ಪಹಣಿಗೆ ಆಧಾರ್ ಜೊತೆ ಮಾಲೀಕನ ಫೋಟೋ ಕಡ್ಡಾಯ! ಡೈರೆಕ್ಟ ಲಿಂಕ್ ಇಲ್ಲಿದೆ

ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ರೈತರ ಮಾಹಿತಿ ದಾಖಲೆ ಜೊತೆಗೆ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಈ ನಿಯಮವನ್ನು ಜಾರಿಗೆ ತಂದಿದ್ದಾರೆ. ಕಂದಾಯ ಇಲಾಖೆಯು ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ ಆರಂಭಿಸಿದೆ. ಈ ಯೋಜನೆಯ ನಿಯಮಗಳು ಹಾಗೂ ಮಾಹಿತಿಗಾಗಿ ಸಂಪೂರ್ಣವಾಗಿ ಓದಿ. ಇದುವರೆಗೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಡಿಯಲ್ಲಿ 15 ಲಕ್ಷ ಆಧಾರ್ ಜೋಡಣೆ ಪೂರ್ಣಗೊಳಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು…

Spread positive news
Read More