ಬೆಳೆ ಹಾನಿ ಪರಿಹಾರದ ಮಾಹಿತಿಗೆ ಸಹಾಯವಾಣಿ ಪ್ರಾರಂಭ

ಪ್ರೀಯ ರೈತರೇ ಈಗಾಗಲೇ ರಾಜ್ಯದಲ್ಲಿ ಬರ ಪರಿಹಾರ ಹಣ ಸರ್ಕಾರವು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಕಡೆಯಿಂದ 2000 ಸಾವಿರ ಬರ ಪರಿಹಾರ ಹಣ ಬಿಡುಗಡೆ ಆಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಠ ಎರಡು ಹೆಕ್ಟರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿಪಡಿಸಲಾಗಿದೆ. ಮಳೆಯಾಶ್ರಿತ (rainfed)ಬೆಳೆಗೆ 8,500 ರೂ., ನೀರಾವರಿ (irrigation)ಪ್ರದೇಶದ ಬೆಳೆಗೆ 17,000 ರೂ., ತೋಟಗಾರಿಕೆ (Horticulture)ಬೆಳೆಗೆ 22,500 ರೂ. ಪರಿಹಾರ ನಿಗದಿಪಡಿಸಲಾಗಿದೆ. ಅದಕ್ಕಾಗಿ ಇನ್ನೂ ಕೆಲವು…

Spread positive news
Read More

ಇಂದಿನಿಂದ ರೈತರ ಖಾತೆಗೆ ಎಕರೆಗೆ 6100ರೂ. ಬರ ಪರಿಹಾರ ಹಣ ಬಿಡುಗಡೆ

ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ರೈತರು ಬರ ಪರಿಹಾರ ಹಣ ಬರದೇ ಇದ್ದರೆ ಏನು ಮಾಡಬೇಕು? ಎಲ್ಲಿ ಸಂಪರ್ಕಿಸಬೇಕು? ಹಾಗೂ ಕೆವೈಸಿ ಎಲ್ಲಿ…

Spread positive news
Read More