ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ.

ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಫಲಾನುಭವಿಗಳಿಗೆ…

Spread positive news
Read More