Cyclone effect: ಚಂಡಮಾರುತ ಎಫೇಕ್ಟ! ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆ

ಭಾರತೀಯ ಹವಾಮಾನ ಇಲಾಖೆ ವರದಿ ಗುಡ್ ನ್ಯೂಸ್! ನೈಋತ್ಯ ಮಾನ್ಸೂನ್ ಭಾರತದ ವಾರ್ಷಿಕ ಮಾನ್ಸೂನ್‌ನ ಸುಮಾರು 70 ಪ್ರತಿಶತವನ್ನು ಒದಗಿಸುತ್ತದೆ. ಇದು ದೇಶದ ಕೃಷಿಗೆ ಪ್ರಮುಖವಾಗಿದೆ. ಏಕೆಂದರೆ ಇದು ಜಿಡಿಪಿಗೆ ಸುಮಾರು 14 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ. ದೇಶದ 1.4 ಶತಕೋಟಿ ಜನಸಂಖ್ಯೆಯ ಅರ್ಧದಷ್ಟು ಜನರನ್ನು ಕಾಯುತ್ತದೆ. ಭಾರತೀಯ ಹವಾಮಾನ ಇಲಾಖೆ ಚಂಡಮಾರುತದ ಮುನ್ಸೂಚನೆ ನೀಡಿದ್ದು, ಆಗ್ನೇಯ ರಾಜಸ್ಥಾನದ ಮೇಲೆ ಚಂಡಮಾರುತದ ಪರಿಚಲನೆ ಇದೆ ಎಂದು ಹೇಳಿದೆ. ಇದರ ಪ್ರಭಾವದಿಂದ ಇಂದು ಮತ್ತು ನಾಳೆ (ಏ.15, 16…

Spread positive news
Read More

BPL ಕಾರ್ಡಿದ್ದರೆ ಈ ಆಫರ್ ಮಿಸ್ ಮಾಡಿಕೊಳ್ಳಬೇಡಿ! ಇಂದೇ ಕೊನೆಯ ದಿನ

BPL card: ಸ್ನೇಹಿತರೆ ಕೃಷಿ ತಾಣ ಸಾಮಾಜಿಕ ಜಾಲತನಕ್ಕೆ ತಮಗೆಲ್ಲರಿಗೂ ಸ್ವಾಗತ, ಶಿಕ್ಷಣವು ಈ ದಿನಮಾನಗಳಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಿದ್ಯಾರ್ಥಿ ಜೀವನದಲ್ಲಿ ಹಾಗೂ ಪೋಷಕರ ಜೀವನದಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತದೆ. ವಿದ್ಯಾರ್ಥಿಯು ತನ್ನ ಶಿಕ್ಷಣದ ನಂತರ ತನ್ನ ಜೀವನಗಳ ಮೌಲ್ಯಗಳ ಜೊತೆಗೆ ತನ್ನ ಉದ್ಯೋಗ ಹುಡುಕಿಕೊಳ್ಳಲು ಅಥವಾ ಜೀವನ ಸಾಗಿಸಲು ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು. ಆ ಶಿಕ್ಷಣದ ಸಾಮರ್ಥ್ಯ, ಆ ಶಿಕ್ಷಣದ ಗುಣಮಟ್ಟವು ತುಂಬಾ ಮುಖ್ಯವಾಗುತ್ತದೆ. ಈಗ ನಾವು ಹೇಳಲು ಹೊರಟಿರುವ ಈ ಯೋಜನೆಯು ಸರ್ಕಾರದಿಂದ…

Spread positive news
Read More