BPL ಕಾರ್ಡಿದ್ದರೆ ಈ ಆಫರ್ ಮಿಸ್ ಮಾಡಿಕೊಳ್ಳಬೇಡಿ! ಇಂದೇ ಕೊನೆಯ ದಿನ

BPL card: ಸ್ನೇಹಿತರೆ ಕೃಷಿ ತಾಣ ಸಾಮಾಜಿಕ ಜಾಲತನಕ್ಕೆ ತಮಗೆಲ್ಲರಿಗೂ ಸ್ವಾಗತ, ಶಿಕ್ಷಣವು ಈ ದಿನಮಾನಗಳಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಿದ್ಯಾರ್ಥಿ ಜೀವನದಲ್ಲಿ ಹಾಗೂ ಪೋಷಕರ ಜೀವನದಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತದೆ. ವಿದ್ಯಾರ್ಥಿಯು ತನ್ನ ಶಿಕ್ಷಣದ ನಂತರ ತನ್ನ ಜೀವನಗಳ ಮೌಲ್ಯಗಳ ಜೊತೆಗೆ ತನ್ನ ಉದ್ಯೋಗ ಹುಡುಕಿಕೊಳ್ಳಲು ಅಥವಾ ಜೀವನ ಸಾಗಿಸಲು ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು. ಆ ಶಿಕ್ಷಣದ ಸಾಮರ್ಥ್ಯ, ಆ ಶಿಕ್ಷಣದ ಗುಣಮಟ್ಟವು ತುಂಬಾ ಮುಖ್ಯವಾಗುತ್ತದೆ. ಈಗ ನಾವು ಹೇಳಲು ಹೊರಟಿರುವ ಈ ಯೋಜನೆಯು ಸರ್ಕಾರದಿಂದ…

Spread positive news
Read More

Scholarship 2024:ರೈತ ವಿದ್ಯಾನಿಧಿ 2024ರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?

ಆತ್ಮೀಯ ಬಂಧುಗಳೇ ನಮಸ್ಕಾರ ಇಂದು ನಾವು ವಿದ್ಯಾರ್ಥಿ ವೇತನದ ಒಂದು ಭಾಗವಾದ ರೈತರ ಮಕ್ಕಳಿಗೆ ಕಳೆದು ಹಲವಾರು ವರ್ಷಗಳಿಂದ ನೀಡುತ್ತಿರುವ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನದ 2024ರ ಅರ್ಜಿ ಸಲ್ಲಿಕೆ ಹಾಗೂ ಅದರ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ನಾವು ಇಂದು ನಿಮಗೆ ಇಲ್ಲಿ ಮಾಹಿತಿ ನೀಡಲಿದ್ದೇವೆ. ಈ ಲೇಖನವನ್ನು ಸಂಪೂರ್ಣವಾಗಿ ಓದಿ. ರೈತ ವಿದ್ಯಾನಿಧಿ 2024 ಈ ವಿದ್ಯಾರ್ಥಿ ವೇತನ ಯೋಜನೆಯು ಹಲವಾರು ವರ್ಷಗಳಿಂದ ರೈತರ ಮಕ್ಕಳಿಗೆ ವಾರ್ಷಿಕವಾಗಿ ನಿಗದಿತ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ಜಮಾ…

Spread positive news
Read More

ಈ ಕಾರ್ಡ್ ಪಡೆಯುವುದರಿಂದ ಮಾಸಿಕ 3 ಸಾವಿರ ಹಣ ಸಿಗುತ್ತದೆ ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಈ…

Spread positive news
Read More

Crop loan:ಕೃಷಿ ಸಾಲ ಪಡೆಯಲು ಬೇಕಾಗುವ ಹೊಸ ನಿಯಮಗಳ ಪಟ್ಟಿ ಇಲ್ಲಿದೆ

ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹಾಗೂ ರೈತರು ವ್ಯವಸಾಯ ಮಾಡಲು ಯಾವುದೇ ಹಣದ ತೊಂದರೆ ಆಗದಂತೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ರೈತರ ಹಿತದೃಷ್ಟಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು…

Spread positive news
Read More

ಜಮೀನಿಗೆ ಆಧಾರ್ ಲಿಂಕ್ ಮಾಡಿದರೆ! ರೈತರಿಗೆ ಬಂಪರ್ ಆಫರ್ ನೀಡಿದ ಸರ್ಕಾರ

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಹಲವು ಆಧಾರ್ ಕಾರ್ಡ್…

Spread positive news
Read More

ಹೊಸ ರೇಷನ್ ಕಾರ್ಡ್‌ʼಗೆ ಅರ್ಜಿಗೆ ಕೆಲವೇ ದಿನ ಬಾಕಿ! ಬಂಪರ್ ಆಫರ್ ಕೊಟ್ಟ ಸರ್ಕಾರ

ಬಿಪಿಎಲ್‌ ರೇಷನ್‌ ಕಾರ್ಡ್‌ ಬಳಕೆದಾರರಿಗೆ ಇಲ್ಲೊಂದು ಗುಡ್‌ನ್ಯೂಸ್‌, ಶಿಕ್ಷಣ ಹಕ್ಕು ಕಾಯ್ದೆಯಡಿ (RTE) ನೀವು ನಿಮ್ಮ ಮಕ್ಕಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ಉಚಿತವಾಗಿ ಸೇರಿಸಬಹುದು. ಆರ್‌ಟಿಇ ವಿದ್ಯಾರ್ಥಿಗಳಿಗೆಂದೇ ಅಲ್ಲಿ ಶೇ. 25ರಷ್ಟು ಸೀಟುಗಳನ್ನು ಮೀಸಲಿಡಲಾಗಿದ್ದು, ಈ ಸೀಟುಗಳಿಗೆ ಈಗ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಏಪ್ರಿಲ್‌ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಶಾಲೆಯ 5 ಕಿಮೀ ವ್ಯಾಪ್ತಿಯಲ್ಲಿ ಇರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೊಸ ರೇಷನ್‌ ಕಾರ್ಡ್‌ ನಿರೀಕ್ಷೆಯಲ್ಲಿರುವ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದಿನಿಂದ…

Spread positive news
Read More

ಮನೆಗಳ ಮೇಲೆ ವಿದ್ಯುತ್ ತಯಾರಿಸುವುದು ಹೇಗೆ ಇಲ್ಲಿದೆ ನೋಡಿ.

ಪ್ರಿಯ‌ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಸೌರ ವಿದ್ಯುತ್ ಉತ್ಪಾದಿಸಲು, ಹೊಸ ಸಚಿವಾಲಯ ಉಪಾಯ ಹುಡುಕಿದೆ. ಮತ್ತು ನವೀಕರಿಸಬಹುದಾದ ಶಕ್ತಿ‌ ಅಂದರೆ ಸೂರ್ಯನ ಶಕ್ತಿಯನ್ನು ಹೇಗೆ ಉಪಯೋಗಿಸಬೇಕು ಎಂಬ ತಂತ್ರಜ್ಞಾನ ಬಳಸಲು ಭಾರತ ಸರ್ಕಾರವು ಗ್ರಿಡ್-ಕನೆಕ್ಟೆಡ್ ರೂಫ್‌ಟಾಪ್ ಸೋಲಾರ್ ಅನ್ನು ಅನುಷ್ಠಾನಗೊಳಿಸುತ್ತಿದೆ. ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯು ಭಾರತದಲ್ಲಿನ…

Spread positive news
Read More

ರೈತರ ಮಕ್ಕಳಿಗೆ ಗುಡ್ ನ್ಯೂಸ್! ಉನ್ನತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ರೈತರು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರವು ಮುಂದಾಗಿದೆ. ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳ 2024-25ರ ಸ್ನಾತಕ ಪದವಿಗಳ ಪ್ರವೇಶಾತಿಗೆ ಪೂರಕವಾಗಿ ನಡೆಸುವ ಕೃಷಿಕರ ಕೋಟಾದ ಆನ್ ಲೈನ್ ದಾಖಲಾತಿ ಪರಿಶೀಲನೆ ಕುರಿತು. ಸ್ನಾತಕ ಪದವಿಗಳಿಗೆ ಕೃಷಿಕರ…

Spread positive news
Read More

ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ.

ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಫಲಾನುಭವಿಗಳಿಗೆ…

Spread positive news
Read More

ನರೇಗಾ ಕೂಲಿ ಹೆಚ್ಚಿಸಿದ ಸರ್ಕಾರ. ಎಷ್ಟು ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಕರ್ನಾಟಕದಲ್ಲಿ 316 ರೂ.ನಿಂದ 349 ರೂಪಾಯಿಗೆ ಏರಿಕೆ ನರೇಗಾ ದಿನಗೂಲಿ ಹೆಚ್ಚಳ ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ)…

Spread positive news
Read More