ರೆಡ್ ಅಲರ್ಟ್ ಘೋಷಣೆ! ಈ ವಿಭಿನ್ನ ಬಿಸಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿ ನೋಡಿ!

ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. 2023 ಅನ್ನು ಬರಗಾಲ ಪೀಡಿತ ವರ್ಷ ಎಂದು ಘೋಷಣೆ ಹಿನ್ನೇಲೆ ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಮುಂದಿನ ವಾರದಲ್ಲಿ ಪೂರ್ತಿ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ನಾವು ಸಿದ್ಧರಾಗಬೇಕಿದೆ. ಅದಕ್ಕೆ ಕೂಡಲೇ ಈ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳ ಕಡೆಗೆ ಗಮನ ವಹಿಸಬೇಕು. ಈಗಾಗಲೇ ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ…

Spread positive news
Read More