ರೈತರ ಮಕ್ಕಳಿಗೆ ಗುಡ್ ನ್ಯೂಸ್! ಉನ್ನತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ರೈತರು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರವು ಮುಂದಾಗಿದೆ. ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳ 2024-25ರ ಸ್ನಾತಕ ಪದವಿಗಳ ಪ್ರವೇಶಾತಿಗೆ ಪೂರಕವಾಗಿ ನಡೆಸುವ ಕೃಷಿಕರ ಕೋಟಾದ ಆನ್ ಲೈನ್ ದಾಖಲಾತಿ ಪರಿಶೀಲನೆ ಕುರಿತು. ಸ್ನಾತಕ ಪದವಿಗಳಿಗೆ ಕೃಷಿಕರ…

Spread positive news
Read More