ಮೊಬೈಲಿನಲ್ಲೇ ಸ್ಪಿಂಕ್ಲರ್ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ನೋಡಿ.

ಪ್ರಿಯ ರೈತರೇ ಸರ್ಕಾರವು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡಲು ಸರ್ಕಾರವು ಕೃಷಿಗೆ ನೀರು ನಿರ್ವಹಣೆ ಮಾಡಲು ಸರ್ಕಾರವು ಪೈಪುಗಳನ್ನು ವಿತರಿಸಲು ಮುಂದಾಗಿದೆ.  ಕೃಷಿ ಭಾಗ್ಯ ಯೋಜನೆಯಡಿ ಫಲಾನುಭವಿಗಳು ಕೃಷಿ ಹೊಂಡ ನಿರ್ಮಿಸಿಕೊಂಡಿದ್ದು, ನೀರಾವರಿ ಅವಲಂಬಿತ ಅನ್ನದಾತರು ಕಡಲೆ, ಜೋಳ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿ ನಾನಾ ಬೆಳೆಗಳನ್ನು ಬೆಳೆದಿದ್ದು, ಬೆಳೆಗೆ ಮಿತವಾಗಿ ನೀರು ಬಳಸಲು ವಿನೂತನ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಶೇ.90ರ ಸಬ್ಸಿಡಿಯಲ್ಲಿ…

Spread positive news
Read More

ಈ ದಾಖಲೆಗಳು ಇದ್ದರೆ ಮಾತ್ರ ಬರ ಪರಿಹಾರ ಹಣ. ಕೂಡಲೇ ಈ ಕೆಲಸ ಮಾಡಿ

ರೈತರೇ ಬರ ಪರಿಹಾರ ಹಣ ಪಡೆಯಲು ನೀವು ಕೂಡಲೇ ಮಾಡಬೇಕಾದ ಕೆಲಸ ಇಲ್ಲಿದೆ ನೋಡಿ. ನಿಮಗೂ ಇನ್ನೂ ಬರ ಪರಿಹಾರ ಹಣ ಬಂದಿಲ್ಲ ಎಂದರೆ ಅಂತವರು ಕೂಡಲೇ ಇದನ್ನು ನೋಡಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಈ ಕೆಳಗೆ ಹೇಳಿರುವ ಮಾಹಿತಿ ಪ್ರಕಾರ ಕೆಲಸ ಮಾಡಿಕೊಳ್ಳಿ. ನಿಮಗೆ ಏಕೆ ಪರಿಹಾರ ಹಣ ಬರುತ್ತಿಲ್ಲ ಹಾಗೂ ಹಣ ಬರಬೇಕಾದರೆ ನೀವು ಮಾಡುವ ಕೆಲಸ ಏನು ಎಂದು ತಿಳಿಯೋಣ ಬನ್ನಿ. ರಾಜ್ಯದ 223 ತಾಲೂಕುಗಳಲ್ಲಿ ಬರ…

Spread positive news
Read More

ಆಧಾರ್ ಅಪ್ಡೇಟ್ ಗೆ ಇಂದೇ ಕೊನೆಯ ದಿನ: ಅಪ್ಡೇಟ್ ಮಾಡಿಕೊಳ್ಳುವ ಲಿಂಕ್ ಇಲ್ಲಿದೆ

ಆಧಾರ್ ಜಗತ್ತಿನಾದ್ಯಂತ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಪ್ರತಿಯೊಬ್ಬ ಭಾರತೀಯ ನಿವಾಸಿಗೆ 12-ಅಂಕಿಯ ಸಂಖ್ಯೆಯನ್ನು ನೀಡಿದೆ, ಅದು ಮೂಲತಃ ಅವರ ಬಯೋಮೆಟ್ರಿಕ್‌ಗಳಿಗೆ ಲಿಂಕ್ ಆಗಿರುತ್ತದೆ. ಹಲವಾರು ಯೋಜನೆಗಳು ಮತ್ತು ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಒಂದು ಕಡ್ಡಾಯ ಸಂಖ್ಯೆ. ಅದರೊಂದಿಗೆ, ಇದು ದೇಶಾದ್ಯಂತ ಗುರುತು ಮತ್ತು ವಿಳಾಸ ಪುರಾವೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ನೀವು ಆಧಾರ್ ಕಾರ್ಡ್ ನವೀಕರಿಸಿ ಅಥವಾ ಈಗಲೇ ತಿದ್ದುಪಡಿ ಮಾಡಿಕೊಳ್ಳಿ, ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು…

Spread positive news
Read More

ಕೃಷಿ ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಬ್ಸಿಡಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರಿಯ ರೈತರೇ ನಿಮಗೊಂದು ಸಂತಸದ ಸುದ್ದಿ. ಹಲವಾರು ಸಂಸ್ಥೆಗಳು ಈಗಾಗಲೇ ರೈತರ ಹಿತದೃಷ್ಟಿಯಿಂದ ಹಲವಾರು ಕೆಲಸಗಳನ್ನು ಕೈಗೊಂಡಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಹಲವು ಸಂಸ್ಥೆಗಳು ಈಗಾಗಲೇ ರೈತರ ನೆರವಿಗೆ ನಿಂತು ಕೆಲಸ ಮಾಡುತ್ತಿದೆ. ಅದೇ ರೀತಿ ಈಗ ರೈತರಿಗೆ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಹಾಗೂ ರೈತರಿಗೆ ಸಕಾಲದಲ್ಲಿ ಯಂತ್ರೋಪಕರಣಗಳ ನೀಡುವ ನಿಟ್ಟಿನಲ್ಲಿ ಸರ್ಕಾರವು ಯಂತ್ರೋಪಕರಣಗಳ ಸಬ್ಸಿಡಿ ಪ್ರಾರಂಭ ಮಾಡಿದ್ದಾರೆ. ಅದೇ ರೀತಿ ಕೃಷಿ ಕಾರ್ಯಗಳಲ್ಲಿ ಸಕಾಲದಲ್ಲಿ ಕಾರ್ಮಿಕರು ಲಭ್ಯವಾಗುತ್ತಿಲ್ಲ. ಈ ಸಮಸ್ಯೆ ಸಣ್ಣ, ಮಧ್ಯಮ…

Spread positive news
Read More

ಮತ್ತೊಮ್ಮೆ ಬೆಳೆ ವಿಮೆ ಹಣ DBT ಮೂಲಕ ಜಮಾ: ಈಗಲೇ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ಸರ್ಕಾರದಿಂದ ಇದೀಗ ಮತ್ತೊಮ್ಮೆ ಬೆಳೆ ವಿಮೆ ಪರಿಹಾರವನ್ನು ರೈತರ ಖಾತೆಗೆ ಡಿಪಿಟಿ ಮುಖಾಂತರ ಹಣ ಜಮಾ ಮಾಡಲಾಗಿದೆ. ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದಂತೆ ಈ ವರ್ಷ 25 ಲಕ್ಷಕ್ಕಿಂತ ಹೆಚ್ಚು ರೈತರು ಈ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆವಿಮೆಯನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಸರ್ಕಾರವು ಖಾತ್ರಿಪಡಿಸಿದೆ ಎಲ್ಲ ರೈತರು ಹೋದ ವರ್ಷ ತಮ್ಮ ಬೆಳೆಗಳ ಬೆಳೆ ವಿಮೆಯನ್ನು ಮಾಡಿಸಿದ್ದರಿಂದ ಈ ವರ್ಷ ಫಲ ಅನುಭವಿಗಳಾಗಿ ವಿಮೆಯನ್ನು ಪಡೆದುಕೊಳ್ಳಲಿದ್ದಾರೆ. ಬೆಳೆ ವಿಮೆಯಲ್ಲಿ ನೋಂದಾಯಿಸಿಕೊಂಡ 13…

Spread positive news
Read More

ವಂಶಾವಳಿ ಪ್ರಮಾಣ ಪತ್ರ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ವಂಶಾವಳಿ ಪ್ರಮಾಣ ಪತ್ರ ಎಂದರೇನು? ಅದು ಜನರಿಗೆ ಏಕೆ ಬೇಕು? ಈ ವಿಷಯದ ಕುರಿತು ನಿಮಗೆ ಸಂಪೂರ್ಣ ಮಾಹಿತಿ ಒದಗಿಸುತ್ತೇವೆ. ಬನ್ನಿ ಈ ವಿಷಯದ ಬಗ್ಗೆ ಹಂತ ಹಂತವಾಗಿ ತಿಳಿಯುತ್ತಾ ಹೋಗೋಣ. ಸರ್ಕಾರವು ಪ್ರಮಾಣ ಪತ್ರಗಳನ್ನು ಪಡೆಯಲು ಸರಳೀಕರಣಗೊಳಿಸಿ, ಕಾಗದರಹಿತ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕಾಗಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆನ್ಲೈನ್ ನಲ್ಲಿಯೇ ನೆಟ್ ಬ್ಯಾಂಕಿಂಗ್ ಮೂಲಕ ಪ್ರಮಾಣ ಪತ್ರಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿ ನಿರ್ಧಷ್ಟ ಅವಧಿಯಲ್ಲಿ ಪ್ರಮಾಣ ಪತ್ರ ಪಡೆಯಬಹುದಾಗಿದೆ. ವಂಶಾವಳಿ ಪ್ರಮಾಣ ಪತ್ರ (Vamshavali Certificate)…

Spread positive news
Read More

ಪಶುಗಳಿಗೆ ಮತ್ತೆ ರೋಗದ ಆತಂಕ! ಈಗಲೇ ಎಚ್ಚರ ವಹಿಸಿ

ಆತ್ಮೀಯ ರೈತ ಬಾಂಧವರೇ ಕೃಷಿ ತಾಣ ಜಾಲತಾಣಕ್ಕೆ ಸ್ವಾಗತ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ನೀರಿನ ಆಹಾಕಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಕರಾವಳಿ ತೀರವನ್ನು ಹೊಂದಿರುವ ಜಿಲ್ಲೆ ಉತ್ತರ ಕನ್ನಡ, ವಿಶ್ವ ಆರ್ಥಿಕ ವೇದಿಕೆಯು ಇತ್ತೀಚಿಗೆ ಬಿಡುಗಡೆ ಮಾಡಿದ 2024 ನೇ ಸಾಲಿನ ಜಾಗತಿಕ ಅಪಾಯ ವರದಿಯ 19 ನೇ ಆವೃತ್ತಿಯ ಪ್ರಕಾರ ತೀವ್ರ ಹವಾಮಾನ ಪರಿಣಾಮಗಳು ಎಲ್ಲಕ್ಕಿಂತಲೂ ಮುಖ್ಯವಾದ ಜಾಗತಿಕ ಸಮಸ್ಯೆ ಎಂದು ಪ್ರತಿಪಾದಿಸಿದೆ. ಇದಕ್ಕೆ ಇಂಬು ಕೊಡುವಂತೆ ಇತ್ತೀಚೆಗೆ ಬದಲಾದ ಮಳೆಯ…

Spread positive news
Read More

ರೈತರೇ ಮೋಬೈಲ್ ನಲ್ಲಿಯೇ ಪಂಪ್ ಸೆಟ್ ಗಳಿಗೆ ಅರ್ಜಿ ಹಾಕಬಹುದು. ಹೇಗೆ ಎಂದು ನೋಡಿ.

ರೈತ ಮಿತ್ರರೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದರಲ್ಲಿ ಮುಖ್ಯವಾದುದು ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ಸರ್ಕಾರವು ಸೌರ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಪ್ರೋತ್ಸಾಹ ನೀಡುತ್ತಿದೆ. ಅದಕ್ಕಾಗಿ ಸದ್ಯ ಸರ್ಕಾರವು ಸೌರಶಕ್ತಿ ಬಳಕೆ ಮಾಡಿ ರೈತರಿಗೆ ಪಂಪ್ ಸೆಟ್ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ- ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ…

Spread positive news
Read More

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ.

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ. ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ…

Spread positive news
Read More

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More