Bele parihar: ಬೆಳೆ ಪರಿಹಾರ ಬಿಡುಗಡೆ | ಈ ರೈತರ ಖಾತೆಗೆ ಹಣ ಜಮಾ

ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ(NDRF) ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ತಲುಪಿಸುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 3454 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ. ಯಾವ ಯಾವ ರೈತರಿಗೆ ಈ ಬಾರಿ ಪರಿಹಾರ ಹಣ ಬರುತ್ತೆ. ಹಣ ಬರದೆ ಇದ್ದವರು ಏನು ಮಾಡಬೇಕು? ಎಂದು ಇಲ್ಲಿ ಸಂಪೂರ್ಣ…

Spread positive news
Read More