ಈ 8 ಲಕ್ಷ ರೈತರಿಗೆ ಬರ ಪರಿಹಾರ ಸಿಕ್ಕಿಲ್ಲ! ನಿಮ್ಮ ಬರ ಪರಿಹಾರ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರೈತರೇ ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ತರಲು ಸರ್ಕಾರವು ಮುಂದಾಗಿದೆ ಆದರೆ ರೈತರು ಸಹ ಇದಕ್ಕೆ ಸ್ಪಂದನೆ ನೀಡಬೇಕಿದೆ. ಮುಖ್ಯವಾಗಿ ಹೇಳಬೇಕೆಂದರೆ ರೈತರಿಗೆ ಸರ್ಕಾರವು ಬರ ಪರಿಹಾರ(drought fund)ಹಣ ಪಡೆಯಲು ಎಫ್ ಐಡಿ (FID) ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಆದರೆ ರೈತರು ಇನ್ನೂ ಹಲವಾರು ಯೋಜನೆಗಳಿಗೆ ಸದುಪಯೋಗ ಪಡೆದುಕೊಳ್ಳದೆ ಇರುವುದಕ್ಕೆ ಈ ಐಡಿ ಮುಖ್ಯ ಕಾರಣವಾಗಿದೆ. ಅದಕ್ಕೆ ರೈತರು ಕೂಡಲೇ ಅರ್ಜಿ ಸಲ್ಲಿಸಿ ಎಫ್ ಐಡಿ (FID) ಪಡೆಯಿರಿ. 8 ಲಕ್ಷ ರೈತರಿಗೆ ಬರ ಪರಿಹಾರ ಸಿಗದೇ ಇರುವುದು…

Spread positive news
Read More