೇ 7 ಲಕ್ಷ ಕೃಷಿಕರಿಗೆ 475 ಕೋಟಿ ರೂ ಬೆಳೆ ವೆಮೆ ಪರಿಹಾರ ಒದಗಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಹಣವು ಡಿಬಿಟಿ ಮುಖಾಂತರ…

Spread positive news
Read More

ಬೆಳೆಹಾನಿ ಪರಿಹಾರ ಇನ್ನೂ ಬಂದಿಲ್ಲವೇ ಈ ನಂಬರಿಗೆ ಕರೆ ಮಾಡಿ.

ಪ್ರೀಯ ರೈತರೇ ಪ್ರಕೃತಿಯ ವಿಕೋಪದ ಕಾರಣದಿಂದ ರೈತರು ಈಗಾಗಲೇ ಸಾಕಷ್ಟು ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ, ಅದರಂತೆ ಸರ್ಕಾರವು ಕೂಡ ರೈತರಿಗೆ ಹಾನಿಯಾಗದಂತೆ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರವು ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ರೈತರು ತಮ್ಮ ಬೆಳೆಹಾನಿ ಹಾಗೂ ಬೆಳೆವಿಮೆ ಪರಿಹಾರ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ. ಯಾವ ಯಾವ ರೈತರಿಗೆ…

Spread positive news
Read More