ಫಸಲ್ ಭೀಮಾ ಯೋಜನೆಯ 2024ರ ಹೊಸ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲರಿಗೂ ಕೃಷಿ ತಾಣ ಸಾಮಾಜಿಕ ಜಾಲತಾಣಕ್ಕೆ ಸ್ವಾಗತ, ದೇಶಾದ್ಯಂತ ಬೆಳೆ ನಷ್ಟ ಹಾಗೂ ಬೆಳೆ ಹಾನಿಯಿಂದ ಆಗುವ ನಷ್ಟವನ್ನು ಬರಿಸಲು ಕೇಂದ್ರ ಸರ್ಕಾರವು ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈ ಯೋಜನೆ ಜಾರಿ ಅದಾಗಿನಿಂದಲೂ ರೈತರಿಗೆ ಬೆನ್ನೆಲುಬಾಗಿ ಈ ಯೋಜನೆಯು ನಿಂತಿದೆ ಹಾಗೂ ಈ ಯೋಜನೆಗಳ ನಿಯಮಗಳು ಬದಲಾಗುತ್ತಾ ಇರುತ್ತದೆ. ಈ ಯೋಜನೆಯಡಿ ರೈತರು ಬೆಳೆ ಹಾನಿ ಅಥವಾ ಬೆಳೆ ಪರಿಹಾರ ಪಡೆಯಲು ತಮ್ಮ ಬೆಳೆಗಳ ವಿಮೆಯನ್ನು ಮಾಡಿಸುವುದು ಕಡ್ಡಾಯವಾಗಿದೆ. ಈ…

Spread positive news
Read More

ಪಹಣಿಗೆ ಆಧಾರ್ ಲಿಂಕ್ ಮಾಡುವ ಸರಳ ವಿಧಾನ | RTC link to adhar

ರಾಜ್ಯ ಸರ್ಕಾರವು ಈಗಾಗಲೇ ಆದೇಶ ಹೊರಡಿಸಿದಂತೆ ಜಮೀನಿನ ಪಹಣಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ರೈತರು ಈಗ ಕೂಡಲೇ ನಿಮ್ಮ ಪಹಣಿ ಹಾಗೂ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸತಕ್ಕದ್ದು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಸರ್ಕಾರದಿಂದ ಸಿಗುತ್ತಿರುವ ಎಲ್ಲ ಸೌಲಭ್ಯಗಳನ್ನು ಹಾಗೂ ಯೋಜನೆಗಳ ಆದಾಯಗಳ ಮೂಲವನ್ನು ಸರ್ಕಾರವು ಮಾಡಲಾಗುವುದು. ಆಧಾರ್ ಕಾರ್ಡ್ ಈಗ ಎಲ್ಲಾ ಕ್ಷೇತ್ರದಲ್ಲೂ ಕಡ್ಡಾಯವಾಗಿತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಖಾತೆ ತೆರೆಯಲು ಇನ್ನಿತರ ಯಾವುದಾದರೂ ಬೇರೆ ಬೇರೆ…

Spread positive news
Read More

ಬರಪರಿಹಾರ ಹಣ 7.29ಕೋಟಿ ಈ ಜಿಲ್ಲೆಯ ರೈತರಿಗೆ ಜಮಾ! ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ರಾಜ್ಯದ ರೈತ ಸಮುದಾಯು ಬರಗಾಲದಿಂದ ಕಂಗಾಲಾಗಿದ್ದು, ಕೃಷಿಗೆ ನೀರಾವರಿ ಯೋಜನೆ ಕೊರತೆ ಅಥವಾ ನೀರಿನ ಹಾಹಾಕಾರ ಉಂಟಾಗಿದೆ. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನದಿಗಳು ಹಾಗೂ ಕೆರೆಗಳು ಬತ್ತಿ ಹೋಗಿವೆ. ಎಲ್ಲೆಡೆ ಕುಡಿಯುವ ನೀರಿಗಾಗಿಯು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಬೆಳೆ ಮಾಡಿದ ರೈತರ ಗತಿಯೂ ದಿಕ್ಕೇ ತೋಚದಂತಾಗಿದೆ. ಆದರೆ ಸರ್ಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚಿಸಿ, ಹಣ ಬಿಡುಗಡೆ ಮಾಡಿ ಕುಡಿಯುವ ನೀರಿನ ಬವಣೆ ನೀಗಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೆ ಕೃಷಿಯ ಆಧಾರವಾಗಿಟ್ಟುಕೊಂಡ…

Spread positive news
Read More

ರೈತರಿಗೆ ಬೇಸಿಗೆಯಲ್ಲಿ ಕೃಷಿಯ ನಿರ್ವಹಣೆಯ ಬಗ್ಗೆ ಉಚಿತ ತರಬೇತಿ

ಆತ್ಮೀಯ ರೈತ ಬಾಂಧವರೇ ವಿವಿಧ ಖಾಸಗಿ ಸಂಸ್ಥೆಗಳು ಕೃಷಿ ಹಾಗೂ ಕೃಷಿಯೇತರ ವಿಷಯಗಳ ಬಗ್ಗೆ ರೈತರಲ್ಲೇ ಅರಿವು ಮೂಡಿಸಲು ವಿವಿಧ ರೀತಿಯ ನೂತನ ಪದ್ದತಿಯ ತರಬೇತಿಗಳನ್ನು ನೀಡುತ್ತಾ ಬಂದಿದ್ದಾರೆ ಹಾಗೆ ಇಲ್ಲೊಂದು ಸುವರ್ಣ ಅವಕಾಶ ನಮ್ಮೆಲ್ಲ ರೈತ ಬಾಂಧವರಿಗೆ ಬಂದಿದೆ. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ, ಕಾರ್ಯನಿರತ ಪತ್ರಕರ್ತರ ಸಂಘ, ಚಾಮರಾಜನಗರ ಜಿಲ್ಲೆ ಇವರ ಎಲ್ಲರ ಸಹಯೋಗದೊಂದಿಗೆ ರೈತ ಬಾಂಧವರಿಗೆ ಬರುವ 06 ಮಾರ್ಚ 2024ನೇ ಬುಧವಾರ, ಬೆಳಗ್ಗೆ ೧೦ ಗಂಟೆಗೆ ತರಬೇತಿಯನ್ನು ಆಯೋಜಿಸಲಾಗಿದೆ. ಯಾವ…

Spread positive news
Read More

ಮಣ್ಣು ಪರೀಕ್ಷೆ ಹಾಗೂ ಅದರ ಸಂಪೂರ್ಣ ಮಹತ್ವ ಇಲ್ಲಿದೆ ನೋಡಿ.

ಪ್ರಾಕೃತಿಕವಾಗಿ ನಿರ್ಮಾಣವಾದ ಭೂಮಿಯ ಮೇಲ್ಪದರಿಗೆ ಮಣ್ಣು ಎನ್ನುವರು. ರಾಸಾಯನಿಕ, ಭೌತಿಕ ಮತ್ತು ಜೈವಿಕ ಸಂರಚನೆಯಲ್ಲಿ ವ್ಯತ್ಯಾಸಗಳಿಂದಾಗಿ ಮಣ್ಣಿನಲ್ಲಿ ಹಲವಾರು ಬಗೆಯ ಅಂದರೆ, ಕಪ್ಪು ಕರ್ಲು, ಕೆಂಪು, ಬಿಳುಪು, ಕಟಕ, ಕೆಂಪು-ಮಸಾರಿ, ಕೇಸರಿ, ಬಿಳಿಯ, ಮಣ್ಣಿನಗರಸು, ಮಸಾರಿ ಹಿಟ್ಟಗರಸು, ಸುಣ್ಣದ ಹರಳುಳ್ಳ ಮೊರಡಿ, ಸವಳು ಭೂಮಿ ಹಾಗೂ ಚೌಗಿನ ಭೂಮಿ ಮುಂತಾದ ಪ್ರಕಾರಗಲಿವೆ. ಕೃಷಿಯಲ್ಲಿ ಮಣ್ಣಿನ ಗುಣಧರ್ಮಗಳನ್ನು ತಿಳಿಯಲು ಮಣ್ಣು ಪರೀಕ್ಷೆ ಅತ್ಯವಶ್ಯಕ. ಮಾದರಿ ಮಣ್ಣನ್ನು ಸಾಂಪ್ರದಾಯಿಕವಾಗಿ ಭೌತಿಕ, ರಾಸಾಯನಿಕ ಅಥವಾ ಜೈವಿಕ ಗುಣಧರ್ಮ ವಿಶ್ಲೇಷಣೆ ಮಾಡುವ ಪದ್ಧತಿಗಳನ್ನು…

Spread positive news
Read More

ರೈತರಿಗೆ ಶಿಷ್ಯವೇತನ ಸಹಿತ ತೋಟಗಾರಿಕೆ ತರಬೇತಿ: ವಿಶೇಷ ಸುವರ್ಣಾವಕಾಶ

ಆತ್ಮೀಯ ರೈತ ಬಾಂಧವರೇ, ಇಲ್ಲೊಂದು ಸುವರ್ಣ ಅವಕಾಶ ನಿಮಗಾಗಿ ಕಾಯುತ್ತಿದೆ. ಬೆಂಗಳೂರಿನ ತೋಟಗಾರಿಕಾ ಕೇಂದ್ರ ನಿಮಗಾಗಿ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್‍ಬಾಗ್, ಬೆಂಗಳೂರು ಇವರಿಂದ ಒಂದು ವಿನೂತನ ತರಬೇತಿಯನ್ನು ಏರ್ಪಡಿಸಿದ್ದಾರೆ. ಈ ಸ್ಥಳದಲ್ಲಿ ಮೇ 02, 2024 ರಿಂದ ಫೆಬ್ರವರಿ 28.2025 ರ ವರೆಗೆ ನಡೆಯುವ ಈ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದರೆ ಈ ಸಂಸ್ಥೆಯಿಂದ ಕೆಲ ಷರತ್ತುಗಳು ಹಾಗೂ ಕೆಲ ಆಯ್ದ ಜಿಲ್ಲೆಗಳ ರೈತರಿಗೆ ಮಾತ್ರ ಈ ತರಬೇತಿಯ…

Spread positive news
Read More

ರೈತರೇ ಸ್ವತಃ ಆಧಾರ್- ಪಹಣಿ ಜೋಡಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆ!

ಈಗಾಗಲೇ ಹಲವು ಯೋಜನೆಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ (Aadhaar card linkage) ಮಾಡಿ ಸುಸ್ತಾಗಿರುವ ರೈತರು ಈಗ ಪಹಣಿಗೆ ಆಧಾರ್ ಸೀಡಿಂಗ್ (Aadhaar seeding) ಮಾಡಬೇಕಿದೆ. ಇದು ಕಡ್ಡಾಯವೂ ಆಗಿದೆ. ಆಧಾರ್‌ ಲಿಂಕ್ ಬಗ್ಗೆ ರೈತರಿಗೆ ಆಗುತ್ತಿರುವ ತೊಂದರೆಗಳೇನು? ಇಂದು ಆಧಾರ್‌ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್‌ ಸಂಖ್ಯೆಯನ್ನು ಒಂದಲ್ಲಾ…

Spread positive news
Read More

ಕೇಂದ್ರ ಸರ್ಕಾರದಿಂದ ಬೆಳೆವಿಮೆ ಹಣ ಬಿಡುಗಡೆ. ಕೂಡಲೇ ನೀವು ನೋಡಿ.

ಕೇಂದ್ರ ಕೃಷಿ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ರೈತರ ಹಿತಾಸಕ್ತಿಗಾಗಿ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ರೈತ ಬೆಳೆ ವಿಮೆ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದ ಸುಮಾರು ಐದು ಲಕ್ಷ 60 ಸಾವಿರ ರೈತರಿಗೆ ಅನುಕೂಲವಾಗಲಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಬೆಳೆ ಪರಿಹಾರ ಮೊತ್ತಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದರೂ ಬೆಳೆ ವಿಮೆ ಮೊತ್ತದ ಲಾಭ ಸಿಗುತ್ತಿಲ್ಲ, ಆದರೆ ಇದೀಗ ರೈತರಿಗೆ ಬಾಕಿ ಇರುವ…

Spread positive news
Read More

ಪಿಎಂ ಕಿಸಾನ್ 16ನೇಕಂತು ಜಮಾ ಆಗಿಲ್ಲವೇ? ಈಗಲೇ ಈ ಸಂಖ್ಯೆಗೆ ಕರೆ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ಅವರು ಮೋದಿ ಅವರು ಹಣವನ್ನು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಆದಾಗ್ಯೂ, ಈ ಹಣವನ್ನು ಇನ್ನೂ ಅನೇಕ ಜನರ ಖಾತೆಗಳಿಗೆ ಜಮಾ ಮಾಡಿಲ್ಲ. ಆ ರೀತಿ ಏನು ಮಾಡಬೇಕು? ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಸಂಪೂರ್ಣ ಪರಿಹಾರ ಫಲಾನುಭವಿಗಳು ಪಿಎಂ-ಕಿಸಾನ್ 16ನೇಕಂತು ಬರದಿದ್ದರೆ ಏನು…

Spread positive news
Read More

ನಿರಂತರ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಹೊಸ ಯೋಜನೆಯ ಕುರಿತು…

Spread positive news
Read More